KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪಡಿತರ ಚೀಟಿದಾರರಿಗೆ ಸಚಿವ ಮುನಿಯಪ್ಪ ಗುಡ್ ನ್ಯೂಸ್: ಸರಿಯಾದ ಸರ್ವರ್ ಸಮಸ್ಯೆ, ಫಲಾನುಭವಿಗಳ ಖಾತೆಗೆ ಹಣ ಜಮಾ

Published October 13, 2024 at 6:57 am
Share
SHARE

ಕೋಲಾರ: ಸರ್ವರ್ ಸಮಸ್ಯೆಯಿಂದಾಗಿ ಎರಡು ತಿಂಗಳಿಂದ ಪಡಿತರ ಹಣ ಬಾಕಿ ಉಳಿದುಕೊಂಡಿದ್ದು, ವಾರದೊಳಗೆ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ಕೋಲಾರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸಂಪನ್ಮೂಲ ಕೊರತೆ ಇಲ್ಲ. ಸರ್ವರ್ ಸಮಸ್ಯೆಯಿಂದಾಗಿ ಎರಡು ತಿಂಗಳಿಂದ ಪಡಿತರ ಹಣ ಬಾಕಿ ಉಳಿದುಕೊಂಡಿತ್ತು ಎಂದು ತಿಳಿಸಿದ್ದಾರೆ.

ಇದೀಗ ಸರ್ವರ್ ಸಮಸ್ಯೆ ಬಗೆಹರಿದಿದ್ದು, ಶೀಘ್ರವೇ ಹಣ ಪಾವತಿಸಲಾಗುವುದು. ಪ್ರತಿ ತಿಂಗಳು 10ರಂದು ಖಾತೆಗೆ ಹಣ ಜಮಾ ಮಾಡಲಾಗುತ್ತಿತ್ತು. ಈ ಬಾರಿ ತಡವಾಗಿದೆ. ಬಿಪಿಎಲ್ ಕಾರ್ಡ್ ಪರಿಶೀಲನೆ ಕಾರ್ಯ ಮುಂದುವರಿದಿದ್ದು, ಬಿಪಿಎಲ್ ಗೆ ಅರ್ಹತೆ ಇಲ್ಲದ ಕಾರ್ಡ್ ಗಳನ್ನು ಎಪಿಎಲ್ ಆಗಿ ಪರಿವರ್ತಿಸಲಾಗುವುದು. ಪ್ರತಿ ಕೆಜಿ ಅಕ್ಕಿಗೆ 15 ರೂ. ಸಬ್ಸಿಡಿ ದರದಲ್ಲಿ ವಿತರಿಸಲಾಗುವುದು ಎಂದು ಹೇಳಿದ್ದಾರೆ.

You Might Also Like

ಉದ್ಯೋಗ ವಾರ್ತೆ :  ‘ಕರ್ನಾಟಕ ಗ್ರಾಮೀಣ ಬ್ಯಾಂಕ್’ ನಲ್ಲಿ 1425 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ.!

BREAKING : ಬೆಳಗಾವಿಯಲ್ಲಿ ಬಾಲಕಿಯ ರೇಪ್ & ಮರ್ಡರ್ ಕೇಸ್ : ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್.!

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಬಿಗ್ ಶಾಕ್: ಅರ್ಜಿ ಸಲ್ಲಿಸಲು 1 ಲಕ್ಷ ರೂ. ದೇಣಿಗೆ ಕಡ್ಡಾಯ

ರಸ್ತೆ ಗುಂಡಿ ಮುಚ್ಚಿ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರಿಗೆ ಶಾಕ್…! ಎಫ್ಐಆರ್ ದಾಖಲು

SHOCKING: ಮನೆಯಲ್ಲಿ ಹಣ ಕದ್ದ ಪುತ್ರಿಯನ್ನು ಕತ್ತು ಹಿಸುಕಿ ಕೊಂದ ತಂದೆ

TAGGED:accountಕೆ.ಹೆಚ್. ಮುನಿಯಪ್ಪKH MuniyappaRation cardಖಾತೆಗೆ ಹಣ ಜಮಾServerಸರ್ವರ್ ಸಮಸ್ಯೆಪಡಿತರ ಕಾರ್ಡ್
Share This Article
Facebook Copy Link Print

Latest News

ಉದ್ಯೋಗ ವಾರ್ತೆ :  ‘ಕರ್ನಾಟಕ ಗ್ರಾಮೀಣ ಬ್ಯಾಂಕ್’ ನಲ್ಲಿ 1425 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ.!
BREAKING : ಬೆಳಗಾವಿಯಲ್ಲಿ ಬಾಲಕಿಯ ರೇಪ್ & ಮರ್ಡರ್ ಕೇಸ್ : ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್.!
ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಬಿಗ್ ಶಾಕ್: ಅರ್ಜಿ ಸಲ್ಲಿಸಲು 1 ಲಕ್ಷ ರೂ. ದೇಣಿಗೆ ಕಡ್ಡಾಯ
ರಸ್ತೆ ಗುಂಡಿ ಮುಚ್ಚಿ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರಿಗೆ ಶಾಕ್…! ಎಫ್ಐಆರ್ ದಾಖಲು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!
ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ? ನಿಮಗೆ ತಿಳಿದಿರಲಿ ಈ ಮಾಹಿತಿ

Automotive

BREAKING: 15 ವರ್ಷಕ್ಕಿಂತ ಹಳೆಯ ವಾಹನ ಗುಜರಿಗೆ ಹಾಕಲು ಸರ್ಕಾರ ಆದೇಶ: ಇಲಾಖೆ, ನಿಗಮ, ಮಂಡಳಿಗಳಿಗೆ ಸೂಚನೆ
ʼಟೆಸ್ಲಾʼ ಭಾರತಕ್ಕೆ ಎಂಟ್ರಿ: ಕನಸಿನ ಇವಿ ಕಾರಿನ ಬೆಲೆ ಎಷ್ಟು ? ಇಲ್ಲಿದೆ ಸಂಪೂರ್ಣ ವಿವರ !
ALERT : ‘ಮೊಬೈಲ್ ಚಾರ್ಜ್’ ಗೆ ಹಾಕುವಾಗ ಈ ತಪ್ಪು ಮಾಡಿದ್ರೆ, ‘ಬಾಂಬ್’ ನಂತೆ ಬ್ಲಾಸ್ಟ್ ಆಗುತ್ತೆ ಹುಷಾರ್.!

Entertainment

BIG NEWS: ವಂಚನೆ ಪ್ರಕರಣ: ನಟಿ ಆಲಿಯಾ ಭಟ್ ಮಾಜಿ ಆಪ್ತ ಕಾರ್ಯದರ್ಶಿ ಬೆಂಗಳೂರಿನಲ್ಲಿ ಅರೆಸ್ಟ್
ʼಬಿಗ್ ಬಜೆಟ್ʼ ಚಿತ್ರಕ್ಕೆ ರಾಶಿ ಖನ್ನಾ ಎಂಟ್ರಿ : ಪವನ್‌ ಕಲ್ಯಾಣ್‌ ಜೊತೆ ತೆರೆ ಹಂಚಿಕೊಳ್ಳಲು ರೆಡಿ !
SHOCKING : ‘ಪಾರ್ಕಿಂಗ್’ ವಿಚಾರಕ್ಕೆ ಬಾಲಿವುಡ್ ನಟಿ ‘ಹುಮಾ ಖುರೇಷಿ’ ಸಹೋದರನ ಬರ್ಬರ ಹತ್ಯೆ : ಭಯಾನಕ ವೀಡಿಯೋ ವೈರಲ್ |WATCH VIDEO

Sports

BIG NEWS: ಸೂಪರ್ ಓವರ್ ಥ್ರಿಲ್ಲಿಂಗ್ ಪಂದ್ಯದಲ್ಲಿ ಶ್ರೀಲಂಕಾ ಮಣಿಸಿದ ಭಾರತ: ಅಜೇಯವಾಗಿ ಫೈನಲ್ ಗೆ ಲಗ್ಗೆ
BREAKING: ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಗೆ ಬಿಗ್ ಶಾಕ್: ಪಾಕ್ ವಿರುದ್ಧದ ಪಂದ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಭಾರೀ ದಂಡ
BREAKING: ಗನ್ ರೀತಿ ಬ್ಯಾಟ್ ತೋರಿಸಿದ ಪಾಕ್ ಆಟಗಾರರಿಗೆ ದಂಡ, ಎಚ್ಚರಿಕೆ

Special

ಎಷ್ಟು ಬೇಕೋ ಅಷ್ಟೇ ಬಳಸಿ ಶುಂಠಿ; ಅತಿಯಾದರೆ ತಪ್ಪಿದ್ದಲ್ಲ ಅಪಾಯ….!
ಹಣ ಉಳಿತಾಯ ಮಾಡಲು ಬಯಸ್ತೀರಾ……? ಇಲ್ಲಿದೆ ನಿಮಗೆ ಬಹುಮುಖ್ಯವಾದ ಸಲಹೆ….!
ಬಳಸಿದ ಚಹಾ ಪುಡಿ ಎಸೆಯದೆ ಹೀಗೆ ಬಳಸಿ ಪ್ರಯೋಜನ ಪಡೆಯಿರಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?