KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪಡಿತರ ಚೀಟಿದಾರರಿಗೆ ಸಚಿವ ಮುನಿಯಪ್ಪ ಗುಡ್ ನ್ಯೂಸ್: ಸರಿಯಾದ ಸರ್ವರ್ ಸಮಸ್ಯೆ, ಫಲಾನುಭವಿಗಳ ಖಾತೆಗೆ ಹಣ ಜಮಾ

Published October 13, 2024 at 6:57 am
Share
SHARE

ಕೋಲಾರ: ಸರ್ವರ್ ಸಮಸ್ಯೆಯಿಂದಾಗಿ ಎರಡು ತಿಂಗಳಿಂದ ಪಡಿತರ ಹಣ ಬಾಕಿ ಉಳಿದುಕೊಂಡಿದ್ದು, ವಾರದೊಳಗೆ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ಕೋಲಾರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸಂಪನ್ಮೂಲ ಕೊರತೆ ಇಲ್ಲ. ಸರ್ವರ್ ಸಮಸ್ಯೆಯಿಂದಾಗಿ ಎರಡು ತಿಂಗಳಿಂದ ಪಡಿತರ ಹಣ ಬಾಕಿ ಉಳಿದುಕೊಂಡಿತ್ತು ಎಂದು ತಿಳಿಸಿದ್ದಾರೆ.

ಇದೀಗ ಸರ್ವರ್ ಸಮಸ್ಯೆ ಬಗೆಹರಿದಿದ್ದು, ಶೀಘ್ರವೇ ಹಣ ಪಾವತಿಸಲಾಗುವುದು. ಪ್ರತಿ ತಿಂಗಳು 10ರಂದು ಖಾತೆಗೆ ಹಣ ಜಮಾ ಮಾಡಲಾಗುತ್ತಿತ್ತು. ಈ ಬಾರಿ ತಡವಾಗಿದೆ. ಬಿಪಿಎಲ್ ಕಾರ್ಡ್ ಪರಿಶೀಲನೆ ಕಾರ್ಯ ಮುಂದುವರಿದಿದ್ದು, ಬಿಪಿಎಲ್ ಗೆ ಅರ್ಹತೆ ಇಲ್ಲದ ಕಾರ್ಡ್ ಗಳನ್ನು ಎಪಿಎಲ್ ಆಗಿ ಪರಿವರ್ತಿಸಲಾಗುವುದು. ಪ್ರತಿ ಕೆಜಿ ಅಕ್ಕಿಗೆ 15 ರೂ. ಸಬ್ಸಿಡಿ ದರದಲ್ಲಿ ವಿತರಿಸಲಾಗುವುದು ಎಂದು ಹೇಳಿದ್ದಾರೆ.

You Might Also Like

ತಜ್ಞ ವೈದ್ಯರ ಕೊರತೆ ನೀಗಿಸಲು ಮಹತ್ವದ ಕ್ರಮ: ನಿವೃತ್ತಿ ವಯಸ್ಸು 65 ವರ್ಷಕ್ಕೆ ಹೆಚ್ಚಿಸಿ ಸರ್ಕಾರ ಆದೇಶ

ಆನ್ಲೈನ್ ವಂಚನೆ ತಡೆಗೆ ಕೇಂದ್ರ ಸರ್ಕಾರ ಮಹತ್ವದ ಕ್ರಮ: ಇನ್ನು 6 ತಿಂಗಳಲ್ಲಿ ಸುರಕ್ಷಿತ ‘ಬ್ಯಾಂಕ್. ಇನ್’ ಡೊಮೈನ್

BREAKING: ಗುಲ್ಜಾರ್ ಹೌಸ್ ಕಟ್ಟಡದಲ್ಲಿ ಬೆಂಕಿ ಪ್ರಕರಣ; ಸಾವಿನ ಸಂಖ್ಯೆ 17ಕ್ಕೆ ಏರಿಕೆ

ಬೆಂಗಳೂರಿನ ಟೆಕ್ಕಿ 30ನೇ ವಯಸ್ಸಿಗೆ 1 ಕೋಟಿ ರೂ. ನಿವ್ವಳ ಮೌಲ್ಯ ಗಳಿಸಿದ್ದು ಹೇಗೆ ? ಇಲ್ಲಿದೆ ಯಶಸ್ಸಿನ ʼರಹಸ್ಯʼ

BREAKING: ಕ್ಯಾಲಿಫೋರ್ನಿಯಾದಲ್ಲಿ ಬಾಂಬ್ ಸ್ಫೋಟ: ಓರ್ವ ಸಾವು; ಐವರಿಗೆ ಗಾಯ

TAGGED:accountಕೆ.ಹೆಚ್. ಮುನಿಯಪ್ಪKH MuniyappaRation cardಖಾತೆಗೆ ಹಣ ಜಮಾServerಸರ್ವರ್ ಸಮಸ್ಯೆಪಡಿತರ ಕಾರ್ಡ್
Share This Article
Facebook Copy Link Print

Latest News

ತಜ್ಞ ವೈದ್ಯರ ಕೊರತೆ ನೀಗಿಸಲು ಮಹತ್ವದ ಕ್ರಮ: ನಿವೃತ್ತಿ ವಯಸ್ಸು 65 ವರ್ಷಕ್ಕೆ ಹೆಚ್ಚಿಸಿ ಸರ್ಕಾರ ಆದೇಶ
ಆನ್ಲೈನ್ ವಂಚನೆ ತಡೆಗೆ ಕೇಂದ್ರ ಸರ್ಕಾರ ಮಹತ್ವದ ಕ್ರಮ: ಇನ್ನು 6 ತಿಂಗಳಲ್ಲಿ ಸುರಕ್ಷಿತ ‘ಬ್ಯಾಂಕ್. ಇನ್’ ಡೊಮೈನ್
BREAKING: ಗುಲ್ಜಾರ್ ಹೌಸ್ ಕಟ್ಟಡದಲ್ಲಿ ಬೆಂಕಿ ಪ್ರಕರಣ; ಸಾವಿನ ಸಂಖ್ಯೆ 17ಕ್ಕೆ ಏರಿಕೆ
ಬೆಂಗಳೂರಿನ ಟೆಕ್ಕಿ 30ನೇ ವಯಸ್ಸಿಗೆ 1 ಕೋಟಿ ರೂ. ನಿವ್ವಳ ಮೌಲ್ಯ ಗಳಿಸಿದ್ದು ಹೇಗೆ ? ಇಲ್ಲಿದೆ ಯಶಸ್ಸಿನ ʼರಹಸ್ಯʼ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಭರ್ಜರಿ ಸುದ್ದಿ: ಮುಂದಿನ ತಿಂಗಳಿಂದ ‘ಅನ್ನಭಾಗ್ಯ ಯೋಜನೆ’ಯಡಿ ಉಚಿತವಾಗಿ ಅಕ್ಕಿ ಜತೆಗೆ ರಾಗಿ, ಜೋಳ ವಿತರಣೆ
ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
SHOCKING : ರಾಜ್ಯದಲ್ಲಿ ಆಘಾತಕಾರಿ ಘಟನೆ : ಯುವತಿಗೆ ಲೈಂಗಿಕ ಕಿರುಕುಳ ನೀಡಿದ ‘KSRTC’ ಬಸ್ ಕಂಡಕ್ಟರ್.!

Automotive

ಬಡ ಜನತೆಗೆ ಕೈಗೆಟುವ ಬೆಲೆಯಲ್ಲಿ ಸಿಗುತ್ತಂತೆ ಜಿಯೋ EV ಸೈಕಲ್‌ ; ಬೆರಗಾಗಿಸುತ್ತೆ ‌ʼಮೈಲೇಜ್ʼ
BIG NEWS: ದೆಹಲಿ-ಗುರುಗ್ರಾಮ್ ಪ್ರಯಾಣಿಕರಿಗೆ ಸಿಹಿ ಸುದ್ದಿ ; ಮೇ ಅಂತ್ಯಕ್ಕೆ ಟ್ರಾಫಿಕ್ ಕಿರಿಕಿರಿಯಿಂದ ಮುಕ್ತಿ !
BIG NEWS : ಭಾರತದ ಇಂಟರ್’ನೆಟ್ ಕ್ಷೇತ್ರಕ್ಕೆ ಎಲಾನ್ ಮಸ್ಕ್ ‘ಸ್ಟಾರ್ ಲಿಂಕ್’ ಎಂಟ್ರಿ..! ಸಿಗಲಿದೆ ಅಗ್ಗದ ಡೇಟಾ..?

Entertainment

ಹೋಳಿ ಹಬ್ಬದ ಕುರಿತು ಅವಹೇಳನ: ನಟಿ ಫರಾ ಖಾನ್ ವಿರುದ್ಧ FIR
ಫ್ಯಾಟಿ ಲಿವರ್‌ ಸಮಸ್ಯೆ ಜಯಿಸಿದ ಹೃತಿಕ್‌ ರೋಷನ್‌ ಸಹೋದರಿ ; ಸ್ಪೂರ್ತಿಯುತ ಕಥೆ ವೈರಲ್‌ | Watch
SHOCKING NEWS: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಹಾಸ್ಯನಟ ರಾಕೇಶ್ ಪೂಜಾರಿ ವಿಧಿವಶ | Comedian Rakesh Poojary Passes away

Sports

ಐಪಿಎಲ್ ಪಂದ್ಯಕ್ಕೆ ಮಳೆ ಅಡ್ಡಿ: ಹಾಲಿ ಚಾಂಪಿಯನ್ ಕೆಕೆಆರ್ ಔಟ್, RCB ಪ್ಲೇಆಫ್ ಪ್ರವೇಶ ಬಹುತೇಕ ಖಚಿತ
ವಾಂಖೆಡೆಯಲ್ಲಿ ಸಂಭ್ರಮದ ನಡುವೆ ಅಣ್ಣನ ಸಿಟ್ಟು ; ಕಾರ್ ಡೆಂಟ್‌ಗಾಗಿ ತಮ್ಮನಿಗೆ ಕ್ಲಾಸ್ ತೆಗೆದುಕೊಂಡ ರೋಹಿತ್ ಶರ್ಮಾ | Watch Video
ಬೆಂಗಳೂರಿನಲ್ಲಿ ಇಂದು ಹೈವೋಲ್ಟೇಜ್ ಪಂದ್ಯ: ಪ್ಲೇಆಫ್ ಗೆ ಅಧಿಕೃತ ಎಂಟ್ರಿಗೆ RCB ಸಜ್ಜು

Special

ʼಪಾದರಕ್ಷೆʼಯ ಆಯ್ಕೆ ಮಾಡುವಾಗ ಪಾದಗಳ ಬಗ್ಗೆ ಇರಲಿ ಕಾಳಜಿ
ಮಹಾಶಿವರಾತ್ರಿ: ʼವಾಟ್ಸಾಪ್ʼ ನಲ್ಲಿ ಹಂಚಿಕೊಳ್ಳಲು ಇಲ್ಲಿವೆ ಶಿವನ ಚಿತ್ರ ಹಾಗೂ ಸಂದೇಶ
ಪ್ರತಿ ದಿನ ಸ್ನಾನ ಮಾಡುವುದರಿಂದಾಗುವ ನಷ್ಟವೇನು ಗೊತ್ತಾ….?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?