KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯಿಂದ ಮುಖ್ಯ ಮಾಹಿತಿ

Published October 7, 2023 at 6:13 am
Share
SHARE

ಕೊಪ್ಪಳ: ಪಡಿತರ ಕಾರ್ಡುಗಳ ತಿದ್ದುಪಡಿಗೆ ಆಹಾರ ತಂತ್ರಾಂಶದಲ್ಲಿ ಅಕ್ಟೋಬರ್ 11ರಿಂದ ಅ. 13ರ ವರೆಗೆ ಬೆಳಿಗ್ಗೆ 10 ರಿಂದ ಸಂಜೆ 7 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ.

ಕಾರ್ಡುದಾರರು ಸಮೀಪದ ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಈ ಅವಧಿಯಲ್ಲಿ (ಅ.11ರಿಂದ ಅ.13ರವರೆಗೆ) ಪಡಿತರ ಕಾರ್ಡುಗಳ ತಿದ್ದುಪಡಿ ಮಾಡಿಕೊಳ್ಳಲಾದ ಮನವಿಯನ್ನು ಆಹಾರ ನಿರೀಕ್ಷಕರ ಲಾಗಿನ್‌ನಲ್ಲಿ ಅನುಮೊದನೆಗೆ ಸಲ್ಲಿಸಲು ಅಕ್ಟೋಬರ್ 20ರ ಸಂಜೆ 7 ಗಂಟೆಯವರೆಗೆ ಅವಕಾಶವಿರುತ್ತದೆ.

ಡಿಬಿಟಿ ಯೋಜನೆಗೆ ಸಂಬಂಧಿಸಿದಂತೆ, ಪಡಿತರ ಚೀಟಿಗಳ ಎನ್.ಪಿ.ಸಿ.ಐ ಬ್ಯಾಂಕ್ ವೆರೆಫಿಕೇಶನ್ ಮತ್ತು ಆಧಾರ್ ಅಥೆಂಟಿಕೇಶನ್ ಫೇಲ್ಡ್ ಪ್ರಕರಣಗಳ ಕುಟುಂಬದ ಮುಖ್ಯಸ್ಥರು ಸಂಬಂಧಿಸಿದ ಬ್ಯಾಂಕುಗಳಿಗೆ ಭೇಟಿ ನೀಡಿ ಬ್ಯಾಂಕ್ ಖಾತೆಗಳನ್ನು ಸರಿಪಡಿಸಿಕೊಳ್ಳುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You Might Also Like

BIG NEWS: ಲೋಕಸಭಾ ಚುನಾವಣೆ ವೇಳೆ ಹಣ ಹಂಚಿಕೆ ಆರೋಪ: ಸಿಎಂ, ಡಿಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

BIG NEWS: ಘಟಪ್ರಭಾ ನದಿ ಪ್ರವಾಹ: 8 ಬ್ಯಾರೇಜ್ ಗಳು ಮುಳುಗಡೆ; ಗ್ರಾಮಗಳು ಜಲಾವೃತ

ಕದ್ರಾ ಜಲಾಶಯದಿಂದ 6 ಗೇಟ್ ಗಳ ಮೂಲಕ ಕಾಳಿನದಿಗೆ ನೀರು ಬಿಡುಗಡೆ: ನದಿ ಪಾತ್ರದ ಗ್ರಾಮಗಳಿಗೆ ಪ್ರವಾಹದ ಎಚ್ಚರಿಕೆ!

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ಆ.22 ರಂದು ಹಾಸನದಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

BIG NEWS : ಗೌರಿ-ಗಣೇಶ ಹಬ್ಬ ಆಚರಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ, ಈ ನಿಯಮಗಳ ಪಾಲನೆ ಕಡ್ಡಾಯ

TAGGED:ತಿದ್ದುಪಡಿಆಹಾರ ಇಲಾಖೆಪಡಿತರ ಚೀಟಿRation cardಖಾತೆChangedbtbank account
Share This Article
Facebook Copy Link Print

Latest News

BIG NEWS: ಲೋಕಸಭಾ ಚುನಾವಣೆ ವೇಳೆ ಹಣ ಹಂಚಿಕೆ ಆರೋಪ: ಸಿಎಂ, ಡಿಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
BIG NEWS: ಘಟಪ್ರಭಾ ನದಿ ಪ್ರವಾಹ: 8 ಬ್ಯಾರೇಜ್ ಗಳು ಮುಳುಗಡೆ; ಗ್ರಾಮಗಳು ಜಲಾವೃತ
ಕದ್ರಾ ಜಲಾಶಯದಿಂದ 6 ಗೇಟ್ ಗಳ ಮೂಲಕ ಕಾಳಿನದಿಗೆ ನೀರು ಬಿಡುಗಡೆ: ನದಿ ಪಾತ್ರದ ಗ್ರಾಮಗಳಿಗೆ ಪ್ರವಾಹದ ಎಚ್ಚರಿಕೆ!
JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ಆ.22 ರಂದು ಹಾಸನದಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?
BREAKING : ‘ಗಣಪ’ ಸಿನಿಮಾ ಖ್ಯಾತಿಯ ಸ್ಯಾಂಡಲ್’ವುಡ್ ನಟ ‘ಸಂತೋಷ್ ಬಾಲರಾಜ್’ ನಿಧನ.!

Automotive

ನಿರ್ಲಕ್ಷ್ಯದಿಂದ ಬೈಕ್‌ ಚಾಲನೆ ; ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದು ಸವಾರ ಪರಾರಿ | Caught on Cam
ದ್ವಿಚಕ್ರ ವಾಹನಗಳಿಗೂ ಟೋಲ್ ತೆರಿಗೆ ಪ್ರಸ್ತಾಪ ಇಲ್ಲ, ತಪ್ಪು ಮಾಹಿತಿ: ಸಂಪೂರ್ಣ ವಿನಾಯಿತಿ ಬಗ್ಗೆ NHAI, ನಿತಿನ್ ಗಡ್ಕರಿ ಸ್ಪಷ್ಟನೆ
ಹೆಲ್ಮೆಟ್‌ ಇಲ್ಲದೆ ಅಪಾಯಕಾರಿ ಸ್ಟಂಟ್‌ ; ಬಿದ್ದ ಬೈಕ್‌ ಸವಾರರ ಕುರಿತು ದಾರಿಹೋಕರ ನಿರ್ಲಕ್ಷ್ಯ | Video

Entertainment

ಒಡಹುಟ್ಟಿದವರ ಜಗಳಕ್ಕೆ ವೃದ್ಧನ ಫನ್ನಿ ಉತ್ತರ ; ನೆಟ್ಟಿಗರ ಮೆಚ್ಚುಗೆ ಗಳಿಸಿದ ವಿಡಿಯೋ | Watch
BREAKING : ಬಾಲಿವುಡ್ ನಟಿ ನಿಕಿತಾ ದತ್ತಾ ಹಾಗೂ ತಾಯಿಗೆ ಕೊರೊನಾ ಪಾಸಿಟಿವ್ ದೃಢ |Covid 19
BREAKING : ಕಾಮಿಡಿ ಕಿಲಾಡಿಗಳು ಖ್ಯಾತಿಯ ‘ಮಡೆನೂರು ಮನು’ ವಿರುದ್ಧ ಅತ್ಯಾಚಾರ ಆರೋಪ : ‘FIR’ ದಾಖಲು

Sports

BREAKING: ‘ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ಈಜುಗಾರ್ತಿ ಬುಲಾ ಚೌಧರಿ ಮನೆಯಿಂದ ಚಿನ್ನದ ಪದಕ, ಸ್ಮರಣಿಕೆ ಕಳವು
BREAKING : ‘ಸಾನಿಯಾ ಚಾಂದೋಕ್’ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ |PHOTO VIRAL
BIG NEWS: ಮಾಜಿ ಕ್ರಿಕೆಟಿಗ ಸುರೇಶ್ ರೈನಾಗೆ ಇಡಿ ಸಮನ್ಸ್: ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ನೋಟಿಸ್

Special

SHOCKING : ಮದುವೆಯಾಗಿ ಮಕ್ಕಳನ್ನು ಪಡೆಯದಿದ್ರೆ ಕೆಲಸದಿಂದ ವಜಾ : ಉದ್ಯೋಗಿಗಳಿಗೆ ಬೆದರಿಕೆ ಹಾಕಿದ ಕಂಪನಿ.!
ಗರ್ಭಿಣಿಯರು ಸಂಗೀತ ಕೇಳುವುದರಿಂದ ಸಿಗುತ್ತೆ ಇಂಥಾ ಪರಿಣಾಮ
BIG NEWS : ಇನ್ಮುಂದೆ ಮಗುವಿಗೆ ಜನ್ಮ ನೀಡಲಿದೆ ‘ರೋಬೋಟ್’ : ಚೀನಾದ ವಿಜ್ಞಾನಿಗಳಿಂದ ಹೊಸ ಆವಿಷ್ಕಾರ.!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?