KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ: ಖಾತೆಗೆ ಎರಡನೇ ಕಂತಿನ ಹಣ ಪಾವತಿ

Published August 25, 2023 at 6:36 am
Share
SHARE

ಬೆಂಗಳೂರು: ಅನ್ನಭಾಗ್ಯ ಯೋಜನೆ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ದಾರರಿಗೆ ಎರಡನೇ ಕಂತಿನ ಹಣ ಸಂದಾಯ ಮಾಡಲಾಗುತ್ತಿದೆ.

ರಾಜ್ಯದ್ಯಂತ 1.03 ಕೋಟಿ ಕಾರ್ಡ್ ಗಳಿದ್ದು, 3.69 ಕೋಟಿ ಫಲಾನುಭವಿಗಳಿಗೆ 605 ಕೋಟಿ ರೂಪಾಯಿ ಪಾವತಿಸಲಾಗುವುದು. 31 ಜಿಲ್ಲೆಗಳಲ್ಲಿ ರಾಮನಗರ, ಬೀದರ್, ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ಫಲಾನುಭವಿಗಳಿಗೆ ಹಣ ಪಾವತಿಸಲಾಗಿದ್ದು, ಉಳಿದ ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಮುಂದಿನ 5 ದಿನಗಳಲ್ಲಿ ಹಣ ಸಂದಾಯ ಮಾಡಲಾಗುತ್ತದೆ.

ಬಿಪಿಎಲ್ ಕಾರ್ಡ್ ನಲ್ಲಿರುವ ಪ್ರತಿ ಸದಸ್ಯರಿಗೆ ಕೆಜಿಗೆ 34 ರೂಪಾಯಿಯಂತೆ 5 ಕೆಜಿಗೆ 170 ರೂಪಾಯಿ ಡಿಬಿಟಿ ಮೂಲಕ ಪಡಿತರ ಚೀಟಿಯ ಮುಖ್ಯಸ್ಥರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. ಅಂತ್ಯೋದಯ ಕಾರ್ಡ್ ನಲ್ಲಿ ನಾಲ್ವರು ಸದಸ್ಯರಿದ್ದರೆ 170 ರೂ., 5 ಸದಸ್ಯರಿದ್ದರೆ 510 ರೂ., 6 ಸದಸ್ಯರಿದ್ದರೆ 850 ರೂ. ಹಣ ಜಮಾ ಮಾಡಲಾಗುವುದು ಎಂದು ಹೇಳಲಾಗಿದೆ.

You Might Also Like

BREAKING: ಬೆಂಗಳೂರಿನಲ್ಲಿ 7.11 ಕೋಟಿ ದರೋಡೆ ಕೇಸ್: ಸ್ವಿಫ್ಟ್ ಕಾರಿನ ನಂಬರ್ ಪ್ಲೇಟ್ ನಕಲಿ ಮಾಡಿ ಇನ್ನೋವಾ ಕಾರಿಗೆ ಬಳಸಿ ದರೋಡೆ

ಜೈಲಿನಲ್ಲಿ ಮೊಬೈಲ್ ವ್ಯವಸ್ಥೆ ಮಾಡಿದವರು ಹಣ ದರೋಡೆಗೂ ಮಾಡಿರಬೇಕು: ಸರ್ಕಾರ, ಪೊಲೀಸ್ ಇಲಾಖೆ ಸತ್ತು ಹೋಗಿದೆ: ಆರ್.ಅಶೋಕ್ ಆಕ್ರೋಶ

ಶಿವನಸಮುದ್ರದಲ್ಲಿ ಕಾಲುವೆಗೆ ಬಿದ್ದಿದ್ದ ಆನೆಯನ್ನು ರಕ್ಷಿಸಿರುವುದು ಶ್ಲಾಘನೀಯ : ಸಚಿವ ಈಶ್ವರ್ ಖಂಡ್ರೆ

BREAKING : ಬೆಂಗಳೂರಲ್ಲಿ ‘RBI’ ಅಧಿಕಾರಿಗಳ ಸೋಗಿನಲ್ಲಿ ರಾಬರಿ : ‘ATM’ ವಾಹನ ಅಡ್ಡಗಟ್ಟಿ 7.11 ಕೋಟಿ ರೂ. ದರೋಡೆ.!

BREAKING : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ರಾಬರಿ : ಹಾಡಹಗಲೇ ‘ATM’ ವಾಹನ ಅಡ್ಡಗಟ್ಟಿ 7.11 ಕೋಟಿ ರೂ. ದರೋಡೆ.!

TAGGED:Moneyaccountಪಡಿತರ ಚೀಟಿRation cardಅನ್ನಭಾಗ್ಯ ಯೋಜನೆFood Dept.ಹಣ ಜಮಾಕುಟುಂಬ ಸದಸ್ಯರು
Share This Article
Facebook Copy Link Print

Latest News

BREAKING: ಬೆಂಗಳೂರಿನಲ್ಲಿ 7.11 ಕೋಟಿ ದರೋಡೆ ಕೇಸ್: ಸ್ವಿಫ್ಟ್ ಕಾರಿನ ನಂಬರ್ ಪ್ಲೇಟ್ ನಕಲಿ ಮಾಡಿ ಇನ್ನೋವಾ ಕಾರಿಗೆ ಬಳಸಿ ದರೋಡೆ
ಜೈಲಿನಲ್ಲಿ ಮೊಬೈಲ್ ವ್ಯವಸ್ಥೆ ಮಾಡಿದವರು ಹಣ ದರೋಡೆಗೂ ಮಾಡಿರಬೇಕು: ಸರ್ಕಾರ, ಪೊಲೀಸ್ ಇಲಾಖೆ ಸತ್ತು ಹೋಗಿದೆ: ಆರ್.ಅಶೋಕ್ ಆಕ್ರೋಶ
ಶಿವನಸಮುದ್ರದಲ್ಲಿ ಕಾಲುವೆಗೆ ಬಿದ್ದಿದ್ದ ಆನೆಯನ್ನು ರಕ್ಷಿಸಿರುವುದು ಶ್ಲಾಘನೀಯ : ಸಚಿವ ಈಶ್ವರ್ ಖಂಡ್ರೆ
BREAKING : ಬೆಂಗಳೂರಲ್ಲಿ ‘RBI’ ಅಧಿಕಾರಿಗಳ ಸೋಗಿನಲ್ಲಿ ರಾಬರಿ : ‘ATM’ ವಾಹನ ಅಡ್ಡಗಟ್ಟಿ 7.11 ಕೋಟಿ ರೂ. ದರೋಡೆ.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
JOB FAIR : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ನ.14 ರಂದು ತುಮಕೂರಿನಲ್ಲಿ ಬೃಹತ್ ‘ಉದ್ಯೋಗ ಮೇಳ’ ಆಯೋಜನೆ.!

Automotive

ಹೊಸ ಬೈಕ್, ಕಾರ್ ಖರೀದಿಸುವವರಿಗೆ ಸಿಹಿ ಸುದ್ದಿ: ವಾಹನಗಳ ಬೆಲೆ ಭಾರಿ ಇಳಿಕೆ
BIG NEWS : ಕಾರು ಖರೀದಿಸಲು ಮುಗಿಬಿದ್ದ ಗ್ರಾಹಕರು : ಒಂದೇ ದಿನದಲ್ಲಿ ಬರೋಬ್ಬರಿ 30,000 ‘ಮಾರುತಿ ಕಾರು’ ಮಾರಾಟ.!
ALERT : ಹುಷಾರ್..! ನಿಮ್ಮ ‘ಮೊಬೈಲ್’ ನಲ್ಲಿ ಈ ಲಕ್ಷಣಗಳು ಕಂಡು ಬಂದರೆ ‘ಮೊಬೈಲ್’ ಹ್ಯಾಕ್ ಆಗಿದೆ ಎಂದರ್ಥ.!

Entertainment

BIG NEWS : ಸ್ಯಾಂಡಲ್ ವುಡ್ ನಟಿ ‘ಸಂಗೀತಾ ಭಟ್’ ಆಸ್ಪತ್ರೆಗೆ ದಾಖಲು : ಮಹಿಳೆಯರಿಗೆ ಸಂದೇಶ ರವಾನೆ.!
BIG NEWS: ಭರ್ಜರಿ ಬ್ಯಾಚುಲರ್ಸ್ ಖ್ಯಾತಿಯ ನಟಿ ರಮೋಲಾ ವಿರುದ್ಧ ದೂರು ನೀಡಿದ ಚಿತ್ರತಂಡ
BREAKING: ‘ಗುಂಡ್ಯಭಾವು’ ಪಾತ್ರಕ್ಕೆ ಹೆಸರುವಾಸಿಯಾದ ಹಿರಿಯ ನಟ ಬಾಲ್ ಕಾರ್ವೆ ವಿಧಿವಶ

Sports

ಕರಾವಳಿಯ ಜನಪ್ರಿಯ ‘ಕಂಬಳ’ ಕ್ರೀಡೆಗೆ ಪ್ರೋತ್ಸಾಹಧನ ಬಿಡುಗಡೆ
ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ನೇಮಕಾತಿಯಲ್ಲಿ ಶೇ.3ರಷ್ಟು ಮೀಸಲಾತಿ
BREAKING: ನಿಗದಿಯಂತೆ ನ. 30ರಂದೇ KSCA ಚುನಾವಣೆ ನಡೆಸಲು ಹೈಕೋರ್ಟ್ ಆದೇಶ

Special

ಮಳೆಗಾಲದಲ್ಲಿ ಸ್ವಿಮ್ಮಿಂಗ್‌ ಪೂಲ್‌ಗಿಳಿಯುವುದು ಸುರಕ್ಷಿತವೇ…..? ನೀರಿಗೆ ಧುಮುಕುವ ಮೊದಲು ನಿಮಗಿದು ತಿಳಿದಿರಲಿ…..!
ʼಕಾಮ ಕಸ್ತೂರಿʼ ಜ್ವರ ಮತ್ತು ಕೆಮ್ಮು ಸಮಸ್ಯೆಗಳಿಗೆ ರಾಮಬಾಣ
ಹಣ್ಣುಗಳು ಹಾಳಾಗದಂತೆ ರಕ್ಷಿಸಲು ಇಲ್ಲಿವೆ ಟಿಪ್ಸ್

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?