ಕೆಲಸ ಕೊಡಿಸುವುದಾಗಿ ಯುವತಿಯ ಕರೆತಂದು ವೇಶ್ಯಾವಾಟಿಕೆ: ಮನೆ ಮೇಲೆ ಪೊಲೀಸರ ದಾಳಿ

ಉಡುಪಿ: ಉಡುಪಿಯ ಶಾರದಾ ನಗರದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ಉಡುಪಿ ಮಹಿಳಾ ಠಾಣೆ ಪೊಲೀಸರು ದಾಳಿ ನಡೆಸಿದ್ದು, ಓರ್ವ ಯುವತಿಯನ್ನು ರಕ್ಷಿಸಿದ್ದಾರೆ.

ಮೂಡಬಿದ್ರೆಯಿಂದ ಕೆಲಸ ಕೊಡಿಸುವುದಾಗಿ ಯುವತಿಯನ್ನು ಕರೆದುಕೊಂಡು ಬಂದಿದ್ದ ಸತೀಶ್ ಎಂಬಾತ ಶಾರದಾ ನಗರದ ಶ್ರೀಲತಾ ಅವರ ಮನೆಗೆ ಕಳುಹಿಸಿದ್ದ. ಆ ಯುವತಿಯನ್ನು ವೇಶ್ಯಾವಾಟಿಕೆ ಚಟುವಟಿಕೆಯಲ್ಲಿ ತೊಡಗಿಕೊಳ್ಳುವಂತೆ ಶ್ರೀಲತಾ ಒತ್ತಾಯ ಮಾಡಿ ರೂಮ್ ನಲ್ಲಿ ಇರಿಸಿದ್ದಳು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ಮಾಡಿ ಯುವತಿ ರಕ್ಷಿಸಿದ್ದಾರೆ. ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read