KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

1.08 ಕೋಟಿ ಬಿಪಿಎಲ್ ಪಡಿತರ ಚೀಟಿದಾರರ ಖಾತೆಗೆ ಹಣ ಜಮಾ: ಅನ್ನಭಾಗ್ಯ ಯೋಜನೆಗೆ ಅಕ್ಕಿ ಸಿಗದ ಹಿನ್ನೆಲೆ ನಗದು ಪಾವತಿ ಮುಂದುವರಿಕೆ

Published November 5, 2023 at 11:05 am
Share
SHARE

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಹೆಚ್ಚುವರಿ ಅಕ್ಕಿ ನೀಡಲು ಪ್ರಯತ್ನ ಮುಂದುವರಿದಿದೆ. ಆದರೆ, ಪಂಚ ರಾಜ್ಯ ಚುನಾವಣೆ ನೀತಿ ಸಂಹಿತೆ ಕಾರಣ ಅಕ್ಕಿ ಲಭ್ಯವಾಗುತ್ತಿಲ್ಲ. ಇದರೊಂದಿಗೆ ಅಕ್ಕಿ ದೊರೆತರೂ ಸಾಗಣೆ ವೆಚ್ಚ ಹೆಚ್ಚುವರಿ ಹೊರೆಯಾಗಲಿದೆ.

ಆಹಾರ ಇಲಾಖೆ ಆರಂಭದಿಂದಲೂ 5 ಕೆಜಿ ಹೆಚ್ಚುವರಿ ಅಕ್ಕಿಯ ಬದಲಿಗೆ ಫಲಾನುಭವಿಗಳ ಖಾತೆಗೆ ಹಣ ಸಂದಾಯ ಮಾಡುತ್ತಿದೆ. ಸದ್ಯಕ್ಕಂತೂ ಅಕ್ಕಿ ಸಿಗುವ ಲಕ್ಷಣ ಕಾಣುತ್ತಿಲ್ಲ ಒಂದು ವೇಳೆ ಅಕ್ಕಿ ದೊರೆತರೂ ಸಾಗಾಟ, ದಾಸ್ತಾನು, ವಿತರಣೆ ಎಲ್ಲದಕ್ಕೂ ಹೆಚ್ಚುವರಿ ಖರ್ಚಾಗುತ್ತದೆ. ಆಹಾರ ನಿಗಮ ಹೊರತಾಗಿ ಬೇರೆ ಎಲ್ಲಿಂದಲೂ ಅಕ್ಕಿ ಖರೀದಿಸುವುದು ಬೇಡ ಎನ್ನುವ ಚಿಂತನೆ ಇದೆ.

ಡಿಸೆಂಬರ್ ವರೆಗೂ ಅಕ್ಕಿ ಬದಲಿಗೆ ಹಣ ಪಾವತಿ ಮುಂದುವರೆಯಲಿದೆ ಎಂದು ಹೇಳಲಾಗಿದೆ. ಪ್ರಸ್ತುತ ರಾಜ್ಯದಲ್ಲಿ 1.08 ಬಿಪಿಎಲ್, ಅಂತ್ಯೋದಯ 3.69 ಕೋಟಿ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯಡಿ ಮಾಸಿಕ ಸರಾಸರಿ 605 ಕೋಟಿ ರೂ. ಪಾವತಿಸಲಾಗುತ್ತಿದೆ. ಜುಲೈ ಮತ್ತು ಆಗಸ್ಟ್ ಅಂತ್ಯದೊಳಗೆ ನಗದು ಪಾವತಿಸಿದ ಸರ್ಕಾರ ನಂತರ ವಿಳಂಬವಾಗಿ ಪಾವತಿಸುತ್ತಿದೆ. ಸೆಪ್ಟಂಬರ್ ತಿಂಗಳವರೆಗೆ ಮಂಜೂರಾಗಿದ್ದ ಹಣ ಫಲಾನುಭವಿಗಳ ಖಾತೆಗೆ ಪಾವತಿಯಾಗಿದೆ. ಅಕ್ಟೋಬರ್ ತಿಂಗಳ ಹಣವನ್ನು ನವಂಬರ್ ನಲ್ಲಿ ಜಮಾ ಮಾಡಲಾಗುವುದು ಎಂದು ಹೇಳಲಾಗಿದೆ.

You Might Also Like

‘ಮೋಂಥಾ’ ಚಂಡಮಾರುತ ಅಬ್ಬರ: ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ 60ಕ್ಕೂ ಹೆಚ್ಚು ರೈಲು ಸಂಚಾರ ರದ್ದು | ಸಂಪೂರ್ಣ ಪಟ್ಟಿ

ಹುಡುಗಿ ವಿಚಾರಕ್ಕೆ ಬಸ್ ನಿಲ್ದಾಣದಲ್ಲೇ ಮಚ್ಚಿನಿಂದ ಕೊಚ್ಚಿ ಸ್ನೇಹಿತನ ಹತ್ಯೆ

ಪರಿಹಾರದ ಚೆಕ್ ನೀಡಲು ಒಂದು ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿ ಅರೆಸ್ಟ್

BIG NEWS: ದೆಹಲಿ ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿಗೆ ನಾಟಕೀಯ ತಿರುವು: ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಅಸಲಿಯತ್ತು

ಫೈನಾನ್ಸ್ ಕಂಪನಿ ಆ್ಯಪ್ ಹ್ಯಾಕ್ ಮಾಡಿ ಕೇವಲ ಎರಡೂವರೆ ಗಂಟೆಯಲ್ಲಿ 49 ಕೋಟಿ ರೂ. ಲೂಟಿ

TAGGED:ಹಣriceಅಕ್ಕಿaccountBPL cardಖಾತೆrationಅನ್ನಭಾಗ್ಯ
Share This Article
Facebook Copy Link Print

Latest News

‘ಮೋಂಥಾ’ ಚಂಡಮಾರುತ ಅಬ್ಬರ: ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ 60ಕ್ಕೂ ಹೆಚ್ಚು ರೈಲು ಸಂಚಾರ ರದ್ದು | ಸಂಪೂರ್ಣ ಪಟ್ಟಿ
ಹುಡುಗಿ ವಿಚಾರಕ್ಕೆ ಬಸ್ ನಿಲ್ದಾಣದಲ್ಲೇ ಮಚ್ಚಿನಿಂದ ಕೊಚ್ಚಿ ಸ್ನೇಹಿತನ ಹತ್ಯೆ
ಪರಿಹಾರದ ಚೆಕ್ ನೀಡಲು ಒಂದು ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿ ಅರೆಸ್ಟ್
BIG NEWS: ದೆಹಲಿ ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿಗೆ ನಾಟಕೀಯ ತಿರುವು: ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಅಸಲಿಯತ್ತು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಕೆ.ಗೋವಿಂದ್ ಇನ್ನಿಲ್ಲ |K.Govind Passes Away
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
BREAKING: ಕಾರ್ -ಬಸ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವು, 10 ಮಂದಿ ಗಂಭೀರ

Automotive

ಹೊಸ ಕಾರ್ ಖರೀದಿಸುವವರಿಗೆ ಗುಡ್ ನ್ಯೂಸ್: ಭಾರೀ ದರ ಇಳಿಕೆ ಮಾಡಿದ ಹುಂಡೈ, ಟಾಟಾ
ALERT : ‘ಮೊಬೈಲ್ ಚಾರ್ಜ್’ ಗೆ ಹಾಕುವಾಗ ಈ ತಪ್ಪು ಮಾಡಿದ್ರೆ, ‘ಬಾಂಬ್’ ನಂತೆ ಬ್ಲಾಸ್ಟ್ ಆಗುತ್ತೆ ಹುಷಾರ್.!
ವಾಹನ ಸವಾರರೇ ಗಮನಿಸಿ : ವಾಹನ ಚಲಾಯಿಸುವಾಗ ಈ ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯ.!

Entertainment

BREAKING : ನಟ ಉಪೇಂದ್ರ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ : ಉಪ್ಪಿ ಹೊಸ ಚಿತ್ರ ಘೋಷಣೆ.!
ಬೆಂಗಳೂರಲ್ಲಿ 25 ಅಡಿ ಎತ್ತರದ ‘ಡಾ.ವಿಷ್ಣುವರ್ಧನ್ ಪ್ರತಿಮೆ’ ನಿರ್ಮಾಣ : ನೀಲಿನಕ್ಷೆ ಬಿಡುಗಡೆ ಮಾಡಿದ ಕಿಚ್ಚ ಸುದೀಪ್ |WATCH VIDEO
BIG NEWS: ನನ್ನನ್ನು ಟಾರ್ಗೆಟ್ ಮಾಡಿ, ಜನರನ್ನಲ್ಲ: ನಟ ವಿಜಯ್ ಎಚ್ಚರಿಕೆ

Sports

ಕ್ರೀಡಾಪಟುಗಳಿಗೆ ಸರ್ಕಾರಿ ಹುದ್ದೆಯಲ್ಲಿ ಮೀಸಲಾತಿ ಹೆಚ್ಚಳ: ಒಲಿಂಪಿಕ್ ಪದಕ ವಿಜೇತರಿಗೆ 5 ಕೋಟಿ ರೂ.: ಸಿಎಂ ಸಿದ್ಧರಾಮಯ್ಯ  
BREAKING : T-20 ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ ಶಾಕ್ ! ಸ್ಟಾರ್ ಕ್ರಿಕೆಟಿಗ ‘ಶ್ರೇಯಸ್ ಅಯ್ಯರ್’ ಆಸ್ಪತ್ರೆಗೆ ದಾಖಲು.!
ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ: 50ನೇ ಶತಕ ಸಿಡಿಸಿದ ರೋಹಿತ್ ಶರ್ಮಾ: ವೈಟ್ ವಾಷ್ ತಪ್ಪಿಸಿಕೊಂಡ ಭಾರತ

Special

ಗಿಡಗಳಿಗೆ ನೀರು ಹಾಕಲು ಮಾಡಿ ಈ ಉಪಾಯ
ಪ್ರೀ ವೆಡ್ಡಿಂಗ್ ಶೂಟ್ ಗೆ ಹೋಗುವ ಮುನ್ನ ತಿಳಿದಿರಲಿ ಈ ವಿಷಯ
BIG NEWS : 22 ತಿಂಗಳಲ್ಲಿ 300 ಲೀಟರ್ ‘ಎದೆ ಹಾಲು’ ದಾನ ಮಾಡಿ ಸಾವಿರಾರು ಮಕ್ಕಳ ಪ್ರಾಣ ಉಳಿಸಿದ ಮಹಾತಾಯಿ.!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?