KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರಾಜ್ಯದ ಜನತೆಗೆ ಗುಡ್ ನ್ಯೂಸ್: 4 ಸ್ಥಳಗಳಲ್ಲಿ ವಾಟರ್ ಏರೋಡ್ರೋಮ್ ಸ್ಥಾಪನೆ

Published August 15, 2023 at 7:01 am
Share
SHARE

ಬೆಂಗಳೂರು: ರಾಜ್ಯದ 4 ಸ್ಥಳಗಳಲ್ಲಿ ವಾಟರ್ ಏರೋಡ್ರೋಮ್ ಸ್ಥಾಪನೆ ಮಾಡಲು ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ರಾಜ್ಯದ ಸಮುದ್ರ, ನದಿಗಳಲ್ಲಿ ಹಡಗು, ದೋಣಿಗಳ ರೀತಿಯಲ್ಲಿಯೇ ಏರೋಪ್ಲೇನ್ ಗಳು ಸಂಚಾರ ಮಾಡಲಿವೆ. ಗುಜರಾತ್ ನ ಸಾಬರಮತಿ ನದಿಯಲ್ಲಿ ವಿಮಾನಗಳು ಲ್ಯಾಂಡಿಂಗ್ ಆದ ರೀತಿ, ಹಾರಾಡಿದ ರೀತಿ ರಾಜ್ಯದ 4 ಕಡೆ ವಾಟರ್ ಏರೋಡ್ರೋಮ್ ನಿರ್ಮಾಣ ಮಾಡಲಾಗುವುದು.

ಈ ಹಿಂದೆ ರಾಜ್ಯದ 9 ಸ್ಥಳಗಳಲ್ಲಿ ಏರೋಡ್ರೋಮ್ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿತ್ತು. ಕಾಳಿ ನದಿ, ಬೈಂದೂರು, ಮಲ್ಪೆ, ಮಂಗಳೂರು, ಕೆಆರ್ಎಸ್, ತುಂಗಭದ್ರಾ, ಆಲಮಟ್ಟಿ, ಲಿಂಗರಮಕ್ಕಿ, ಇಡಕಲ್ ಜಲಾಶಯಗಳಲ್ಲಿ ವಾಟರ್ ಏರೋಡ್ರೋಮ್ ನಿರ್ಮಿಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಅಂತಿಮವಾಗಿ ನಾಲ್ಕು ಸ್ಥಳಗಳಲ್ಲಿ ಏರೋಡ್ರೋಮ್ ನಿರ್ಮಿಸಲು ಪ್ರಸ್ತಾಪಿಸಲಾಗಿದೆ. ಕಾಳಿ ನದಿ ಮುಖಜ ಭೂಮಿ, ಬೈಂದೂರು, ಮಲ್ಪೆ ಮತ್ತು ಮಂಗಳೂರುಗಳಲ್ಲಿ ವಾಟರ್ ಏರೋಡ್ರೋಮ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಲಾಗಿದೆ.

You Might Also Like

ಜೈಲಿನಲ್ಲಿ ಕೈದಿಗಳು, ಉಗ್ರರಿಗೆ ರಾಜಾತಿಥ್ಯ: ವರದಿ ನೀಡಲು ಸೂಚನೆ: ಸೂಪರಿಂಟೆಂಡೆಂಟ್ ಹಾಗೂ ಅಧಿಕಾರಿಗಳ ವಿರುದ್ಧ ಕ್ರಮ: ಗೃಹ ಸಚಿವ ಪರಮೇಶ್ವರ್

ರಾಜ್ಯದ 8 ಜಿಲ್ಲಾಸ್ಪತ್ರೆಗಳಲ್ಲಿ ಎಂಡಿ/ಎಂಎಸ್ ಕೋರ್ಸ್ ಪ್ರಾರಂಭಿಸಲು ಸರ್ಕಾರ ಆದೇಶ

BIG NEWS: ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್ ನೀಡಿದ ವೆಂಕಟೇಶ್ವರ ಸಕ್ಕರೆ ಕಾರ್ಖಾನೆ: ಸರ್ಕಾರ ನಿಗದಿಪಡಿಸಿದ ಬೆಲೆಗಿಂದ ಹೆಚ್ಚಿನ ದರ ನೀಡುವುದಾಗಿ ಘೋಷಣೆ

ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದ ಸಕ್ಕರೆ ಕಾರ್ಖಾನೆ: ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆ ಘೋಷಣೆ

BIG NEWS: ‘ಹಿಂದೂ ಆಗಿರುವುದು ಎಂದರೆ ಭಾರತಕ್ಕೆ ಜವಾಬ್ದಾರರಾಗಿರುವುದು’: ಆರ್‌.ಎಸ್‌.ಎಸ್. ಮುಖ್ಯಸ್ಥ ಮೋಹನ್ ಭಾಗವತ್

TAGGED:ನದಿProposalರಾಜ್ಯದಲ್ಲಿಪ್ರಸ್ತಾವನೆSubmittedಸಮುದ್ರWater Aerodromes4 Placesವಾಟರ್ ಏರೋಡ್ರೋಮ್ ನಿರ್ಮಾಣ
Share This Article
Facebook Copy Link Print

Latest News

ಜೈಲಿನಲ್ಲಿ ಕೈದಿಗಳು, ಉಗ್ರರಿಗೆ ರಾಜಾತಿಥ್ಯ: ವರದಿ ನೀಡಲು ಸೂಚನೆ: ಸೂಪರಿಂಟೆಂಡೆಂಟ್ ಹಾಗೂ ಅಧಿಕಾರಿಗಳ ವಿರುದ್ಧ ಕ್ರಮ: ಗೃಹ ಸಚಿವ ಪರಮೇಶ್ವರ್
ರಾಜ್ಯದ 8 ಜಿಲ್ಲಾಸ್ಪತ್ರೆಗಳಲ್ಲಿ ಎಂಡಿ/ಎಂಎಸ್ ಕೋರ್ಸ್ ಪ್ರಾರಂಭಿಸಲು ಸರ್ಕಾರ ಆದೇಶ
BIG NEWS: ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್ ನೀಡಿದ ವೆಂಕಟೇಶ್ವರ ಸಕ್ಕರೆ ಕಾರ್ಖಾನೆ: ಸರ್ಕಾರ ನಿಗದಿಪಡಿಸಿದ ಬೆಲೆಗಿಂದ ಹೆಚ್ಚಿನ ದರ ನೀಡುವುದಾಗಿ ಘೋಷಣೆ
ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದ ಸಕ್ಕರೆ ಕಾರ್ಖಾನೆ: ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆ ಘೋಷಣೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಕೆ.ಗೋವಿಂದ್ ಇನ್ನಿಲ್ಲ |K.Govind Passes Away
SHOCKING : ಬಾ ರೇ* ಮಾಡು’ : ಕುಡಿದ ಮತ್ತಿನಲ್ಲಿ ರಸ್ತೆಯಲ್ಲೇ ರಂಪಾಟ ಮಾಡಿದ ವಿದ್ಯಾರ್ಥಿನಿ ವಿಡಿಯೋ ವೈರಲ್ |WATCH VIDEO
BREAKING : ಬೆಂಗಳೂರಲ್ಲಿ ಭೀಕರ ಅಪಘಾತ, ಕೆಟ್ಟು ನಿಂತ ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ‘ಡ್ಯಾನ್ಸರ್ ಸುಧೀಂದ್ರ’ ಸ್ಥಳದಲ್ಲೇ ಸಾವು.!

Automotive

ಹಳೆ ವಾಹನ ಮಾಲೀಕರಿಗೆ ಬಿಗ್ ಶಾಕ್: ನವೀಕರಣ ಶುಲ್ಕ ಭಾರೀ ಏರಿಕೆ
ALERT : ‘ಮೊಬೈಲ್’ ಬಳಕೆದಾರರೇ ಎಚ್ಚರ : ಈ 10 ನಂಬರ್ ಗಳಿಂದ ಕಾಲ್ ಬಂದ್ರೆ  ಅಪ್ಪಿ ತಪ್ಪಿಯೂ ರಿಸೀವ್ ಮಾಡ್ಬೇಡಿ.!
ALERT : ‘ಮೊಬೈಲ್ ಚಾರ್ಜ್’ ಗೆ ಹಾಕುವಾಗ ಈ ತಪ್ಪು ಮಾಡಿದ್ರೆ, ‘ಬಾಂಬ್’ ನಂತೆ ಬ್ಲಾಸ್ಟ್ ಆಗುತ್ತೆ ಹುಷಾರ್.!

Entertainment

ಇಂದು ದಾಂಪತ್ಯ ಜೀವನಕ್ಕೆ ಅನುಶ್ರೀ -ರೋಷನ್, ಅರಿಶಿಣ ಶಾಸ್ತ್ರದ ಫೋಟೋ ವೈರಲ್
BREAKING : ‘ಜಮ್ತಾರಾ- 2’ ವೆಬ್’ಸೀರಿಸ್ ಖ್ಯಾತಿಯ ನಟ ‘ಸಚಿನ್ ಚಂದ್ವಾಡೆ’ ನೇಣು ಬಿಗಿದುಕೊಂಡು ಆತ್ಮಹತ್ಯೆ.!
ನಿರ್ಮಾಪಕ, ನಿರ್ದೇಶಕ ಸೇರಿದಾಗ ಮಾತ್ರ ಸ್ಟಾರ್ ಬರುತ್ತಾರೆ: ದರ್ಶನ್ ಗೆ ಒಳ್ಳೆಯದಾಗಲಿ: ಉಮಾಪತಿ ಶ್ರೀನಿವಾಸ್

Sports

KSCA ಅಧ್ಯಕ್ಷ ಸ್ಥಾನಕ್ಕೆ ಅಚ್ಚರಿ ಅಭ್ಯರ್ಥಿ ಪ್ರಕಟಿಸಿದ ಬ್ರಿಜೇಶ್ ಪಟೇಲ್ ಬಣ: ಕೆ.ಎನ್. ಶಾಂತಕುಮಾರ್ ಸ್ಪರ್ಧೆ
4ನೇ ಟಿ20 ಪಂದ್ಯದಲ್ಲಿ 48 ರನ್‌ ಗಳಿಂದ ಆಸ್ಟ್ರೇಲಿಯಾ ಸೋಲಿಸಿ 2-1 ಮುನ್ನಡೆ ಸಾಧಿಸಿದ ಭಾರತ
‘ವಿಶ್ವಕಪ್ ವಿಜೇತ’ ವೀರರಾಣಿಯರ ಭೇಟಿಯಾದ ಪ್ರಧಾನಿ ಮೋದಿ, ಟ್ರೋಫಿಯೊಂದಿಗೆ ಫೋಟೋಗೆ ಪೋಸ್

Special

RO ವಾಟರ್‌ನಿಂದ ದೇಹದಲ್ಲಿ ಆಗಬಹುದು ಇಂಥಾ ಸಮಸ್ಯೆ…! ಬೆಚ್ಚಿ ಬೀಳಿಸುತ್ತೆ ಈ ಕಹಿ ಸತ್ಯ
ನಿಮಗೆ ಪ್ರತಿದಿನ ಬ್ರೆಡ್‌ ಸೇವಿಸುವ ಅಭ್ಯಾಸವಿದೆಯಾ ? ಹಾಗಾದ್ರೆ ಈ ಸಮಸ್ಯೆ ಕಾಡಬಹುದು ಎಚ್ಚರ…!
ತರಕಾರಿಯ ಸಿಪ್ಪೆ, ತಿರುಳನ್ನು ಎಸೆಯದೆ ಹೀಗೆ ಬಳಸುವುದು ಆರೋಗ್ಯಕರ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?