KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಖಾತೆಗೆ ಅಕ್ಕಿ ಹಣ ಜಮಾ ಆಗಲು 3 ತಿಂಗಳು ರೇಷನ್ ಪಡೆದಿರಬೇಕು: ಇಬ್ಬರು ಮುಖ್ಯಸ್ಥರಿದ್ದರೆ ಅಕ್ಕಿ ಹಣ ಇಲ್ಲ: ಮಾರ್ಗಸೂಚಿ ರಿಲೀಸ್

Published July 7, 2023 at 6:27 am
Share
SHARE

ಬೆಂಗಳೂರು: ಬಿಪಿಎಲ್ ಕುಟುಂಬದಲ್ಲಿ ಇಬ್ಬರು ಮುಖ್ಯಸ್ಥರಿದ್ದರೆ ಅಕ್ಕಿ ಹಣ ಸಿಗುವುದಿಲ್ಲ. ಕುಟುಂಬಕ್ಕೆ ಯಾರು ಮುಖ್ಯಸ್ಥರು ಎಂಬುದನ್ನು ಕುಟುಂಬದವರೇ ಸೂಚಿಸಿದ ನಂತರ ಖಾತೆಗೆ ಹಣ ಜಮಾ ಮಾಡಲಾಗುವುದು.

ಜುಲೈ 20ರೊಳಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಮಾಹಿತಿ ನೀಡಬೇಕಿದೆ. ಪಡಿತರ ಪಡೆಯುವ ಕುಟುಂಬಗಳಲ್ಲಿ ಒಂದಕ್ಕಿಂತ ಹೆಚ್ಚು ಮುಖ್ಯಸ್ಥರಿದ್ದರೆ ಆ ಕುಟುಂಬದ ಮುಖ್ಯಸ್ಥರು ಯಾರು ಎನ್ನುವ ಸಮಸ್ಯೆ ಇತ್ಯರ್ಥವಾಗುವವರೆಗೆ ಅನ್ನಭಾಗ್ಯ ಯೋಜನೆ ಯಡಿಯ ಫಲಾನುಭವಿಗಳಿಗೆ ಅಕ್ಕಿ ಬದಲಿಗೆ ಹಣ ನೀಡದಿರಲು ಸರ್ಕಾರ ತೀರ್ಮಾನಿಸಿದ್ದು, ಮಾರ್ಗಸೂಚಿ ಪ್ರಕಟಿಸಲಾಗಿದೆ.

ಅಂತ್ಯೋದಯ ಕಾರ್ಡು ಹೊಂದಿದ ಮೂವರು ಮತ್ತು ಮೂರಕ್ಕಿಂತ ಕಡಿಮೆ ಸದಸ್ಯರಿರುವ ಕುಟುಂಬಕ್ಕೆ ನಗದು ವರ್ಗಾವಣೆ ಸೌಲಭ್ಯ ಸಿಗುವುದಿಲ್ಲ. ಅವರು ಈಗಾಗಲೇ 30 ಕೆಜಿ ಅಕ್ಕಿ ಪಡೆಯುತ್ತಿರುತ್ತಾರೆ. ಅಂತ್ಯೋದಯ ಕಾರ್ಡ್ ಹೊಂದಿರುವ ಕುಟುಂಬದಲ್ಲಿ ನಾಲ್ಕು ಸದಸ್ಯರಿದ್ದರೆ ಆ ಕುಟುಂಬ 170 ರೂ., 5 ಸದಸ್ಯರಿದ್ದರೆ 340 ರೂ., 6 ಸದಸ್ಯರಿದ್ದರೆ 510 ರೂಪಾಯಿ ಪಡೆಯಲಿದೆ. ಹೆಚ್ಚಿನ ಸದಸ್ಯರು ಇದ್ದಲ್ಲಿ ಇದೆ ಅನುಪಾತದಲ್ಲಿ ಹಣ ನೀಡಲಾಗುತ್ತದೆ.

ಕಳೆದ ಮೂರು ತಿಂಗಳಲ್ಲಿ ಪಡಿತರ ಆಹಾರ ಧಾನ್ಯ ಪಡೆದ ಕುಟುಂಬಗಳು ನಗದು ವರ್ಗಾವಣೆ ಸೌಲಭ್ಯ ಪಡೆಯಲು ಅರ್ಹವಾಗಿವೆ. ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರನ್ನು ಹೊಂದಿರದ ಅಥವಾ ಒಂದಕ್ಕಿಂತ ಹೆಚ್ಚು ಮುಖ್ಯಸ್ಥರನ್ನು ಹೊಂದಿರುವ ಪಡಿತರ ಚೀಟಿ ಕುಟುಂಬಗಳನ್ನು ನಗದು ವರ್ಗಾವಣೆ ಸೌಲಭ್ಯದಿಂದ ಹೊರಗಿಡಲು ನಿರ್ಧರಿಸಲಾಗಿದೆ.

ಕುಟುಂಬದ ಮುಖ್ಯಸ್ಥರು ಯಾರು ಎಂಬುದನ್ನು ಕುಟುಂಬದವರೇ ಆಯ್ಕೆ ಮಾಡಿಕೊಳ್ಳಬೇಕು. ಮಹಿಳಾ ಸದಸ್ಯರಿರುವ ಪಡಿತರ ಚೀಟಿಯಲ್ಲಿನ ಮಹಿಳೆಯನ್ನು ಕುಟುಂಬದ ಮುಖ್ಯಸ್ಥರನ್ನಾಗಿ ನೇಮಿಸಬೇಕು. ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಜೋಡಣೆ ಮಾಡಬೇಕು. ಜುಲೈ 20ರೊಳಗೆ ಮಾಹಿತಿಯನ್ನು ನೀಡಿದ ಬಿಪಿಎಲ್ ಕುಟುಂಬಗಳಿಗೆ ಆಗಸ್ಟ್ ತಿಂಗಳಲ್ಲಿ ನಗದು ವರ್ಗಾವಣೆ ಸೌಲಭ್ಯ ದೊರೆಯಲಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಬ್ಯಾಂಕ್ ಖಾತೆಯ ಮಾಹಿತಿ ನೀಡಬೇಕಿದೆ ಎಂದು ಹೇಳಲಾಗಿದೆ.

You Might Also Like

BREAKING: ಶಾಸಕ ವೀರೇಂದ್ರ ಪಪ್ಪಿಗೆ ಮತ್ತೊಂದು ಶಾಕ್: 50 ಕೋಟಿ ರೂ. ಮೌಲ್ಯದ 44 ಕೆಜಿ ಚಿನ್ನ ಜಪ್ತಿ

SHOCKING: ಗದ್ದೆಯಲ್ಲಿ ಮೇವು ಕೊಯ್ಯುವಾಗ ಹಾವು ಕಚ್ಚಿ ವ್ಯಕ್ತಿ ಸಾವು

43 ದಿನಗಳಾದರೂ ಹಿಂದೂ ಮಹಾ ಗಣಪತಿ ವಿಸರ್ಜನೆ ಇಲ್ಲ…! ಕಾರಣ ಗೊತ್ತಾ…?

ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದು ಅಕ್ಕ, ತಮ್ಮ ಸಾವು

Google Pay, PhonePe, Paytm ಬಳಕೆದಾರರಿಗೆ ಗುಡ್ ನ್ಯೂಸ್: ಪಿನ್ ಇಲ್ಲದೆ UPI ಪಾವತಿಸಲು ಹೊಸ ಬಯೋಮೆಟ್ರಿಕ್ ವೈಶಿಷ್ಟ್ಯ

TAGGED:ಮಾರ್ಗಸೂಚಿfamilyriceaccountRation cardಬಿಪಿಎಲ್ ಕಾರ್ಡ್ಅಕ್ಕಿ ಹಣಕುಟುಂಬದ ಮುಖ್ಯಸ್ಥ
Share This Article
Facebook Copy Link Print

Latest News

BREAKING: ಶಾಸಕ ವೀರೇಂದ್ರ ಪಪ್ಪಿಗೆ ಮತ್ತೊಂದು ಶಾಕ್: 50 ಕೋಟಿ ರೂ. ಮೌಲ್ಯದ 44 ಕೆಜಿ ಚಿನ್ನ ಜಪ್ತಿ
SHOCKING: ಗದ್ದೆಯಲ್ಲಿ ಮೇವು ಕೊಯ್ಯುವಾಗ ಹಾವು ಕಚ್ಚಿ ವ್ಯಕ್ತಿ ಸಾವು
43 ದಿನಗಳಾದರೂ ಹಿಂದೂ ಮಹಾ ಗಣಪತಿ ವಿಸರ್ಜನೆ ಇಲ್ಲ…! ಕಾರಣ ಗೊತ್ತಾ…?
ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದು ಅಕ್ಕ, ತಮ್ಮ ಸಾವು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!
ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ? ನಿಮಗೆ ತಿಳಿದಿರಲಿ ಈ ಮಾಹಿತಿ
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
BREAKING : ‘ಧರ್ಮಸ್ಥಳ ಕೇಸ್’ ಗೆ ಬಿಗ್ ಟ್ವಿಸ್ಟ್ : ಬಂಗ್ಲೆಗುಡ್ಡ ಕಾಡಿನಲ್ಲಿ ಮತ್ತಷ್ಟು ಮೂಳೆಗಳು  ಪತ್ತೆ.!

Automotive

ಎಂಜಿ M9 ಎಲೆಕ್ಟ್ರಿಕ್ MPV: ಹಿಂದಿನ ಸೀಟ್‌ನಲ್ಲೇ ಸಿಗಲಿದೆ ಫುಲ್ ಲಾಂಜ್ ಅನುಭವ!
ALERT : ರಾತ್ರಿಯಿಡೀ ಮೊಬೈಲ್ ಚಾರ್ಜ್ ಗೆ ಹಾಕುತ್ತೀರಾ..? ಇದೆಷ್ಟು ಅಪಾಯಕಾರಿ ಗೊತ್ತೇ..?
‘ವಾಟ್ಸಾಪ್’ ನಲ್ಲಿ ಡಿಲೀಟ್ ಆದ ಮೆಸೇಜ್ ಓದುವುದು ಹೇಗೆ..? ಇಲ್ಲಿದೆ ಟ್ರಿಕ್ಸ್

Entertainment

BREAKING : ನಟ ಉಪೇಂದ್ರ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ : ಉಪ್ಪಿ ಹೊಸ ಚಿತ್ರ ಘೋಷಣೆ.!
BREAKING: ವಿಧಾನಸೌಧ ಮುಂದೆ ಸಿನಿಮಾ ಪ್ರಮೋಷನ್: ಎಫ್ಐಆರ್ ದಾಖಲು
BREAKING : ಶೂಟಿಂಗ್ ವೇಳೆ ‘ಸ್ಟಂಟ್ ಮ್ಯಾನ್’ ಸಾವು : ನಿರ್ದೇಶಕ ಪ.ರಂಜಿತ್ ಸೇರಿ ಐವರ ವಿರುದ್ಧ ‘FIR’ ದಾಖಲು

Sports

BREAKING: ಏಕದಿನ ಪಂದ್ಯಗಳಿಗೆ ಮರಳಿದ ಮಿಚೆಲ್ ಸ್ಟಾರ್ಕ್: ಭಾರತ ವಿರುದ್ಧದ ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟ
ಆಸ್ಟ್ರೇಲಿಯಾ ಸರಣಿಗೆ ರೋಹಿತ್ ಶರ್ಮಾ ಬದಲಿಗೆ ಸ್ಟಾರ್ ಬ್ಯಾಟ್ಸ್‌ ಮನ್ ಶುಭಮನ್ ಗಿಲ್ ನಾಯಕ
BREAKING : ‘ವೆಸ್ಟ್ ಇಂಡೀಸ್’ ವಿರುದ್ಧದ ಮೊದಲ ಟೆಸ್ಟ್’ನಲ್ಲಿ ಟೀಂ ಇಂಡಿಯಾಗೆ ಗೆಲುವು

Special

ʼಸಿಮ್ ಕಾರ್ಡ್‌ʼ ನ ಒಂದು ಮೂಲೆಯಲ್ಲಿ ಕಟ್ ಯಾಕೆ ಇರುತ್ತೆ ? ಈ ವಿನ್ಯಾಸದ ಹಿಂದಿದೆ ವಿಶಿಷ್ಟ ಕಾರಣ !
ಮನೆಯಂಗಳದಲ್ಲಿ ಹೂಗಿಡ ನೆಡುವ ಮುನ್ನ….
ಫಟಾ ಫಟ್‌ ತೂಕ ಇಳಿಸುತ್ತವೆ ಈ ತಾಜಾ ಹಣ್ಣುಗಳು…!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?