KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯಿಂದ ಮುಖ್ಯ ಮಾಹಿತಿ

Published October 7, 2023 at 6:13 am
Share
SHARE

ಕೊಪ್ಪಳ: ಪಡಿತರ ಕಾರ್ಡುಗಳ ತಿದ್ದುಪಡಿಗೆ ಆಹಾರ ತಂತ್ರಾಂಶದಲ್ಲಿ ಅಕ್ಟೋಬರ್ 11ರಿಂದ ಅ. 13ರ ವರೆಗೆ ಬೆಳಿಗ್ಗೆ 10 ರಿಂದ ಸಂಜೆ 7 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ.

ಕಾರ್ಡುದಾರರು ಸಮೀಪದ ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಈ ಅವಧಿಯಲ್ಲಿ (ಅ.11ರಿಂದ ಅ.13ರವರೆಗೆ) ಪಡಿತರ ಕಾರ್ಡುಗಳ ತಿದ್ದುಪಡಿ ಮಾಡಿಕೊಳ್ಳಲಾದ ಮನವಿಯನ್ನು ಆಹಾರ ನಿರೀಕ್ಷಕರ ಲಾಗಿನ್‌ನಲ್ಲಿ ಅನುಮೊದನೆಗೆ ಸಲ್ಲಿಸಲು ಅಕ್ಟೋಬರ್ 20ರ ಸಂಜೆ 7 ಗಂಟೆಯವರೆಗೆ ಅವಕಾಶವಿರುತ್ತದೆ.

ಡಿಬಿಟಿ ಯೋಜನೆಗೆ ಸಂಬಂಧಿಸಿದಂತೆ, ಪಡಿತರ ಚೀಟಿಗಳ ಎನ್.ಪಿ.ಸಿ.ಐ ಬ್ಯಾಂಕ್ ವೆರೆಫಿಕೇಶನ್ ಮತ್ತು ಆಧಾರ್ ಅಥೆಂಟಿಕೇಶನ್ ಫೇಲ್ಡ್ ಪ್ರಕರಣಗಳ ಕುಟುಂಬದ ಮುಖ್ಯಸ್ಥರು ಸಂಬಂಧಿಸಿದ ಬ್ಯಾಂಕುಗಳಿಗೆ ಭೇಟಿ ನೀಡಿ ಬ್ಯಾಂಕ್ ಖಾತೆಗಳನ್ನು ಸರಿಪಡಿಸಿಕೊಳ್ಳುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You Might Also Like

ರಾಜ್ಯದ ಜನತೆಗೆ ಗುಡ್ ನ್ಯೂಸ್: ರಾಜ್ಯದಾದ್ಯಂತ 334 ಆಯುಷ್ಮಾನ್ ಆರೋಗ್ಯ ಮಂದಿರ ನಿರ್ಮಾಣ: ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯ

BREAKING: ಚಿನ್ನದಂಗಡಿ ದೋಚಿದ ಘಟನೆ ನಡೆದ 6 ಗಂಟೆಯಲ್ಲೇ ಸಿನಿಮೀಯ ಶೈಲಿಯಲ್ಲಿ ಗುಜರಾತ್ ಕಳ್ಳ ಅರೆಸ್ಟ್

BIG NEWS: ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಲು ಅನುಮೋದನೆಗೊಂಡ ವಿಧೇಯಕಗಳಿವು

BREAKING: KSRTC ಬಸ್ ಡಿಕ್ಕಿ, ಬೈಕ್ ನಲ್ಲಿದ್ದ ಯುವತಿ ಸ್ಥಳದಲ್ಲೇ ಸಾವು

BREAKING: ರಷ್ಯಾ ಅಧ್ಯಕ್ಷರ ಭಾರತ ಪ್ರವಾಸ ಅಧಿಕೃತ ಆರಂಭ: ಒಂದೇ ಕಾರ್ ನಲ್ಲಿ ಮೋದಿ, ಪುಟಿನ್ ಪ್ರಯಾಣ | VIDEO

TAGGED:ತಿದ್ದುಪಡಿಆಹಾರ ಇಲಾಖೆಪಡಿತರ ಚೀಟಿRation cardಖಾತೆChangedbtbank account
Share This Article
Facebook Copy Link Print

Latest News

ರಾಜ್ಯದ ಜನತೆಗೆ ಗುಡ್ ನ್ಯೂಸ್: ರಾಜ್ಯದಾದ್ಯಂತ 334 ಆಯುಷ್ಮಾನ್ ಆರೋಗ್ಯ ಮಂದಿರ ನಿರ್ಮಾಣ: ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯ
BREAKING: ಚಿನ್ನದಂಗಡಿ ದೋಚಿದ ಘಟನೆ ನಡೆದ 6 ಗಂಟೆಯಲ್ಲೇ ಸಿನಿಮೀಯ ಶೈಲಿಯಲ್ಲಿ ಗುಜರಾತ್ ಕಳ್ಳ ಅರೆಸ್ಟ್
BIG NEWS: ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಲು ಅನುಮೋದನೆಗೊಂಡ ವಿಧೇಯಕಗಳಿವು
BREAKING: KSRTC ಬಸ್ ಡಿಕ್ಕಿ, ಬೈಕ್ ನಲ್ಲಿದ್ದ ಯುವತಿ ಸ್ಥಳದಲ್ಲೇ ಸಾವು

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
ALERT : ವಾಹನ ಸವಾರರೇ ಎಚ್ಚರ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಚೆಕ್ ಮಾಡಿ.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
ಈ ಎಲ್ಲಾ ಕಾಯಿಲೆಗಳಿಗೆ ರಾಮಬಾಣ ಬೋರೆ ಹಣ್ಣು

Automotive

ಬೈಕ್’ ನ ಟೈರ್’ಗೆ ಗಾಳಿ ತುಂಬಲು ‘ಮಸ್ತ್ ಐಡಿಯಾ’ ಮಾಡಿದ ಯುವಕ : ವಿಡಿಯೋ ಭಾರಿ ವೈರಲ್ |WATCH VIDEO
BIG NEWS : ವಿದೇಶಿ ‘ಆ್ಯಪ್’ ಗಳ ಬದಲು ಈ ದೇಶಿಯ ‘ಆ್ಯಪ್’ ಬಳಸುವಂತೆ ಪ್ರಧಾನಿ ಮೋದಿ ಮನವಿ, ಇಲ್ಲಿದೆ ಪಟ್ಟಿ.!
ALERT : ‘ಮೊಬೈಲ್’ ಬಳಕೆದಾರರೇ ಎಚ್ಚರ : ಅಪ್ಪಿ ತಪ್ಪಿಯೂ ಈ 10 ಸಂಖ್ಯೆಗಳಿಂದ ಬರುವ ಕರೆ ಸ್ವೀಕರಿಸಬೇಡಿ.!

Entertainment

BREAKING: ವಿಧಾನಸೌಧ ಮುಂದೆ ಸಿನಿಮಾ ಪ್ರಮೋಷನ್: ಎಫ್ಐಆರ್ ದಾಖಲು
BIG NEWS: ಕಪಿಲ್ ಶರ್ಮಾ ರೆಸ್ಟೋರೆಂಟ್ ಮೇಲೆ ಮತ್ತೆ ಗುಂಡಿನ ದಾಳಿ
BREAKING: ‘ಬಿಗ್ ಬಾಸ್’ ಚಿತ್ರೀಕರಣ ಬಂದ್: ಮನೆಯಿಂದ ಹೊರಬಂದ ಎಲ್ಲಾ ಸ್ಪರ್ಧಿಗಳು ಅಜ್ಞಾತ ಸ್ಥಳಕ್ಕೆ ಶಿಫ್ಟ್

Sports

53ನೇ ಏಕದಿನ ಶತಕದೊಂದಿಗೆ ಹಲವು ದಾಖಲೆ ಬರೆದ ವಿರಾಟ್ ಕೊಹ್ಲಿ
BREAKING: ಇಂಗ್ಲೆಂಡ್‌ ಮಾಜಿ ಕ್ರಿಕೆಟಿಗ ರಾಬಿನ್ ಸ್ಮಿತ್ ನಿಧನ | Former England cricketer Robin Smith passed away
ವಿರಾಟ್ ಕೊಹ್ಲಿ ಶತಕ ಸಿಡಿಸಿ ಸಂಭ್ರಮಿಸುವಾಗ ಭದ್ರತಾ ಲೋಪ: ಮೈದಾನಕ್ಕೆ ನುಗ್ಗಿ ಅಡ್ಡಿಪಡಿಸಿದ ಅಭಿಮಾನಿ | VIDEO

Special

ಮಕ್ಕಳ ಜ್ಞಾಪಕ ಶಕ್ತಿ ಹೆಚ್ಚಿಸಲು ಈ ಟಿಪ್ಸ್ ಫಾಲೋ ಮಾಡಿ ನೋಡಿ
ಸೋಂಕು ನಿವಾರಣೆಗೆ ಸಹಾಯಕ ಈ ಸಿಪ್ಪೆ
ಸೋಶಿಯಲ್ ಮೀಡಿಯಾದ ಕೆಟ್ಟ ಚಟದಿಂದ ಬಿಡುಗಡೆ ಹೊಂದಲು ಇಲ್ಲಿದೆ ಟಿಪ್ಸ್

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?