KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

1.08 ಕೋಟಿ ಬಿಪಿಎಲ್ ಪಡಿತರ ಚೀಟಿದಾರರ ಖಾತೆಗೆ ಹಣ ಜಮಾ: ಅನ್ನಭಾಗ್ಯ ಯೋಜನೆಗೆ ಅಕ್ಕಿ ಸಿಗದ ಹಿನ್ನೆಲೆ ನಗದು ಪಾವತಿ ಮುಂದುವರಿಕೆ

Published November 5, 2023 at 11:05 am
Share
SHARE

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಹೆಚ್ಚುವರಿ ಅಕ್ಕಿ ನೀಡಲು ಪ್ರಯತ್ನ ಮುಂದುವರಿದಿದೆ. ಆದರೆ, ಪಂಚ ರಾಜ್ಯ ಚುನಾವಣೆ ನೀತಿ ಸಂಹಿತೆ ಕಾರಣ ಅಕ್ಕಿ ಲಭ್ಯವಾಗುತ್ತಿಲ್ಲ. ಇದರೊಂದಿಗೆ ಅಕ್ಕಿ ದೊರೆತರೂ ಸಾಗಣೆ ವೆಚ್ಚ ಹೆಚ್ಚುವರಿ ಹೊರೆಯಾಗಲಿದೆ.

ಆಹಾರ ಇಲಾಖೆ ಆರಂಭದಿಂದಲೂ 5 ಕೆಜಿ ಹೆಚ್ಚುವರಿ ಅಕ್ಕಿಯ ಬದಲಿಗೆ ಫಲಾನುಭವಿಗಳ ಖಾತೆಗೆ ಹಣ ಸಂದಾಯ ಮಾಡುತ್ತಿದೆ. ಸದ್ಯಕ್ಕಂತೂ ಅಕ್ಕಿ ಸಿಗುವ ಲಕ್ಷಣ ಕಾಣುತ್ತಿಲ್ಲ ಒಂದು ವೇಳೆ ಅಕ್ಕಿ ದೊರೆತರೂ ಸಾಗಾಟ, ದಾಸ್ತಾನು, ವಿತರಣೆ ಎಲ್ಲದಕ್ಕೂ ಹೆಚ್ಚುವರಿ ಖರ್ಚಾಗುತ್ತದೆ. ಆಹಾರ ನಿಗಮ ಹೊರತಾಗಿ ಬೇರೆ ಎಲ್ಲಿಂದಲೂ ಅಕ್ಕಿ ಖರೀದಿಸುವುದು ಬೇಡ ಎನ್ನುವ ಚಿಂತನೆ ಇದೆ.

ಡಿಸೆಂಬರ್ ವರೆಗೂ ಅಕ್ಕಿ ಬದಲಿಗೆ ಹಣ ಪಾವತಿ ಮುಂದುವರೆಯಲಿದೆ ಎಂದು ಹೇಳಲಾಗಿದೆ. ಪ್ರಸ್ತುತ ರಾಜ್ಯದಲ್ಲಿ 1.08 ಬಿಪಿಎಲ್, ಅಂತ್ಯೋದಯ 3.69 ಕೋಟಿ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯಡಿ ಮಾಸಿಕ ಸರಾಸರಿ 605 ಕೋಟಿ ರೂ. ಪಾವತಿಸಲಾಗುತ್ತಿದೆ. ಜುಲೈ ಮತ್ತು ಆಗಸ್ಟ್ ಅಂತ್ಯದೊಳಗೆ ನಗದು ಪಾವತಿಸಿದ ಸರ್ಕಾರ ನಂತರ ವಿಳಂಬವಾಗಿ ಪಾವತಿಸುತ್ತಿದೆ. ಸೆಪ್ಟಂಬರ್ ತಿಂಗಳವರೆಗೆ ಮಂಜೂರಾಗಿದ್ದ ಹಣ ಫಲಾನುಭವಿಗಳ ಖಾತೆಗೆ ಪಾವತಿಯಾಗಿದೆ. ಅಕ್ಟೋಬರ್ ತಿಂಗಳ ಹಣವನ್ನು ನವಂಬರ್ ನಲ್ಲಿ ಜಮಾ ಮಾಡಲಾಗುವುದು ಎಂದು ಹೇಳಲಾಗಿದೆ.

You Might Also Like

ಗಡಿನಿಯಂತ್ರಣ ರೇಖೆ ಬಳಿ ಅಪರೂಪದ ಪ್ಯಾಂಗೋಲಿನ್ ರಕ್ಷಿಸಿದ ಭಾರತೀಯ ಸೇನೆ | VIDEO

UPSC ನೇಮಕಾತಿ: ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ

BREAKING: ಬೇಡಿಕೆ ಈಡೇರಿಸುವ ಭರವಸೆ ಹಿನ್ನೆಲೆ ಮಹಾನಗರ ಪಾಲಿಕೆಗಳ ನೌಕರರ ಮುಷ್ಕರ ಅಂತ್ಯ

ಲೋನ್ ರಿನಿವಲ್ ಗೆ ಬಂದಿದ್ದ ವೇಳೆ ಬ್ಯಾಂಕ್ ನಲ್ಲೇ ಮಹಿಳೆಯ ಹಣ ದೋಚಿದ ಕಳ್ಳಿಯರು

ಭರ್ಜರಿ ಶತಕ ಬಾರಿಸಿ ಲಾರ್ಡ್ಸ್‌ ನಲ್ಲಿ ಇತಿಹಾಸ ಸೃಷ್ಟಿಸಿದ ಕೆ.ಎಲ್. ರಾಹುಲ್

TAGGED:ಹಣriceಅಕ್ಕಿaccountBPL cardಖಾತೆrationಅನ್ನಭಾಗ್ಯ
Share This Article
Facebook Copy Link Print

Latest News

ಗಡಿನಿಯಂತ್ರಣ ರೇಖೆ ಬಳಿ ಅಪರೂಪದ ಪ್ಯಾಂಗೋಲಿನ್ ರಕ್ಷಿಸಿದ ಭಾರತೀಯ ಸೇನೆ | VIDEO
UPSC ನೇಮಕಾತಿ: ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ
BREAKING: ಬೇಡಿಕೆ ಈಡೇರಿಸುವ ಭರವಸೆ ಹಿನ್ನೆಲೆ ಮಹಾನಗರ ಪಾಲಿಕೆಗಳ ನೌಕರರ ಮುಷ್ಕರ ಅಂತ್ಯ
ಲೋನ್ ರಿನಿವಲ್ ಗೆ ಬಂದಿದ್ದ ವೇಳೆ ಬ್ಯಾಂಕ್ ನಲ್ಲೇ ಮಹಿಳೆಯ ಹಣ ದೋಚಿದ ಕಳ್ಳಿಯರು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING NEWS: ಶಾಲಾ ವಾಹನ ಪಲ್ಟಿ: 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Automotive

ದೆಹಲಿಯಲ್ಲಿ ವಾಹನಗಳಿಗೆ ಕಡ್ಡಾಯ ಬಣ್ಣದ ಸ್ಟಿಕ್ಕರ್ : ಇಲ್ಲಿದೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವಿಧಾನ !
ಕ್ಯಾಮೆರಾದಲ್ಲಿ ಸಿಕ್ಕಿಬಿದ್ರೆ ಹುಷಾರ್ ; ಈ 12 ತಪ್ಪು ಮಾಡಿದ್ರೆ ʼಫೈನ್ʼ ಗ್ಯಾರಂಟಿ !
ALERT : ಸಾರ್ವಜನಿಕರೇ ಎಚ್ಚರ : ಬೆಂಗಳೂರಲ್ಲಿ ‘ವಾಟ್ಸಪ್ ಲಿಂಕ್’ ಕ್ಲಿಕ್ ಮಾಡಿ 65 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ.!

Entertainment

ಉದಯೋನ್ಮುಖ ನಟನಿಗೆ ಖ್ಯಾತ ನಿರ್ಮಾಪಕನಿಂದ ಅಸ್ವಾಭಾವಿಕ ಲೈಂಗಿಕ ಕಿರುಕುಳ: ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಆದೇಶ
BREAKING NEWS: ಖ್ಯಾತ ನಟ ವಿಜಯ್ ದೇವರಕೊಂಡ ವಿರುದ್ಧ ಎಫ್ಐಆರ್ ದಾಖಲು: SC/ST ದೌರ್ಜನ್ಯ ತಡೆ ಕಾಯ್ದೆಯಡಿ ಕೇಸ್ | Vijay Devarakonda
ಸದ್ಗುರು ವಿರುದ್ಧ ಗಂಭೀರ ಆರೋಪ ಮಾಡಿದ್ದರು ಜಾವೇದ್ ಅಖ್ತರ್: ʼಅನುಯಾಯಿಗಳ ಜೊತೆ ಅಪಾಯಕಾರಿ ಆಟʼ ಎಂದಿದ್ದ ಗೀತೆ ರಚನೆಕಾರ !

Sports

ಭರ್ಜರಿ ಶತಕ ಬಾರಿಸಿ ಲಾರ್ಡ್ಸ್‌ ನಲ್ಲಿ ಇತಿಹಾಸ ಸೃಷ್ಟಿಸಿದ ಕೆ.ಎಲ್. ರಾಹುಲ್
ಕೊಹ್ಲಿ ವಿಡಿಯೋ ವೈರಲ್ ಬೆನ್ನಲ್ಲೇ ಬಿಸಿಸಿಐ ನಿರ್ಧಾರಕ್ಕೆ ಗಂಭೀರ್ ಬೆಂಬಲ !
ಟೆನಿಸ್‌ ಆಟಗಾರ್ತಿ ಹತ್ಯೆ ಹಿಂದಿನ ಕಾರಣ ಬಯಲು ; ತಂದೆಯಿಂದ ತಪ್ಪೊಪ್ಪಿಗೆ ಹೇಳಿಕೆ !

Special

ಮೆನೋಪಾಸ್ ಒಂದು ನೈಸರ್ಗಿಕ ಪ್ರಕ್ರಿಯೆ; ಈ ಸಮಯದಲ್ಲಿ ಮಹಿಳೆಯರು ಎದುರಿಸುವ ಸಾಮಾನ್ಯ ಸಮಸ್ಯೆಗಳಿವು…!
ಒಣಗಿದ ತುಳಸಿ ಎಲೆಗಳನ್ನು ಎಸೆಯದೆ ಹೀಗೆ ಉಪಯೋಗಿಸಿ: ಅವುಗಳಿಂದಲೂ ಇದೆ ಇಷ್ಟೆಲ್ಲಾ ಪ್ರಯೋಜನ
ಮೊದಲ ಡೇಟಿಂಗ್ ಗೂ ಮುನ್ನ ಕೊಡಿ ಈ ಬಗ್ಗೆ ಗಮನ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?