ಬೆಂಗಳೂರಿನ ಪೊಲೀಸ್ ಠಾಣೆಗಳಲ್ಲಿ `ಕುರಾನ್’ ಹಂಚಿಕೆ ಮಾಡಲಾಗುತ್ತಿದೆ : ಆರ್. ಅಶೋಕ್ ಹೊಸ ಬಾಂಬ್

ಬೆಂಗಳೂರು : ಬೆಂಗಳೂರಿನ ಪೊಲೀಸ್ ಠಾಣೆಗಳಲ್ಲಿ ಕುರಾನ್ ಹಂಚಿಕೆ ಮಾಡಿ ಸಹಿ ಸಂಗ್ರಹಿಸಲಾಗುತ್ತಿದೆ ಎಂದು ಮಾಜಿ ಸಚಿವ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ರಾಜ್ಯಗಳಲ್ಲಿ ಉಗ್ರ ಚಟುವಟಿಕೆ ತಾನಗೇ ತಾನು ಬೆಳೆಯುತ್ತದೆ. ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಎಲ್ಲಾ ಪೊಲೀಸರಿಗೆ ಕುರಾನ್ ಹಂಚಿಕೆ ಮಾಡಲಾಗಿದೆ. ಕುರಾನ್ ಹಂಚಿದಕ್ಕೆ ಸಹಿ ಸಹ ಪಡೆದುಕೊಂಡಿದ್ದಾರೆ. ಇದರ ಬಗ್ಗೆ ದಾಖಲೆ ಸಂಗ್ರಹಿಸುತ್ತಿದ್ದೇನೆ ಎಂದರು.

ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿದೆ. ಆ ಖ್ಯಾತಿಗೆ ಕಳಂಕ ತರಲು ಬೆಂಗಳೂರಿನಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಲಾಗುತ್ತಿದೆ. ಶಂಕಿತ ಉಗ್ರರು ಬೆಂಗಳೂರನ್ನೇ ಟಾರ್ಗೆಟ್ ಮಾಡಿರುವುದು ಇದೇ ಉದ್ದೇಶದಿಂದಲೇ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read