ಉಚಿತ ಪ್ರಯಾಣದ ಶಕ್ತಿ ಯೋಜನೆ ಸ್ಥಗಿತ ಆತಂಕದಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್: ಎಲ್ಲಾ ಗ್ಯಾರಂಟಿ ಮುಂದುವರಿಕೆ: ಸಿಎಂ ಘೋಷಣೆ

 ಬೆಂಗಳೂರು: ಶಕ್ತಿ ಯೋಜನೆಯನ್ನು ಪರಿಷ್ಕರಣೆಗೆ ಒಳಪಡಿಸುವ ಉದ್ದೇಶವಾಗಲಿ, ಪ್ರಸ್ತಾವನೆಯಾಗಲೀ ಸರ್ಕಾರದ ಮುಂದೆ ಇಲ್ಲ. ಎಲ್ಲಾ ಗ್ಯಾರಂಟಿ ಯೋಜನೆಗಳು ನೂರಕ್ಕೆ ನೂರರಷ್ಟು ಮುಂದುವರೆಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಮರುಪರಿಶೀಲನೆಗೆ ಒಳಪಡಿಸುವುದಾಗಿ ನಿನ್ನೆ ಹೇಳಿಕೆ ನೀಡಿದ್ದರು. ಈ ಬಗ್ಗೆ ಗೊಂದಲ ಉಂಟಾದ ಹಿನ್ನೆಲೆಯಲ್ಲಿ ಇಂದು ಸಿಎಂ ಮತ್ತು ಡಿಸಿಎಂ ಸ್ಪಷ್ಟನೆ ನೀಡಿ ಯಾವುದೇ ಗ್ಯಾರಂಟಿಗಳು ನಿಲ್ಲುವುದಿಲ್ಲ. ಐದು ಗ್ಯಾರಂಟಿಗಳು ಮುಂದುವರೆಯಲಿವೆ ಎಂದು ಸ್ಪಷ್ಟಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read