ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಹೈದರಾಬಾದ್ ಉದ್ಯಮಿಯಿಂದ ಪುಂಗನೂರು ತಳಿಯ ‘ಗೋ ದಾನ’

ಶ್ರಾವಣ ಮಾಸ ಆರಂಭದ ಬೆನ್ನಲ್ಲೇ ಹಿಂದೂಗಳ ಹಬ್ಬದ ಸಾಲು ಶುರುವಾಗಿದೆ. ಇಂದು ನಾಗರ ಪಂಚಮಿಯನ್ನು ಆಚರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಹಬ್ಬ ಬರಲಿವೆ.

ಬೆಲೆ ಏರಿಕೆಯ ಬಿಸಿಯ ನಡುವೆಯೂ ನಾಗರ ಪಂಚಮಿಯನ್ನು ನಾಡಿನಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗಿದ್ದು, ಮುಂಬರುವ ಹಬ್ಬಗಳಿಗೆ ಸಾರ್ವಜನಿಕರು ಸಜ್ಜಾಗುತ್ತಿದ್ದಾರೆ.

ಇದರ ಮಧ್ಯೆ ಹೈದರಾಬಾದ್ ಮೂಲದ ಖ್ಯಾತ ಉದ್ಯಮಿ ಮಹೇಶ್ ರೆಡ್ಡಿ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ಪುಂಗನೂರು ತಳಿಯ ನಾಲ್ಕು ಗೋವುಗಳನ್ನು ದಾನ ಮಾಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read