ಬೆಂಗಳೂರು: ರಮೇಶ್ ಬಾಬು ಅವರನ್ನು ವಿಧಾನಪರಿಷತ್ ಸದಸ್ಯ ಸ್ಥಾನದ ನಾಮನಿರ್ದೇಶನ ಮಾಡಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಲಾಗಿದೆ.
ಸಾಮಾಜಿಕ ಹೋರಾಟಗಾರ ತೇಜಸ್ ಗೌಡ ಅವರು ದೂರು ನೀಡಿದ್ದಾರೆ. ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಗೆ ವಿಧಾನಪರಿಷತ್ ಸದಸ್ಯ ಸ್ಥಾನ ನೀಡಬಾರದು. ಉತ್ತರಹಳ್ಳಿಯ ಉತ್ತರಿ ಗ್ರಾಮದಲ್ಲಿ ಭೂಕಬಳಿಕೆ ಮಾಡಿದ್ದಾರೆ. ಇಂತಹ ವ್ಯಕ್ತಿಗೆ ಸದಸ್ಯ ಸ್ಥಾನ ನೀಡಬಾರದು ಎಂದು ಒತ್ತಾಯಿಸಿದ್ದಾರೆ.