KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

1.08 ಕೋಟಿ ಬಿಪಿಎಲ್ ಪಡಿತರ ಚೀಟಿದಾರರ ಖಾತೆಗೆ ಹಣ ಜಮಾ: ಅನ್ನಭಾಗ್ಯ ಯೋಜನೆಗೆ ಅಕ್ಕಿ ಸಿಗದ ಹಿನ್ನೆಲೆ ನಗದು ಪಾವತಿ ಮುಂದುವರಿಕೆ

Published November 5, 2023 at 11:05 am
Share
SHARE

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಹೆಚ್ಚುವರಿ ಅಕ್ಕಿ ನೀಡಲು ಪ್ರಯತ್ನ ಮುಂದುವರಿದಿದೆ. ಆದರೆ, ಪಂಚ ರಾಜ್ಯ ಚುನಾವಣೆ ನೀತಿ ಸಂಹಿತೆ ಕಾರಣ ಅಕ್ಕಿ ಲಭ್ಯವಾಗುತ್ತಿಲ್ಲ. ಇದರೊಂದಿಗೆ ಅಕ್ಕಿ ದೊರೆತರೂ ಸಾಗಣೆ ವೆಚ್ಚ ಹೆಚ್ಚುವರಿ ಹೊರೆಯಾಗಲಿದೆ.

ಆಹಾರ ಇಲಾಖೆ ಆರಂಭದಿಂದಲೂ 5 ಕೆಜಿ ಹೆಚ್ಚುವರಿ ಅಕ್ಕಿಯ ಬದಲಿಗೆ ಫಲಾನುಭವಿಗಳ ಖಾತೆಗೆ ಹಣ ಸಂದಾಯ ಮಾಡುತ್ತಿದೆ. ಸದ್ಯಕ್ಕಂತೂ ಅಕ್ಕಿ ಸಿಗುವ ಲಕ್ಷಣ ಕಾಣುತ್ತಿಲ್ಲ ಒಂದು ವೇಳೆ ಅಕ್ಕಿ ದೊರೆತರೂ ಸಾಗಾಟ, ದಾಸ್ತಾನು, ವಿತರಣೆ ಎಲ್ಲದಕ್ಕೂ ಹೆಚ್ಚುವರಿ ಖರ್ಚಾಗುತ್ತದೆ. ಆಹಾರ ನಿಗಮ ಹೊರತಾಗಿ ಬೇರೆ ಎಲ್ಲಿಂದಲೂ ಅಕ್ಕಿ ಖರೀದಿಸುವುದು ಬೇಡ ಎನ್ನುವ ಚಿಂತನೆ ಇದೆ.

ಡಿಸೆಂಬರ್ ವರೆಗೂ ಅಕ್ಕಿ ಬದಲಿಗೆ ಹಣ ಪಾವತಿ ಮುಂದುವರೆಯಲಿದೆ ಎಂದು ಹೇಳಲಾಗಿದೆ. ಪ್ರಸ್ತುತ ರಾಜ್ಯದಲ್ಲಿ 1.08 ಬಿಪಿಎಲ್, ಅಂತ್ಯೋದಯ 3.69 ಕೋಟಿ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯಡಿ ಮಾಸಿಕ ಸರಾಸರಿ 605 ಕೋಟಿ ರೂ. ಪಾವತಿಸಲಾಗುತ್ತಿದೆ. ಜುಲೈ ಮತ್ತು ಆಗಸ್ಟ್ ಅಂತ್ಯದೊಳಗೆ ನಗದು ಪಾವತಿಸಿದ ಸರ್ಕಾರ ನಂತರ ವಿಳಂಬವಾಗಿ ಪಾವತಿಸುತ್ತಿದೆ. ಸೆಪ್ಟಂಬರ್ ತಿಂಗಳವರೆಗೆ ಮಂಜೂರಾಗಿದ್ದ ಹಣ ಫಲಾನುಭವಿಗಳ ಖಾತೆಗೆ ಪಾವತಿಯಾಗಿದೆ. ಅಕ್ಟೋಬರ್ ತಿಂಗಳ ಹಣವನ್ನು ನವಂಬರ್ ನಲ್ಲಿ ಜಮಾ ಮಾಡಲಾಗುವುದು ಎಂದು ಹೇಳಲಾಗಿದೆ.

You Might Also Like

BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತೊಬ್ಬರು ಬಲಿ, 58 ಮಂದಿಗೆ ಸೋಂಕು

SHOCKING: ಮೆಡಿಕಲ್ ಶಾಪ್ ಗಳಲ್ಲೂ ಡ್ರಗ್ಸ್, ಚಾಕೋಲೇಟ್ ರೀತಿಯಲ್ಲೂ ಸೇವನೆ: ರಾಜ್ಯದಲ್ಲಿ ಡ್ರಗ್ಸ್ ಹಾವಳಿ ಬಗ್ಗೆ ಸಿದ್ಧರಾಮಯ್ಯ ಮಾಹಿತಿ

BREAKING NEWS: ನಾನೇನು ಕಮಲ್ ಹಾಸನ್ ಹೇಳಿಕೆ ಸಮರ್ಥಿಸಿಕೊಂಡಿಲ್ಲ: ಶಿವರಾಜ್ ಕುಮಾರ್

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶಿವಮೊಗ್ಗ ಏರ್ಪೋರ್ಟ್ ನಲ್ಲಿ ವಾಯುಯಾನ ತರಬೇತಿ ಸಂಸ್ಥೆ ಸ್ಥಾಪನೆ: ರಾಜ್ಯದವರಿಗೆ ಶೇ. 25ರಷ್ಟು ಸೀಟು, ರಿಯಾಯಿತಿ ಶುಲ್ಕ

ಪ್ರೀತಿ ಅಮರ ಎಂಬುದಕ್ಕೆ ಸಾಕ್ಷಿ: ರೈಲಿನಲ್ಲಿ ವೃದ್ಧ ದಂಪತಿಗಳ ಅಪೂರ್ವ ಪ್ರೇಮದ ಹೃದಯಸ್ಪರ್ಶಿ ವೀಡಿಯೋ ವೈರಲ್ | Viral Video

TAGGED:ಹಣriceಅಕ್ಕಿaccountBPL cardಖಾತೆrationಅನ್ನಭಾಗ್ಯ
Share This Article
Facebook Copy Link Print

Latest News

BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತೊಬ್ಬರು ಬಲಿ, 58 ಮಂದಿಗೆ ಸೋಂಕು
SHOCKING: ಮೆಡಿಕಲ್ ಶಾಪ್ ಗಳಲ್ಲೂ ಡ್ರಗ್ಸ್, ಚಾಕೋಲೇಟ್ ರೀತಿಯಲ್ಲೂ ಸೇವನೆ: ರಾಜ್ಯದಲ್ಲಿ ಡ್ರಗ್ಸ್ ಹಾವಳಿ ಬಗ್ಗೆ ಸಿದ್ಧರಾಮಯ್ಯ ಮಾಹಿತಿ
BREAKING NEWS: ನಾನೇನು ಕಮಲ್ ಹಾಸನ್ ಹೇಳಿಕೆ ಸಮರ್ಥಿಸಿಕೊಂಡಿಲ್ಲ: ಶಿವರಾಜ್ ಕುಮಾರ್
ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶಿವಮೊಗ್ಗ ಏರ್ಪೋರ್ಟ್ ನಲ್ಲಿ ವಾಯುಯಾನ ತರಬೇತಿ ಸಂಸ್ಥೆ ಸ್ಥಾಪನೆ: ರಾಜ್ಯದವರಿಗೆ ಶೇ. 25ರಷ್ಟು ಸೀಟು, ರಿಯಾಯಿತಿ ಶುಲ್ಕ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BIG NEWS: ಮಗಳ ಹತ್ಯೆಗೆ ಪ್ರತಿಕಾರ: ಆರೋಪಿಯ ತಂದೆಯನ್ನೇ ಬರ್ಬರವಾಗಿ ಕೊಲೆಗೈದ ಅಪ್ಪ!
BREAKING : ‘ಮಡೆನೂರು ಮನು’ ಬೆನ್ನಲ್ಲೇ ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ.!

Automotive

ಅನ್ಯ ರಾಜ್ಯದ ವಾಹನ ಹೊಂದಿದ್ದೀರಾ ? ಹಾಗಾದ್ರೆ ಓದಿ ಈ ಸುದ್ದಿ
ಬೆಂಗಳೂರಿನಲ್ಲಿ ರಸ್ತೆ ರಂಪಾಟ: ಕಾರು ಚಾಲಕನ ಜತೆ ಜಗಳವಾಡಿ ರಸ್ತೆ ಮಧ್ಯೆ ಬೈಕ್ ನಿಲ್ಲಿಸಿದ ಸವಾರ | Watch Video
ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ ; ಆಘಾತಕಾರಿ ವಿಡಿಯೋ ವೈರಲ್‌ | Watch

Entertainment

BIG NEWS : ‘ವಾಮನ’ ಟ್ರೇಲರ್ ರಿಲೀಸ್ ವೇಳೆ ನಟ ದರ್ಶನ್ ಅಭಿಮಾನಿಗಳ ದಾಂಧಲೆ : ಥಿಯೇಟರ್’ ನ ಗಾಜು, ಕಿಟಕಿ ಒಡೆದು ಹುಚ್ಚಾಟ.!
BIG NEWS: ನಟ ಕಮಲ್ ಹಾಸನ್ ಸಿನಿಮಾಗಳಿಗೆ ಕರ್ನಾಟಕದಲ್ಲಿ ನಿರ್ಬಂಧ ವಿಧಿಸಿ: ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದ ಸಚಿವ ಶಿವರಾಜ್ ತಂಗಡಗಿ
ಸಮಂತಾಗೆ ಮತ್ತೆ ಆರೋಗ್ಯ ಸಮಸ್ಯೆ: ಆಸ್ಪತ್ರೆಗೆ ದಾಖಲು !

Sports

“ಇವರು ಯಾರು ?” – ಕ್ವಾಲಿಫೈಯರ್‌ನಲ್ಲಿ ಹೊಸ ಮುಖ ಕಂಡು ವಿರಾಟ್ ಕೊಹ್ಲಿ ಅಚ್ಚರಿ !
ಕ್ವಾಲಿಫೈಯರ್ ಪಂದ್ಯದಲ್ಲಿ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ RCB ಐಪಿಎಲ್ ಚಾಂಪಿಯನ್: ಹೀಗಿದೆ ಅಭಿಮಾನಿಗಳ ಲೆಕ್ಕಾಚಾರ
4ನೇ ಬಾರಿ ಫೈನಲ್ ಪ್ರವೇಶಿಸಿದ RCB, ಕಪ್ ಗೆಲ್ಲಲು ಇನ್ನೊಂದೇ ಮೆಟ್ಟಿಲು

Special

ಬೆರಗಾಗಿಸುತ್ತೆ ಪ್ರತಿನಿತ್ಯ ವಾಕ್ ಮಾಡುವುದರಿಂದ ಸಿಗುವ ‘ಆರೋಗ್ಯ’ ಲಾಭ
ಟಾಯ್ಲೆಟ್‌ಗೂ ಬಾತ್‌ರೂಮಿಗೂ ಇದೆ ವ್ಯತ್ಯಾಸ ; ನಿಮಗೆ ತಿಳಿದಿರಲಿ ಈ ವಿಷಯ !
ಪ್ರತಿದಿನ ರಾತ್ರಿ ಪಾದಗಳಿಗೆ ಜೇನುತುಪ್ಪದಿಂದ ಮಸಾಜ್‌ ಮಾಡಿದ್ರೆ ಸಿಗುತ್ತೆ ಅದ್ಭುತ ಪ್ರಯೋಜನ…!  

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?