KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ: ಖಾತೆಗೆ ಪ್ರತಿ ತಿಂಗಳ ಅಂತ್ಯದೊಳಗೆ ಅಕ್ಕಿ ಹಣ ಜಮಾ, ಗುಣಮಟ್ಟದ ಧಾನ್ಯ

Published June 25, 2024 at 5:35 am
Share
SHARE

ಬೆಂಗಳೂರು: ಪ್ರತಿ ತಿಂಗಳ ಅಂತ್ಯದೊಳಗೆ ಹೆಚ್ಚುವರಿ ಐದು ಕೆಜಿ ಅಕ್ಕಿ ಹಣವನ್ನು ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಜಮಾ ಮಾಡಲು ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸೋಮವಾರ ಆಹಾರ ನಿಗಮದಲ್ಲಿ ನಡೆದ ಸಭೆಯಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ಪ್ರತಿ ಮಾಸಾಂತ್ಯದೊಳಗೆ ಅನ್ನಭಾಗ್ಯ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಬಿಡುಗಡೆ ಮಾಡುವಂತೆ ಸೂಚನೆ ನೀಡಿದ್ದಾರೆ.

ಇಲಾಖೆಯಲ್ಲಿರುವ ಲೋಪದೋಷ ಸರಿಪಡಿಸಬೇಕು. ಹೊಸ ಪಡಿತರ ಚೀಟಿ ಕೋರಿ ಐದು ವರ್ಷಗಳಿಂದ ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲಿಸಿ ಬಿಪಿಎಲ್, ಎಪಿಎಲ್ ಕಾರ್ಡ್ ಗಳನ್ನು ಗುರುತಿಸಿ ವಿಲೇವಾರಿ ಮಾಡಬೇಕು. ಇಲಾಖೆಯಲ್ಲಿ ಪಡಿತರ ಚೀಟಿದಾರರಿಗೆ ಸರಬರಾಜು ಮಾಡುತ್ತಿರುವ ಅಕ್ಕಿ, ರಾಗಿ, ಜೋಳ ಮೊದಲಾದ ಧಾನ್ಯಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.

You Might Also Like

ಈ ಬಾರಿ ವಾಡಿಕೆಗೂ ಮುನ್ನವೇ ಮುಂಗಾರು ಪ್ರವೇಶ: ಹವಾಮಾನ ಇಲಾಖೆ ಮಾಹಿತಿ

ಪಾಕಿಸ್ತಾನದ ಪರ ಬೇಹುಗಾರಿಕೆ: ಇಬ್ಬರು ಅರೆಸ್ಟ್

SSLC ಪಾಸಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮಾಸಿಕ 2,500 ರೂ. ಶಿಷ್ಯವೇತನದೊಂದಿಗೆ DHTT ಕೋರ್ಸ್ ಗೆ ಅರ್ಜಿ ಆಹ್ವಾನ

ಮಹಿಳೆಯರ ಫೋಟೋ ಕ್ಲಿಕ್ಕಿಸಿ ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ ಮಾಡುತ್ತಿದ್ದ ಕಾಮುಕ ಅರೆಸ್ಟ್

BIG NEWS: ಕಂದಕಕ್ಕೆ ಉರುಳಿದ ಸರ್ಕಾರಿ ಬಸ್: 21 ಪ್ರಯಾಣಿಕರು ಸಾವು

TAGGED:riceಪ್ರತಿ ತಿಂಗಳ ಅಂತ್ಯದೊಳಗೆaccountಕೆ.ಹೆಚ್. ಮುನಿಯಪ್ಪKH Muniyapparationಜಮಾಅನ್ನಭಾಗ್ಯಅಕ್ಕಿ ಹಣ
Share This Article
Facebook Copy Link Print

Latest News

ಈ ಬಾರಿ ವಾಡಿಕೆಗೂ ಮುನ್ನವೇ ಮುಂಗಾರು ಪ್ರವೇಶ: ಹವಾಮಾನ ಇಲಾಖೆ ಮಾಹಿತಿ
ಪಾಕಿಸ್ತಾನದ ಪರ ಬೇಹುಗಾರಿಕೆ: ಇಬ್ಬರು ಅರೆಸ್ಟ್
SSLC ಪಾಸಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮಾಸಿಕ 2,500 ರೂ. ಶಿಷ್ಯವೇತನದೊಂದಿಗೆ DHTT ಕೋರ್ಸ್ ಗೆ ಅರ್ಜಿ ಆಹ್ವಾನ
ಮಹಿಳೆಯರ ಫೋಟೋ ಕ್ಲಿಕ್ಕಿಸಿ ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ ಮಾಡುತ್ತಿದ್ದ ಕಾಮುಕ ಅರೆಸ್ಟ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಭರ್ಜರಿ ಸುದ್ದಿ: ಮುಂದಿನ ತಿಂಗಳಿಂದ ‘ಅನ್ನಭಾಗ್ಯ ಯೋಜನೆ’ಯಡಿ ಉಚಿತವಾಗಿ ಅಕ್ಕಿ ಜತೆಗೆ ರಾಗಿ, ಜೋಳ ವಿತರಣೆ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
SHOCKING : ರಾಜ್ಯದಲ್ಲಿ ಆಘಾತಕಾರಿ ಘಟನೆ : ಯುವತಿಗೆ ಲೈಂಗಿಕ ಕಿರುಕುಳ ನೀಡಿದ ‘KSRTC’ ಬಸ್ ಕಂಡಕ್ಟರ್.!
ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ

Automotive

ಯುವಕರೇ ಎಚ್ಚರ: ರಸ್ತೆಯಲ್ಲಿ ಡ್ರಿಫ್ಟಿಂಗ್ ಮಾಡಿದ್ರೆ ಭಾರೀ ‌ʼಫೈನ್ʼ ಗ್ಯಾರಂಟಿ !
ಶೋಕಿ ಮಾಡೋಕೆ ಹೋಗಿ ಶಾಕ್: ಸ್ಟಂಟ್ ಮಾಡುತ್ತಿದ್ದಾಗ ಅಪಘಾತವಾದ ವಿಡಿಯೋ ವೈರಲ್ | Watch
ವೇಗದ ಕಾರು, ತೆರೆದ ಬಾಗಿಲು; ಯುವಕನ ಅಪಾಯಕಾರಿ ಸಾಹಸ | Viral Video

Entertainment

ಸಿಕಂದರ್‌ನಿಂದ ಝೋರಾ ಜಬೀನ್ ಹಾಡು: ಸಲ್ಮಾನ್-ರಶ್ಮಿಕಾ ಕೆಮಿಸ್ಟ್ರಿ ನೋಡಿ ಫ್ಯಾನ್ಸ್ ಫುಲ್ ಖುಷ್…..!
ರಶ್ಮಿಕಾ ಮಂದಣ್ಣ: ಮಹಿಳಾ ಪ್ರಗತಿಗೆ ಹಿನ್ನಡೆಯೇ?
ಯಶಸ್ಸಿನ ಶಿಖರದಲ್ಲಿದ್ದಾಗ ವಿಧಿ ಆಟ: ಇಲ್ಲಿದೆ 22ರಲ್ಲೇ ಬದುಕಿಗೆ ಬೈ ಹೇಳಿದ ಪ್ರತಿಭಾನ್ವಿತ ನಟಿಯ ದುರಂತ ಕಥೆ !

Sports

BIG UPDATE : ಭಾರತ-ಪಾಕ್ ನಡುವೆ ಉದ್ವಿಗ್ನತೆ : ‘IPL’ ಟೂರ್ನಿ 1 ವಾರ ಮಾತ್ರ ಮುಂದೂಡಿಕೆ
ರದ್ದಾದ ಧರ್ಮಶಾಲಾ IPL ಪಂದ್ಯ: ವಿಮಾನ ನಿಲ್ದಾಣ ಮುಚ್ಚಿದ ಕಾರಣ ಬಿಗಿಭದ್ರತೆಯೊಂದಿಗೆ ವಿಶೇಷ ರೈಲಿನಲ್ಲಿ ಪಂಜಾಬ್, ದೆಹಲಿ ತಂಡಗಳು ಶಿಫ್ಟ್
ಭಾರತದ ಡ್ರೋನ್ ದಾಳಿಯಿಂದ ಹಾನಿಯಾದ ರಾವಲ್ಪಿಂಡಿ ಸ್ಟೇಡಿಯಂ: PSL ಪಂದ್ಯಗಳನ್ನು ದುಬೈಗೆ ಸ್ಥಳಾಂತರಿಸಿದ ಪಾಕಿಸ್ತಾನ

Special

ಚಳಿಗಾಲದಲ್ಲಿ ಹೀಗಿರಲಿ ಆರೋಗ್ಯ ರಕ್ಷಣೆ
ಪ್ರತಿದಿನ ತಿನ್ನಬೇಕು ಈ ತರಕಾರಿ, ಇದರಲ್ಲೂ ಅಡಗಿದೆ ಆರೋಗ್ಯದ ಗುಟ್ಟು…!
ಈ ಕಾರಣಕ್ಕೆ ಸುಲಭವಾಗಿ ʼಐ ಲವ್ ಯೂʼ ಹೇಳಲ್ಲ ಹುಡುಗ್ರು…..!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?