ಶಾಸಕ ರಾಜಾ ವೆಂಕಟಪ್ಪ ನಾಯಕ ಸಾವಿನ ಸುದ್ದಿ ಕೇಳಿ ಹೃದಯಾಘಾತದಿಂದ ಅಭಿಮಾನಿ ಸಾವು

ಯಾದಗಿರಿ: ಯಾದಗಿರಿ ಜಿಲ್ಲೆ ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಹೃದಯಾಘಾತದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅವರ ನಿಧನಕ್ಕೆ ಕ್ಷೇತ್ರದ ಜನ ಕಂಬನಿ ಮಿಡಿದಿದ್ದಾರೆ. ಶಾಸಕರ ಸಾವಿನ ಸುದ್ದಿ ಕೇಳಿದ ಅಭಿಮಾನಿಯೊಬ್ಬರು ಹಠಾತ್ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಸುರಪುರ ತಾಲೂಕಿನ ಮಂಗಳೂರು ಗ್ರಾಮದ ಹನುಮಂತ ಹವಾಲ್ದಾರ್(65) ಮೃತಪಟ್ಟ ವ್ಯಕ್ತಿ.

ರಾಜಾ ವೆಂಕಟಪ್ಪ ನಾಯಕ ಅವರ ಅಭಿಮಾನಿಯಾಗಿದ್ದ ಹನುಮಂತ ಶಾಸಕರು ನಿಧನದ ಸುದ್ದಿ ಕೇಳಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read