KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್: 14 ಲಕ್ಷಕ್ಕೂ ಅಧಿಕ ಖಾತೆಗೆ ಜಮಾ ಆಗದ ಹಣ

Published August 22, 2023 at 8:25 am
Share
SHARE

ಬೆಂಗಳೂರು: ತಾಂತ್ರಿಕ ಸಮಸ್ಯೆಯಿಂದಾಗಿ 14 ಲಕ್ಷಕ್ಕೂ ಅಧಿಕ ಬಿಪಿಎಲ್ ಕಾರ್ಡ್ ದಾರರಿಗೆ ಅನ್ನಭಾಗ್ಯ ಯೋಜನೆಯ ಹಣ ಪಾವತಿಯಾಗಿಲ್ಲ ಎಂದು ಹೇಳಲಾಗಿದೆ.

ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ದಾರರಿಗೆ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ಖಾತೆಗೆ ಹಣ ಜಮಾ ಮಾಡಲಾಗುತ್ತಿದೆ. ರಾಜ್ಯದಲ್ಲಿ 1.27 ಕೋಟಿ ಅಧಿಕ ಅರ್ಹ ಕಾರ್ಡ್ ಗಳಿವೆ. ಇವುಗಳಲ್ಲಿ 1,03,68,897 ಕಾರ್ಡ್ ಗಳಿಗೆ 605.90 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ.

ಬ್ಯಾಂಕ್ ಖಾತೆ ಸಮಸ್ಯೆ ಸೇರಿದಂತೆ ಇತರೆ ಕೆಲವು ತಾಂತ್ರಿಕ ದೋಷಗಳ ಕಾರಣದಿಂದ ರಾಜ್ಯಾದ್ಯಂತ ಸುಮಾರು 14 ಲಕ್ಷಕ್ಕೂ ಅಧಿಕ ಬಿಪಿಎಲ್ ಕಾರ್ಡ್ ದಾರರ ಖಾತೆಗೆ ಹಣ ಪಾವತಿಯಾಗಿಲ್ಲ. ಇದರಿಂದಾಗಿ ಅನ್ನಭಾಗ್ಯ ಯೋಜನೆಯ ಹಣದಿಂದ ಈ ಕಾರ್ಡ್ ದಾರರು ವಂಚಿತರಾಗಿದ್ದಾರೆ. ಕಳೆದ ತಿಂಗಳು 21 ಲಕ್ಷ ಕಾರ್ಡ್ ಗಳಿಗೆ ತಾಂತ್ರಿಕ ಸಮಸ್ಯೆಯ ಕಾರಣ ಅನ್ನಭಾಗ್ಯ ಯೋಜನೆ ಹಣ ಜಮಾ ಆಗಿರಲಿಲ್ಲ.

ಇವುಗಳಲ್ಲಿ 7 ಲಕ್ಷ ಕಾರ್ಡುಗಳ ತಾಂತ್ರಿಕ ಸಮಸ್ಯೆ ಪರಿಹರಿಸಲಾಗಿದ್ದು, ಉಳಿದ 14 ಲಕ್ಷ ಕಾಡ್ಡ್ ಗ ಸಮಸ್ಯೆಗಳ ಬಗ್ಗೆ ಗ್ರಾಹಕರಿಗೆ ಮಾಹಿತಿ ನೀಡಿ ಹಂತ ಹಂತವಾಗಿ ಬಗೆಹರಿಸಿ ಖಾತೆಗೆ ಹಣ ಹಾಕಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

ಕಳೆದ ತಿಂಗಳು ಜಿಲ್ಲಾವಾರು ಹಂತ ಹಂತವಾಗಿ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದ್ದು, ಈ ಬಾರಿ ಏಕಕಾಲಕ್ಕೆ ಹಣ ವರ್ಗಾವಣೆ ಮಾಡಲಾಗುವುದು.

1.27 ಕೋಟಿ ಗೂ ಅಧಿಕ ಬಿಪಿಎಲ್ ಕಾರ್ಡ್ ಗಳಲ್ಲಿ ಸುಮಾರು 8 ಲಕ್ಷ ಪಡಿತರ ಚೀಟಿದಾರರು ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ಕಿ ಪಡೆಯದ ಕಾರಣ ಅವರನ್ನು ಸೌಲಭ್ಯದಿಂದ ಕೈಬಿಡಲಾಗಿದೆ. ಮೂರು ತಿಂಗಳಿಂದ ರೇಷನ್ ಪಡೆಯದ ಕಾರ್ಡ್ ದಾರರು ಅನ್ನಭಾಗ್ಯ ಯೋಜನೆ ನಗದು ವರ್ಗಾವಣೆ ಸೌಲಭ್ಯದಿಂದ ಅನರ್ಹರಾಗುತ್ತಾರೆ.

ಅಂತ್ಯೋದಯ ಕಾರ್ಡ್ ಗಳಲ್ಲಿ ಮೂರು ಅಥವಾ ಮೂರಕ್ಕಿಂತ ಕಡಿಮೆ ಸದಸ್ಯರಿದ್ದರೆ ಅಂತವರನ್ನು ಹೊರಗಿಡಲಾಗಿದೆ. ಮೂರಕ್ಕಿಂತ ಹೆಚ್ಚು ಸದಸ್ಯರಿದ್ದರೆ ಖಾತೆಗೆ ಹಣ ಜಮಾ ಮಾಡಲಾಗುತ್ತದೆ.

ಕೆಲವರಿಗೆ ಖಾತೆ ಇಲ್ಲ, ಮತ್ತೆ ಕೆಲವರ ಖಾತೆ ನಿಷ್ಕ್ರಿಯವಾಗಿವೆ, ಕೆಲವರು ತಪ್ಪಾದ ಆಧಾರ್ ಸಂಖ್ಯೆ ನೀಡಿದ್ದಾರೆ. ಪಡಿತರೆ ಚೀಟಿಗೆ ಕೆಲವರ ಆಧಾರ್ ಲಿಂಕ್ ಮಾಡಿಲ್ಲ, ರಾಷ್ಟ್ರೀಯ ಮಾಹಿತಿ ಕೇಂದ್ರದ ದತ್ತಾಂಶ ಇಲ್ಲದಿರುವುದು ಸೇರಿದಂತೆ ಹಲವು ಕಾರಣಗಳಿಂದ ಅನ್ನ ಭಾಗ್ಯದ ಹಣ ಖಾತೆಗೆ ಪಾವತಿಯಾಗಿಲ್ಲ. ಆಹಾರ ಇಲಾಖೆ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದು ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಲಾಗಿದೆ.

You Might Also Like

ಡಿಸಿ ದಿಢೀರ್ ಪರಿಶೀಲನೆ ವೇಳೆ ನಗದು ವ್ಯತ್ಯಾಸ, ಅನಧಿಕೃತ ವ್ಯಕ್ತಿಯಿಂದ ಕಚೇರಿ ಕೆಲಸ: SDA ಅಮಾನತು

BREAKING: ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಜಾಮೀನು ರದ್ದು: ಸುಪ್ರೀಂಕೋರ್ಟ್ ಆದೇಶ

BREAKING: 5 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

BREAKING: ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ವಂಚನೆ ಪ್ರಕರಣ: RM ಮಂಜುನಾಥ ಗೌಡಗೆ ಸೇರಿದ 13.91 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಮದರಸಾ ಶಿಕ್ಷಣ ಸುಧಾರಣೆಗೆ ಮಹತ್ವದ ಕ್ರಮ: ಪಠ್ಯಕ್ರಮ, ಶಿಕ್ಷಕರ ಅರ್ಹತೆಗಳ ಪರಿಷ್ಕರಣೆಗೆ ಸಮಿತಿ ರಚಿಸಿದ ಉತ್ತರ ಪ್ರದೇಶ ಸರ್ಕಾರ

TAGGED:Moneyaccountತಾಂತ್ರಿಕ ಸಮಸ್ಯೆRation cardಅನ್ನಭಾಗ್ಯ ಯೋಜನೆಖಾತೆಗೆ ಹಣಬಿಪಿಎಲ್ ಕಾರ್ಡ್ ದಾರರುAnnabhagya
Share This Article
Facebook Copy Link Print

Latest News

ಡಿಸಿ ದಿಢೀರ್ ಪರಿಶೀಲನೆ ವೇಳೆ ನಗದು ವ್ಯತ್ಯಾಸ, ಅನಧಿಕೃತ ವ್ಯಕ್ತಿಯಿಂದ ಕಚೇರಿ ಕೆಲಸ: SDA ಅಮಾನತು
BREAKING: ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಜಾಮೀನು ರದ್ದು: ಸುಪ್ರೀಂಕೋರ್ಟ್ ಆದೇಶ
BREAKING: 5 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ
BREAKING: ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ವಂಚನೆ ಪ್ರಕರಣ: RM ಮಂಜುನಾಥ ಗೌಡಗೆ ಸೇರಿದ 13.91 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!
BREAKING : ‘ಮಡೆನೂರು ಮನು’ ಬೆನ್ನಲ್ಲೇ ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ.!

Automotive

ಟ್ರಕ್ ಗಳಿಗೂ ಸುರಕ್ಷತಾ ಮೌಲ್ಯಮಾಪನ ರೇಟಿಂಗ್ ಪ್ರಾರಂಭಿಸಲು ಸರ್ಕಾರ ಚಿಂತನೆ
ವಾಹನ ಸವಾರರೇ ಎಚ್ಚರ…..! ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ 25,000 ರೂ. ದಂಡ…..!
ಹಾಡಹಗಲೇ ಮಹಿಳೆ ಸರ ಕಸಿದು ಪರಾರಿ ; ಆಘಾತಕಾರಿ ಕೃತ್ಯ ಸಿಸಿ ಟಿವಿಯಲ್ಲಿ ಸೆರೆ | Watch

Entertainment

ಸ್ಯಾಂಡಲ್ ವುಡ್ ನಲ್ಲಿ ಸಂಚಲನ ಸೃಷ್ಟಿಸಿದ ‘ಚಿ.ಸೌಜನ್ಯ’ ಪೋಸ್ಟರ್: ನೈಜ ಘಟನೆಯಾಧಾರಿತ ಚಿತ್ರಕ್ಕೆ ಹರ್ಷಿಕಾ ಪೂಣಚ್ಚ ನಿರ್ದೇಶನ
BREAKING NEWS: ಹೃದಯಾಘಾತದಿಂದ ಖ್ಯಾತ ಛಾಯಾಗ್ರಾಹಕ, ನಟ ರಾಧಾಕೃಷ್ಣನ್ ಚಕ್ಯಾತ್ ವಿಧಿವಶ | Radhakrishnan Chakyat passes away
‘ಜೋ ಜೀತಾ ವಹಿ ಸಿಕಂದರ್’ ಬಿಡುಗಡೆಯಾಗಿ 33 ವರ್ಷ ; ಇಂಟ್ರಸ್ಟಿಂಗ್‌ ಸಂಗತಿ ಹಂಚಿಕೊಂಡ ನಿರ್ದೇಶಕ !

Sports

BREAKING NEWS: ಕಾಲ್ತುಳಿತ ಸಂತ್ರಸ್ತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ನೆರವು ಘೋಷಿಸಿದ RCB
BREAKING: HAL ಏರ್ ಪೋರ್ಟ್ ಗೆ ಬಂದಿಳಿದ RCB ಆಟಗಾರರು: ಅದ್ಧೂರಿ ಸ್ವಾಗತ
BREAKING : ‘ಬೆಂಗಳೂರಿಗೆ ಬಂದು ಸಂಭ್ರಮಾಚರಣೆ ಮಾಡ್ತೀವಿ’ : ಹೊಸ ವಿಡಿಯೋ ಹಂಚಿಕೊಂಡ ವಿರಾಟ್ ಕೊಹ್ಲಿ |WATCH VIDEO

Special

ಯಾವ ವಯಸ್ಸಿನಲ್ಲಿ ಮಕ್ಕಳಿಗೆ ಮುಟ್ಟಿನ ಬಗ್ಗೆ ತಿಳಿಸಬೇಕು ಗೊತ್ತಾ…?
ʼವ್ಯಸನʼ ಮುಕ್ತರಾಗಲು ಶಾಶ್ವತ ಪರಿಹಾರ ; ಇಲ್ಲಿದೆ ಆಚಾರ್ಯ ಬಾಲಕೃಷ್ಣರ ಸರಳ ಮನೆಮದ್ದು !
ನಿಮಗೆ ಗೊತ್ತಾ ? ʼಸ್ಮಾರ್ಟ್‌ ಫೋನ್‌ʼ ಬಳಸಿ ಪತ್ತೆ ಹಚ್ಚಬಹುದು ʼಹೋಟೆಲ್ʼ ಕೋಣೆಯಲ್ಲಿನ ʼಗುಪ್ತ ಕ್ಯಾಮೆರಾʼ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?