ಕೂಡಲಸಂಗಮಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ

ಬಾಗಲಕೋಟೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಿದ್ದು, ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮಕ್ಕೆ ಭೇಟಿ ನೀಡಿದ್ದಾರೆ.

ಬಸವಜಯಂತಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕೂಡಲಸಂಗಮ ಕ್ಷೇತ್ರಕ್ಕೆ ಭೇಟಿ ನೀಡಿದ್ದು, ಸಂಗಮೇಶ್ವರ, ಬಸವಣ್ಣನವರ ಐಕ್ಯ ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ.

ಇಂದು ಮತ್ತು ನಾಳೆ ರಾಹುಲ್ ಗಾಂಧಿ ಬಾಗಲಕೋಟೆ ಹಾಗೂ ವಿಜಯಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read