KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರಾಜ್ಯದ ಜನತೆಗೆ ಗುಡ್ ನ್ಯೂಸ್: 4 ಸ್ಥಳಗಳಲ್ಲಿ ವಾಟರ್ ಏರೋಡ್ರೋಮ್ ಸ್ಥಾಪನೆ

Published August 15, 2023 at 7:01 am
Share
SHARE

ಬೆಂಗಳೂರು: ರಾಜ್ಯದ 4 ಸ್ಥಳಗಳಲ್ಲಿ ವಾಟರ್ ಏರೋಡ್ರೋಮ್ ಸ್ಥಾಪನೆ ಮಾಡಲು ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ರಾಜ್ಯದ ಸಮುದ್ರ, ನದಿಗಳಲ್ಲಿ ಹಡಗು, ದೋಣಿಗಳ ರೀತಿಯಲ್ಲಿಯೇ ಏರೋಪ್ಲೇನ್ ಗಳು ಸಂಚಾರ ಮಾಡಲಿವೆ. ಗುಜರಾತ್ ನ ಸಾಬರಮತಿ ನದಿಯಲ್ಲಿ ವಿಮಾನಗಳು ಲ್ಯಾಂಡಿಂಗ್ ಆದ ರೀತಿ, ಹಾರಾಡಿದ ರೀತಿ ರಾಜ್ಯದ 4 ಕಡೆ ವಾಟರ್ ಏರೋಡ್ರೋಮ್ ನಿರ್ಮಾಣ ಮಾಡಲಾಗುವುದು.

ಈ ಹಿಂದೆ ರಾಜ್ಯದ 9 ಸ್ಥಳಗಳಲ್ಲಿ ಏರೋಡ್ರೋಮ್ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿತ್ತು. ಕಾಳಿ ನದಿ, ಬೈಂದೂರು, ಮಲ್ಪೆ, ಮಂಗಳೂರು, ಕೆಆರ್ಎಸ್, ತುಂಗಭದ್ರಾ, ಆಲಮಟ್ಟಿ, ಲಿಂಗರಮಕ್ಕಿ, ಇಡಕಲ್ ಜಲಾಶಯಗಳಲ್ಲಿ ವಾಟರ್ ಏರೋಡ್ರೋಮ್ ನಿರ್ಮಿಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಅಂತಿಮವಾಗಿ ನಾಲ್ಕು ಸ್ಥಳಗಳಲ್ಲಿ ಏರೋಡ್ರೋಮ್ ನಿರ್ಮಿಸಲು ಪ್ರಸ್ತಾಪಿಸಲಾಗಿದೆ. ಕಾಳಿ ನದಿ ಮುಖಜ ಭೂಮಿ, ಬೈಂದೂರು, ಮಲ್ಪೆ ಮತ್ತು ಮಂಗಳೂರುಗಳಲ್ಲಿ ವಾಟರ್ ಏರೋಡ್ರೋಮ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಲಾಗಿದೆ.

You Might Also Like

BREAKING : ಬಾಲಿವುಡ್ ನಟಿ ‘ಹುಮಾ ಖುರೇಷಿ’ ಸೋದರ ಸಂಬಂಧಿಯ ಬರ್ಬರ ಹತ್ಯೆ : ಇಬ್ಬರು ಆರೋಪಿಗಳು ಅರೆಸ್ಟ್.!

SHOCKING: ತಡವಾಗಿ ಬಂದ ಬಗ್ಗೆ ಪ್ರಶ್ನಿಸಿದ ಮಹಿಳೆ ಮೇಲೆ ಡೆಲಿವರಿ ಬಾಯ್ ಮಾರಣಾಂತಿಕ ಹಲ್ಲೆ…!

ವಿವಾಹಿತ ಪುತ್ರಿಗೂ ಅನುಕಂಪದ ಉದ್ಯೋಗ, ಸಹಕಾರ ಸಂಘ ಅಧ್ಯಕ್ಷರ ಹುದ್ದೆಗೂ ಮೀಸಲಾತಿ, ಎಲೆಕ್ಟ್ರಿಕ್ ವಾಹನ ಖರೀದಿಗೆ 3 ಲಕ್ಷ ರೂ. ಸಹಾಯಧನ ಸೇರಿ 17 ಬಿಲ್ ಗೆ ಸಂಪುಟ ಒಪ್ಪಿಗೆ

ಪಿಜಿ ದಂತ ವೈದ್ಯಕೀಯ ಕೋರ್ಸ್ 3ನೇ ಸುತ್ತಿನ ಸೀಟು ಹಂಚಿಕೆ ಪ್ರಾರಂಭ

ಗೋಧಿ ಹಿಟ್ಟಿನಿಂದ ತಯಾರಿಸಿ ಈ ʼಸ್ನಾಕ್ಸ್ʼ

TAGGED:ನದಿProposalರಾಜ್ಯದಲ್ಲಿಪ್ರಸ್ತಾವನೆSubmittedಸಮುದ್ರWater Aerodromes4 Placesವಾಟರ್ ಏರೋಡ್ರೋಮ್ ನಿರ್ಮಾಣ
Share This Article
Facebook Copy Link Print

Latest News

BREAKING : ಬಾಲಿವುಡ್ ನಟಿ ‘ಹುಮಾ ಖುರೇಷಿ’ ಸೋದರ ಸಂಬಂಧಿಯ ಬರ್ಬರ ಹತ್ಯೆ : ಇಬ್ಬರು ಆರೋಪಿಗಳು ಅರೆಸ್ಟ್.!
SHOCKING: ತಡವಾಗಿ ಬಂದ ಬಗ್ಗೆ ಪ್ರಶ್ನಿಸಿದ ಮಹಿಳೆ ಮೇಲೆ ಡೆಲಿವರಿ ಬಾಯ್ ಮಾರಣಾಂತಿಕ ಹಲ್ಲೆ…!
ವಿವಾಹಿತ ಪುತ್ರಿಗೂ ಅನುಕಂಪದ ಉದ್ಯೋಗ, ಸಹಕಾರ ಸಂಘ ಅಧ್ಯಕ್ಷರ ಹುದ್ದೆಗೂ ಮೀಸಲಾತಿ, ಎಲೆಕ್ಟ್ರಿಕ್ ವಾಹನ ಖರೀದಿಗೆ 3 ಲಕ್ಷ ರೂ. ಸಹಾಯಧನ ಸೇರಿ 17 ಬಿಲ್ ಗೆ ಸಂಪುಟ ಒಪ್ಪಿಗೆ
ಪಿಜಿ ದಂತ ವೈದ್ಯಕೀಯ ಕೋರ್ಸ್ 3ನೇ ಸುತ್ತಿನ ಸೀಟು ಹಂಚಿಕೆ ಪ್ರಾರಂಭ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ

Automotive

ಎಲೆಕ್ಟ್ರಿಕ್ ತ್ರಿಚಕ್ರ ವಾಹನ ಮಾರುಕಟ್ಟೆಯಲ್ಲಿ ಬಜಾಜ್ ಅಬ್ಬರ ; ಗೋ ಗೋ ಸರಣಿ ಸೂಪರ್ ಹಿಟ್ | Video
BIG NEWS : ‘ದ್ವಿಚಕ್ರ ವಾಹನ ಸವಾರ’ರಿಗೆ ಬಿಗ್ ಶಾಕ್ : ಜುಲೈ 15 ರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ‘ಟೋಲ್ ತೆರಿಗೆ’ ಪಾವತಿ ಕಡ್ಡಾಯ.!
ದೆಹಲಿಯಲ್ಲಿ ವಾಹನಗಳಿಗೆ ಕಡ್ಡಾಯ ಬಣ್ಣದ ಸ್ಟಿಕ್ಕರ್ : ಇಲ್ಲಿದೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವಿಧಾನ !

Entertainment

BREAKING : ಹೃದಯಾಘಾತದಿಂದ ಬಾಲಿವುಡ್ ಹಿರಿಯ ನಟ, ನಿರ್ಮಾಪಕ ಧೀರಜ್ ಕುಮಾರ್ ನಿಧನ |Dheeraj Kumar Passed Away
ಟಾಪ್ ಮೇಲೆ ಬ್ರಾ ಧರಿಸಿ ಟ್ರೋಲ್ ಆದ ನೇಹಾ ಕಕ್ಕರ್ : ‘ತುಂಬಾ ಅಗ್ಗವಾಗಿ ಕಾಣುತ್ತದೆ’ ಎಂದ ನೆಟ್ಟಿಗರು !
BREAKING : ನಟ ರಾಮ್’ಚರಣ್ ಸಿನಿಮಾದ ಶೂಟಿಂಗ್ ಸೆಟ್ ನಲ್ಲಿ’ನೀರಿನ ಟ್ಯಾಂಕ್’ ಸ್ಫೋಟಗೊಂಡು ಪ್ರವಾಹ ಪರಿಸ್ಥಿತಿ : ಹಲವರಿಗೆ ಗಾಯ |WATCH VIDEO

Sports

ಬಾಗಲಕೋಟೆ ಬಡ ವಿದ್ಯಾರ್ಥಿನಿ ಬಿಸಿಎ ಪ್ರವೇಶಕ್ಕೆ ಸಹಾಯಹಸ್ತ ಚಾಚಿದ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್
BREAKING : ವಾಂಖೆಡೆ ಕ್ರೀಡಾಂಗಣದಿಂದ 6.5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ‘IPL’ ಜೆರ್ಸಿ ಕಳುವು : ‘FIR’ ದಾಖಲು.!
ಸೆ.14 ರಂದು ಭಾರತ –ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ, 28 ರಂದು ಫೈನಲ್: ಇಲ್ಲಿದೆ ಏಷ್ಯಾ ಕಪ್ ಸಂಪೂರ್ಣ ವೇಳಾಪಟ್ಟಿ

Special

ಉಪ್ಪು ಕಲಬೆರಕೆಯಾಗಿದೆಯಾ….? ಹೇಗೆ ಪರೀಕ್ಷಿಸುವುದು….?
ವಿಸ್ಕಿ ಮತ್ತು ಬಿಯರ್‌ನೊಂದಿಗೆ ಇವುಗಳನ್ನು ಅಪ್ಪಿತಪ್ಪಿಯೂ ತಿನ್ನಬೇಡಿ.…!
ಅತಿಯಾದ ಡ್ರೈ ಫ್ರುಟ್ಸ್ ಸೇವನೆ ತಂದೊಡ್ಡುತ್ತೆ ಈ ಆರೋಗ್ಯ ಸಮಸ್ಯೆ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?