KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ: ಖಾತೆಗೆ ಎರಡನೇ ಕಂತಿನ ಹಣ ಪಾವತಿ

Published August 25, 2023 at 6:36 am
Share
SHARE

ಬೆಂಗಳೂರು: ಅನ್ನಭಾಗ್ಯ ಯೋಜನೆ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ದಾರರಿಗೆ ಎರಡನೇ ಕಂತಿನ ಹಣ ಸಂದಾಯ ಮಾಡಲಾಗುತ್ತಿದೆ.

ರಾಜ್ಯದ್ಯಂತ 1.03 ಕೋಟಿ ಕಾರ್ಡ್ ಗಳಿದ್ದು, 3.69 ಕೋಟಿ ಫಲಾನುಭವಿಗಳಿಗೆ 605 ಕೋಟಿ ರೂಪಾಯಿ ಪಾವತಿಸಲಾಗುವುದು. 31 ಜಿಲ್ಲೆಗಳಲ್ಲಿ ರಾಮನಗರ, ಬೀದರ್, ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ಫಲಾನುಭವಿಗಳಿಗೆ ಹಣ ಪಾವತಿಸಲಾಗಿದ್ದು, ಉಳಿದ ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಮುಂದಿನ 5 ದಿನಗಳಲ್ಲಿ ಹಣ ಸಂದಾಯ ಮಾಡಲಾಗುತ್ತದೆ.

ಬಿಪಿಎಲ್ ಕಾರ್ಡ್ ನಲ್ಲಿರುವ ಪ್ರತಿ ಸದಸ್ಯರಿಗೆ ಕೆಜಿಗೆ 34 ರೂಪಾಯಿಯಂತೆ 5 ಕೆಜಿಗೆ 170 ರೂಪಾಯಿ ಡಿಬಿಟಿ ಮೂಲಕ ಪಡಿತರ ಚೀಟಿಯ ಮುಖ್ಯಸ್ಥರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. ಅಂತ್ಯೋದಯ ಕಾರ್ಡ್ ನಲ್ಲಿ ನಾಲ್ವರು ಸದಸ್ಯರಿದ್ದರೆ 170 ರೂ., 5 ಸದಸ್ಯರಿದ್ದರೆ 510 ರೂ., 6 ಸದಸ್ಯರಿದ್ದರೆ 850 ರೂ. ಹಣ ಜಮಾ ಮಾಡಲಾಗುವುದು ಎಂದು ಹೇಳಲಾಗಿದೆ.

You Might Also Like

BREAKING: ಬೈಕ್ ಗೆ ಕಾರ್ ಡಿಕ್ಕಿ: ಅಪಘಾತದಲ್ಲಿ ರಜೆ ಮೇಲೆ ಊರಿಗೆ ಬಂದಿದ್ದ ಯೋಧ ಸಾವು  

ನಟ ದರ್ಶನ್ ಗೆ ಹರಿದ ಕಂಬಳಿ ನೀಡಿರುವುದು ನಾಚಿಕೆಗೇಡು: ಆರೋಪಿಗಳಿಗೆ ಗುಣಮಟ್ಟದ ಹೊಸ ಕಂಬಳಿ, ಬಟ್ಟೆ ನೀಡಲು ಕೋರ್ಟ್ ಸೂಚನೆ

ಶ್ರೀರಾಮುಲು ನೀಡಿದ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿ.ಕೆ. ಶಿವಕುಮಾರ್ ವ್ಯಂಗ್ಯ

BREAKING: ಹಳಿ ದಾಟುತ್ತಿದ್ದ ವೇಳೆ ಘೋರ ದುರಂತ: ರೈಲಿಗೆ ಸಿಲುಕಿ ಕಾರ್ಮಿಕ ಸಾವು

ಸ್ಪರ್ಧೆಯಲ್ಲಿರುವ ಯಾರೂ ಸಿಎಂ ಆಗಲ್ಲ: ಮುಂದಿನ ಮುಖ್ಯಮಂತ್ರಿ ಮಲ್ಲಿಕಾರ್ಜುನ ಖರ್ಗೆ: ಶಾಸಕ ಯತ್ನಾಳ್ ಸ್ಫೋಟಕ ಭವಿಷ್ಯ

TAGGED:Moneyaccountಪಡಿತರ ಚೀಟಿRation cardಅನ್ನಭಾಗ್ಯ ಯೋಜನೆFood Dept.ಹಣ ಜಮಾಕುಟುಂಬ ಸದಸ್ಯರು
Share This Article
Facebook Copy Link Print

Latest News

BREAKING: ಬೈಕ್ ಗೆ ಕಾರ್ ಡಿಕ್ಕಿ: ಅಪಘಾತದಲ್ಲಿ ರಜೆ ಮೇಲೆ ಊರಿಗೆ ಬಂದಿದ್ದ ಯೋಧ ಸಾವು  
ನಟ ದರ್ಶನ್ ಗೆ ಹರಿದ ಕಂಬಳಿ ನೀಡಿರುವುದು ನಾಚಿಕೆಗೇಡು: ಆರೋಪಿಗಳಿಗೆ ಗುಣಮಟ್ಟದ ಹೊಸ ಕಂಬಳಿ, ಬಟ್ಟೆ ನೀಡಲು ಕೋರ್ಟ್ ಸೂಚನೆ
ಶ್ರೀರಾಮುಲು ನೀಡಿದ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿ.ಕೆ. ಶಿವಕುಮಾರ್ ವ್ಯಂಗ್ಯ
BREAKING: ಹಳಿ ದಾಟುತ್ತಿದ್ದ ವೇಳೆ ಘೋರ ದುರಂತ: ರೈಲಿಗೆ ಸಿಲುಕಿ ಕಾರ್ಮಿಕ ಸಾವು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಕೆ.ಗೋವಿಂದ್ ಇನ್ನಿಲ್ಲ |K.Govind Passes Away
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
SHOCKING : ಬಾ ರೇ* ಮಾಡು’ : ಕುಡಿದ ಮತ್ತಿನಲ್ಲಿ ರಸ್ತೆಯಲ್ಲೇ ರಂಪಾಟ ಮಾಡಿದ ವಿದ್ಯಾರ್ಥಿನಿ ವಿಡಿಯೋ ವೈರಲ್ |WATCH VIDEO

Automotive

ALERT : ಗೂಗಲ್’ನಲ್ಲಿ ಅಪ್ಪಿ ತಪ್ಪಿಯೂ ಇಂತಹ ವಿಷಯಗಳನ್ನ ಸರ್ಚ್ ಮಾಡಬೇಡಿ, ಜೈಲು ಶಿಕ್ಷೆ ಫಿಕ್ಸ್.!
ALERT : ‘ಮೊಬೈಲ್’ ಬಳಕೆದಾರರೇ ಎಚ್ಚರ : ಈ 10 ನಂಬರ್ ಗಳಿಂದ ಕಾಲ್ ಬಂದ್ರೆ  ಅಪ್ಪಿ ತಪ್ಪಿಯೂ ರಿಸೀವ್ ಮಾಡ್ಬೇಡಿ.!
ಹೊಸ ಕಾರ್ ಖರೀದಿಸುವವರಿಗೆ ಗುಡ್ ನ್ಯೂಸ್: ಭಾರೀ ದರ ಇಳಿಕೆ ಮಾಡಿದ ಹುಂಡೈ, ಟಾಟಾ

Entertainment

BREAKING: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಡೆವಿಲ್’ ಬಿಡುಗಡೆಗೆ ಮುಹೂರ್ತ ಫಿಕ್ಸ್: ಲಿರಿಕಲ್ ಸಾಂಗ್ ರಿಲೀಸ್
ಇಂದು ದಾಂಪತ್ಯ ಜೀವನಕ್ಕೆ ಅನುಶ್ರೀ -ರೋಷನ್, ಅರಿಶಿಣ ಶಾಸ್ತ್ರದ ಫೋಟೋ ವೈರಲ್
SHOCKING : ನನಗೆ ‘ಕಿಸ್’ ಕೊಟ್ಟು, ಬಟ್ಟೆಯೊಳಗೆ ಕೈ ಹಾಕಿದ : ‘ಕಾಸ್ಟಿಂಗ್ ಕೌಚ್’ ನೆನೆದು ಕಣ್ಣೀರಿಟ್ಟ ‘ಸ್ಟಾರ್ ನಟಿ’.!

Sports

BREAKING : ‘ODI’ ಶ್ರೇಯಾಂಕದಲ್ಲಿ ‘ಶುಭಮನ್ ಗಿಲ್’ ಹಿಂದಿಕ್ಕಿ ನಂ. 1 ಬ್ಯಾಟ್ಸ್’ಮನ್ ಎನಿಸಿಕೊಂಡ ರೋಹಿತ್ ಶರ್ಮಾ.!
ಟೀಂ ಇಂಡಿಯಾ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಆರೋಗ್ಯ ಸೂಕ್ಷ್ಮ: ಐಸಿಯುನಿಂದ ಶಿಫ್ಟ್ | Shreyas Iyer Update
ಕ್ರೀಡಾಪಟುಗಳಿಗೆ ಸರ್ಕಾರಿ ಹುದ್ದೆಯಲ್ಲಿ ಮೀಸಲಾತಿ ಹೆಚ್ಚಳ: ಒಲಿಂಪಿಕ್ ಪದಕ ವಿಜೇತರಿಗೆ 5 ಕೋಟಿ ರೂ.: ಸಿಎಂ ಸಿದ್ಧರಾಮಯ್ಯ  

Special

ರಾತ್ರಿ ಮಲಗುವ ಮುನ್ನ ಪಾದಗಳನ್ನು ತೊಳೆದು ಮಲಗಿದರೆ ಸಿಗುತ್ತೆ ಅದ್ಭುತ ಪ್ರಯೋಜನ
ಸೀದು ಕರಕಲಾದ ಪಾತ್ರೆ ಸ್ವಚ್ಛಗೊಳಿಸಲು ಇಲ್ಲಿದೆ ಉಪಾಯ
ಗಡಿಯಾರದಲ್ಲಿ AM ಮತ್ತು PM ನಡುವಿನ ವ್ಯತ್ಯಾಸವೇನು ಗೊತ್ತಾ ? ಸಮಯದ ಲೆಕ್ಕಾಚಾರದ ಕುರಿತು ಇಲ್ಲಿದೆ ಇಂಟ್ರೆಸ್ಟಿಂಗ್‌ ಸಂಗತಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?