ಎಲೆಕ್ಷನ್ ಹೊತ್ತಲ್ಲೇ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಆಪ್ತನಿಗೆ ಬಿಗ್ ಶಾಕ್: ಆದಾಯ, ವಾಣಿಜ್ಯ, ಪೊಲೀಸ್, ಕಂದಾಯ ಇಲಾಖೆ ಅಧಿಕಾರಿಗಳ ದಾಳಿ

ಬಳ್ಳಾರಿ: ವಿಧಾನಸಭೆ ಚುನಾವಣೆ ಹೊತ್ತಲ್ಲೇ ಬಳ್ಳಾರಿ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಅವರ ಆಪ್ತನ ಮನೆಯ ಮೇಲೆ ವಿವಿಧ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಆದಾಯ, ವಾಣಿಜ್ಯ, ಪೊಲೀಸ್, ಕಂದಾಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳ್ಳಾರಿಯ ಜನತಾ ಬಜಾರ್ ಅಧ್ಯಕ್ಷ ಜಿ. ನೀಲಕಂಠಪ್ಪ ಅವರ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ನೀಲಕಂಠಪ್ಪ ಅವರ ಮನೆಯಲ್ಲಿ ಅಕ್ರಮವಾಗಿ ಹಣ ಸಂಗ್ರಹಿಸಿದ ಆರೋಪದ ಹಿನ್ನೆಲೆಯಲ್ಲಿ ದಾಳಿ ಮಾಡಿದ ವಿವಿಧ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read