KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BIG NEWS: ಬಿಪಿಎಲ್, ಅಂತ್ಯೋದಯ ಕಾರ್ಡ್ ಇದ್ರೂ, ಉಚಿತವಾಗಿ ಕೊಟ್ರೂ ಪಡಿತರ ಪಡೆಯದ 3.47 ಲಕ್ಷ ಫಲಾನುಭವಿಗಳು

Published October 15, 2023 at 11:39 am
Share
SHARE

ಬೆಂಗಳೂರು: ಉಚಿತ ಆಹಾರಧಾನ್ಯ, ಖಾತೆಗೆ ಹೆಚ್ಚುವರಿ ಅಕ್ಕಿಯ ಹಣ ಮೊದಲಾದ ಸೌಲಭ್ಯಗಳಿಗಾಗಿ ಬಿಪಿಎಲ್, ಅಂತ್ಯೋದಯ ಕಾರ್ಡ್ ಪಡೆದುಕೊಳ್ಳಲು ಹೆಚ್ಚಿನವರು ಮುಂದಾಗುತ್ತಾರೆ.

ಆದರೆ, ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಇದ್ದರೂ 3.47 ಲಕ್ಷ ಫಲಾನುಭವಿಗಳು ನ್ಯಾಯಬೆಲೆ ಅಂಗಡಿಗಳಿಂದ ಆಹಾರ ಧಾನ್ಯವನ್ನೇ ಪಡೆದುಕೊಂಡಿಲ್ಲ. ಅಂತ್ಯೋದಯ ಕಾರ್ಡ್ ದಾರರಿಗೆ 35 ಕೆಜಿ ಅಕ್ಕಿ, ಬಿಪಿಎಲ್ ಕಾರ್ಡ್ ದಾರರಿಗೆ 5 ಕೆಜಿ ಅಕ್ಕಿ ಮತ್ತು ಹೆಚ್ಚುವರಿ 5 ಕೆಜಿ ಅಕ್ಕಿ ಹಣವನ್ನು ಖಾತೆಗೆ ಜಮಾ ಮಾಡಲಾಗುತ್ತದೆ.

ರಾಜ್ಯದಲ್ಲಿ 10.88 ಲಕ್ಷ ಅಂತ್ಯೋದಯ ಕಾರ್ಡ್ ದಾರರಲ್ಲಿ 14,826 ಮಂದಿ ಪಡಿತರ ಪಡೆದುಕೊಂಡಿಲ್ಲ. 1.16 ಕೋಟಿ ಬಿಪಿಎಲ್ ಕಾರ್ಡ್ ದಾರರ ಪೈಕಿ 3.32 ಲಕ್ಷ ಬಿಪಿಎಲ್ ಕಾರ್ಡ್ ಫಲಾನುಭವಿಗಳು ಆರು ತಿಂಗಳಿನಿಂದ ಆಹಾರ ಧಾನ್ಯ ಪಡೆದುಕೊಂಡಿಲ್ಲ. ಖಾತೆಗೆ ಹೆಚ್ಚುವರಿ ಅಕ್ಕಿಯ ಹಣ ಪಡೆಯಲು ದಾಖಲೆ ಕೂಡ ಸಲ್ಲಿಸಿಲ್ಲ ಎಂದು ಹೇಳಲಾಗಿದೆ.

ಕೆಲವರು ಪಿಂಚಣಿ, ಕಿಸಾನ್ ಸಮಾನ್ ಯೋಜನೆ ಸಹಾಯಧನ ಮೊದಲಾದ ಸರ್ಕಾರಿ ಯೋಜನೆಗಳ ಲಾಭ ಪಡೆಯಲು ಬಿಪಿಎಲ್ ಕಾರ್ಡ್ ಮಾಡಿಸಿಕೊಂಡಿದ್ದಾರೆ. ಆದರೆ, ಪಡಿತರ ಪಡೆದುಕೊಳ್ಳುತ್ತಿಲ್ಲ ಎನ್ನಲಾಗಿದೆ.

You Might Also Like

BREAKING : ಸೆ.22 ರಂದು ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ, ಅ.2 ರಂದು ಜಂಬೂ ಸವಾರಿ : CM ಸಿದ್ದರಾಮಯ್ಯ ಮಾಹಿತಿ

BIG NEWS: ಕಾಳಿಗಂಜ್ ಬಾಂಬ್ ಸ್ಫೋಟದಲ್ಲಿ ಬಾಲಕಿ ಸಾವು ಕೇಸ್: ಮತ್ತೆ ನಾಲ್ವರು ಆರೋಪಿಗಳು ಅರೆಸ್ಟ್

BREAKING : ವಿಶ್ವ ವಿಖ್ಯಾತ ‘ಮೈಸೂರು ದಸರಾ’ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ |Mysore Dasara 2025

BREAKING : ಈ ಬಾರಿ 11 ದಿನ ವಿಜೃಂಭಣೆಯಿಂದ ‘ಮೈಸೂರು ದಸರಾ’ ಆಚರಿಸಲು ನಿರ್ಧಾರ : CM ಸಿದ್ದರಾಮಯ್ಯ ಘೋಷಣೆ

BIG NEWS: ಡಿಕೆಶಿ ಸಿಎಂ ಆಗ್ತಾರೋ, ಪಿಎಂ ಆಗ್ತಾರೋ ಅದು ಹೈಕಮಾಂಡ್ ಗೆ ಬಿಟ್ಟದ್ದು ಎಂದ ಸಚಿವ ರಾಜಣ್ಣ

TAGGED:riceಅಕ್ಕಿaccountBPL cardಬಿಪಿಎಲ್ ಕಾರ್ಡ್ಸೌಲಭ್ಯrationಪಡಿತರ ಪಡೆಯದ ಫಲಾನುಭವಿಗಳು
Share This Article
Facebook Copy Link Print

Latest News

BREAKING : ಸೆ.22 ರಂದು ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ, ಅ.2 ರಂದು ಜಂಬೂ ಸವಾರಿ : CM ಸಿದ್ದರಾಮಯ್ಯ ಮಾಹಿತಿ
BIG NEWS: ಕಾಳಿಗಂಜ್ ಬಾಂಬ್ ಸ್ಫೋಟದಲ್ಲಿ ಬಾಲಕಿ ಸಾವು ಕೇಸ್: ಮತ್ತೆ ನಾಲ್ವರು ಆರೋಪಿಗಳು ಅರೆಸ್ಟ್
BREAKING : ವಿಶ್ವ ವಿಖ್ಯಾತ ‘ಮೈಸೂರು ದಸರಾ’ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ |Mysore Dasara 2025
BREAKING : ಈ ಬಾರಿ 11 ದಿನ ವಿಜೃಂಭಣೆಯಿಂದ ‘ಮೈಸೂರು ದಸರಾ’ ಆಚರಿಸಲು ನಿರ್ಧಾರ : CM ಸಿದ್ದರಾಮಯ್ಯ ಘೋಷಣೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!

Automotive

ದೆಹಲಿಯಲ್ಲಿ ವಾಹನಗಳಿಗೆ ಕಡ್ಡಾಯ ಬಣ್ಣದ ಸ್ಟಿಕ್ಕರ್ : ಇಲ್ಲಿದೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವಿಧಾನ !
BIG NEWS : ‘ದ್ವಿಚಕ್ರ ವಾಹನ ಸವಾರ’ರಿಗೆ ಬಿಗ್ ಶಾಕ್ : ಜುಲೈ 15 ರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ‘ಟೋಲ್ ತೆರಿಗೆ’ ಪಾವತಿ ಕಡ್ಡಾಯ.!
ಅಂಬಾನಿ ಗ್ಯಾರೇಜ್‌ಗೆ ಹೊಸ ಸೇರ್ಪಡೆ: ಕೆಂಪು ಬಣ್ಣದ ಫೆರಾರಿ ಪ್ಯೂರೊಸ್ಯಾಂಗ್ ಎಂಟ್ರಿ | Watch

Entertainment

ಬಾಲಿವುಡ್ ಪಾರ್ಟಿಗಳಿಗೆ ನಾನೇಕೆ ಹೋಗುವುದಿಲ್ಲ ? ಕಾರಣ ಬಿಚ್ಚಿಟ್ಟ ನಾನಾ ಪಾಟೇಕರ್ | Watch Video
ದೀಪಿಕಾ ಪಡುಕೋಣೆ ‘ಸ್ಪಿರಿಟ್’ ಚಿತ್ರದಿಂದ ಹೊರಕ್ಕೆ ? ಪ್ರಭಾಸ್‌ಗೆ ರಶ್ಮಿಕಾ ಮಂದಣ್ಣ ನಾಯಕಿ ?
ನಟ ವಿಶಾಲ್ ಮದುವೆ ಫಿಕ್ಸ್‌ ; ಸಾಯಿ ಧನ್ಷಿಕಾ ಜೊತೆಗಿನ 15 ವರ್ಷಗಳ ಸ್ನೇಹ ಪ್ರೇಮವಾಗಿ ಬದಲಾಗಿದ್ದು ಇಂಟ್ರಸ್ಟಿಂಗ್‌ !

Sports

BIG NEWS : ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಆಸ್ಪತ್ರೆಗೆ ದಾಖಲು : ಫೋಟೋ ವೈರಲ್
BREAKING NEWS: ಒಸ್ಟ್ರಾವಾದಲ್ಲಿ ಚಿನ್ನ ಗೆದ್ದ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ
BREAKING: KL ರಾಹುಲ್ ಶತಕದ ಬೆನ್ನಲ್ಲೇ ಭರ್ಜರಿ ಶತಕ ಸಿಡಿಸಿ ರಿಷಬ್ ಪಂತ್ ದಾಖಲೆ, ಒಂದೇ ಟೆಸ್ಟ್ ಪಂದ್ಯದಲ್ಲಿ 2 ಸೆಂಚುರಿ

Special

ಕೊಂಡು ತಂದ ಚಪ್ಪಲಿ ದೊಡ್ಡದಾಗಿದೆಯಾ……? ಈ ಕೆಲವು ಟಿಪ್ಸ್ ಗಳನ್ನು ಪ್ರಯತ್ನಿಸಿ ನೋಡಿ
ಸ್ಕೂಲ್‌ ಬಸ್‌ ಗಳ ಬಣ್ಣವೇಕೆ ಹಳದಿಯಾಗಿರುತ್ತೆ ? ಇದಕ್ಕೂ ಇದೆ ವೈಜ್ಞಾನಿಕ ಕಾರಣ
ಸಿಲ್ಕ್ ಸೀರೆಗಳು ತನ್ನ ಹೊಳಪನ್ನು ಕಳೆದುಕೊಳ್ಳದಂತೆ ಕಾಪಾಡುವುದು ಹೇಗೆ……?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?