ಭಾರಿ ಮಳೆಯಿಂದ ಅನಾಹುತ: ಕುರಿಗಾಹಿ, ಹಸು, 15 ಕ್ಕೂ ಹೆಚ್ಚು ಕುರಿ ಸಾವು

ಮಂಡ್ಯ: ಗುಡುಗು ಸಹಿತ ಮಳೆಯಿಂದ ಕುರಿಗಾಹಿ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಾಡ್ಲಿ ಗ್ರಾಮದಲ್ಲಿ ನಡೆದಿದೆ.

ಶಿವಲಿಂಗೇಗೌಡ(48) ಮೃತಪಟ್ಟವರು. ಹಸು, 15ಕ್ಕೂ ಹೆಚ್ಚು ಕುರಿ, 5 ಮೇಕೆ ಸಾವು ಕಂಡಿವೆ. ಕೋನನಪುರ ಗ್ರಾಮದ ನಿವಾಸಿ ಪುಟ್ಟೇಗೌಡರ ಮಗ ಶಿವಲಿಂಗೇಗೌಡ ಅವರು ಮೇಕೆ ಮೇಯಿಸುತ್ತಿದ್ದಾಗ ಭಾರಿ ಗಾಳಿ ಮಳೆಯಿಂದ ಮರ ಬಿದ್ದು ಸಾವು ಕಂಡಿದ್ದಾರೆ. ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read