BIG NEWS : ರಾಜ್ಯಸಭಾ ಸಂಸದೆ ಸುಧಾಮೂರ್ತಿ ತ್ರಿಭಾಷಾ ನೀತಿಯನ್ನು ಬೆಂಬಲಿಸಿರುವುದು ದೋಷಪೂರಿತ ತರ್ಕ : ನಟ ಚೇತನ್ ಅಹಿಂಸಾ

ಬೆಂಗಳೂರು : ರಾಜ್ಯಸಭಾ ಸಂಸದೆ ಸುಧಾಮೂರ್ತಿ ತ್ರಿಭಾಷಾ ನೀತಿಯನ್ನು ಬೆಂಬಲಿಸಿರುವುದು ದೋಷಪೂರಿತ ತರ್ಕ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.

ಈ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಂಚಿಕೊಂಡ ಅವರು ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ತ್ರಿಭಾಷಾ ನೀತಿಯನ್ನು ಬೆಂಬಲಿಸಿದ್ದಾರೆ.

ನೀವು 7-8 ಭಾಷೆಗಳನ್ನು ತಿಳಿದಿದ್ದೀರಿ ಎಂಬ ಕಾರಣಕ್ಕೆ ಕರ್ನಾಟಕದ ವಿದ್ಯಾರ್ಥಿಗಳು ಹಿಂದಿಯಲ್ಲಿ ಪರೀಕ್ಷೆ ಬರೆಯುವಂತೆ ಒತ್ತಾಯಿಸಬೇಕೇ?ನನಗೆ ವಿಮಾನ ಹಾರಿಸುವುದು ಹೇಗೆಂದು ತಿಳಿದಿದ್ದರೆ, ಎಲ್ಲಾ ವಿದ್ಯಾರ್ಥಿಗಳು ಅದರಲ್ಲಿ ಪರೀಕ್ಷೆ ಬರೆಯುವಂತೆ ಒತ್ತಾಯಿಸಬೇಕೇ?ದೋಷಪೂರಿತ ತರ್ಕ , ಮೂರ್ತಿ ಸ್ವಯಂ ಪ್ರಚಾರದ ಬದಲು ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ಮಾತನಾಡಬೇಕು ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read