BREAKING NEWS: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ; FSL ತಂಡದಿಂದ ಮರುಪರಿಶೀಲನೆ

ಬೆಂಗಳೂರು: ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳ ತಂಡ ಮತ್ತೆ ಪರಿಶೀಲನೆ ನಡೆಸಿದೆ.

ರಾಮೇಶ್ವರಂ ಕೆಫೆಯಲ್ಲಿ ಮಾ.1ರಂದು ಮಧ್ಯಾಹ್ನ ಬಾಂಬ್ ಸ್ಫೋಟ ನಡೆದಿತ್ತು. ಘಟನೆಯಲ್ಲಿ 9 ಜನರು ಗಾಯಗೊಂಡಿದ್ದರು. ಪ್ರಕರಣವನ್ನು ರಾಜ್ಯ ಸರ್ಕಾರ ಎನ್ ಐಎ ತನಿಖೆಗೆ ವರ್ಗಾವಣೆ ಮಾಡಿದೆ. ಘಟನೆ ನಡೆದು ನಾಲ್ಕು ದಿನಗಳಾದರೂ ಶಂಕಿತನ ಪತ್ತೆಯಾಗಿಲ್ಲ. ಆರೋಪಿ ಪತ್ತೆಗಾಗಿ ತೀವ್ರ ಶೋಧ ನಡೆಸಲಾಗಿದೆ.

ಈ ನಡುವೆ ಎಫ್ ಎಸ್ ಎಲ್ ತಂಡದ ಅಧಿಕಾರಿಗಳು ರಾಮೇಶ್ವರಂ ಕೆಫೆಗೆ ಭೇಟಿ ನೀಡಿ ಘಟನಾ ಸ್ಥಳದಲ್ಲಿ ಮರುಪರಿಶೀಲನೆ ನಡೆಸಿದ್ದಾರೆ. ಕೆಳಗೆ ಬಿದ್ದಿರುವ ಗಾಜು ಸೇರಿದಂತೆ ಪ್ರತಿಯೊಂದು ವಸ್ತುವನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read