KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪಡಿತರ ಚೀಟಿದಾರರೇ ಗಮನಿಸಿ: ರೇಷನ್ ಪಡೆದವರ ಖಾತೆಗೆ ಮಾತ್ರವೇ ಹಣ ಜಮಾ

Published July 10, 2023 at 7:27 am
Share
SHARE

ಬೆಂಗಳೂರು: ಪಡಿತರ ಪಡೆದವರ ಖಾತೆಗೆ ಮಾತ್ರ 5 ಕೆಜಿ ಅಕ್ಕಿ ಹಣವನ್ನು ಜಮಾ ಮಾಡಲಾಗುತ್ತದೆ. ಆಹಾರ ಇಲಾಖೆಯಲ್ಲಿ ಲಭ್ಯವಿರುವ ಮಾಹಿತಿ ಆಧರಿಸಿ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುತ್ತದೆ.

ಅನ್ನಭಾಗ್ಯ ಯೋಜನೆ ಅಡಿ 5 ಕೆಜಿ ಅಕ್ಕಿ ಬದಲಿಗೆ ಹಣ ಪಡೆಯಲು ಫಲಾನುಭವಿಗಳು ಕಳೆದ ಮೂರು ತಿಂಗಳಲ್ಲಿ ಒಮ್ಮೆಯಾದರೂ ಪಡಿತರ ಆಹಾರ ಧಾನ್ಯ ಪಡೆದಿರಬೇಕು ಎಂದು ಹೇಳಲಾಗಿದೆ.

ಪಡಿತರ ಅಗತ್ಯವಿರುವ ಕುಟುಂಬಗಳಿಗೆ ಮಾತ್ರ ನಗದು ವರ್ಗಾವಣೆ ಮಾಡಲು ಯೋಜನೆ ರೂಪಿಸಿರುವ ಸರ್ಕಾರ ಈ ಕ್ರಮ ಕೈಗೊಂಡಿದೆ. ಪಡಿತರ ಚೀಟಿಯ ಮುಖ್ಯಸ್ಥರ ಆಧಾರ್ ಜೋಡಣೆ ಮತ್ತು ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಇಂದಿನಿಂದ ಹಣ ವರ್ಗಾವಣೆ ಮಾಡಲಾಗುವುದು.

5 ಕೆಜಿ ಅಕ್ಕಿ ಲಭ್ಯವಾಗದ ಹಿನ್ನೆಲೆಯಲ್ಲಿ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗುತ್ತದೆ. ಆಹಾರ ಇಲಾಖೆ ತಂತ್ರಾಂಶದಲ್ಲಿ ಲಭ್ಯವಿರುವ ದತ್ತಾಂಶ ಮಾಹಿತಿ ಬಳಸಿಕೊಂಡು ಅಂತ್ಯೋದಯ ಅನ್ನ ಯೋಜನೆ ಮತ್ತು ಬಿಪಿಎಲ್ ಪಡಿತರ ಚೀಟಿಗಳನ್ನು ಹೊಂದಿರುವ ಕುಟುಂಬಗಳಿಗೆ ನಗದು ವರ್ಗಾವಣೆ ಮಾಡಲಾಗುವುದು.

ಪಡಿತರ ಚೀಟಿದಾರರು ಪ್ರತ್ಯೇಕ ಬ್ಯಾಂಕ್ ಖಾತೆಗಳ ಮಾಹಿತಿಯನ್ನು ಇಲಾಖೆಗೆ ನೀಡಬೇಕಿಲ್ಲ. ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರನ್ನು ಹೊಂದಿರದ ಅಥವಾ ಒಂದಕ್ಕಿಂತ ಹೆಚ್ಚಿನ ಮುಖ್ಯಸ್ಥರನ್ನು ಹೊಂದಿರುವ ಪಡಿತರ ಚೀಟಿಗಳ ಕುಟುಂಬಗಳು ಅಕ್ಕಿ ಬದಲಿಗೆ ಹಣ ಪಡೆಯಲು ಅರ್ಹರಾಗಿರುವುದಿಲ್ಲ. ಕುಟುಂಬದ ಮುಖ್ಯಸ್ಥರನ್ನು ಗುರುತಿಸದ ಮತ್ತು ಒಂದಕ್ಕಿಂತಲೂ ಹೆಚ್ಚು ಮುಖ್ಯಸ್ಥರನ್ನು ಹೊಂದಿರುವವರು ಆಹಾರ ಇಲಾಖೆ ಅಧಿಕಾರಿಗಳನ್ನು ಭೇಟಿ ಆಗಬೇಕಿದೆ ಎಂದು ಹೇಳಲಾಗಿದೆ.

You Might Also Like

BREAKING: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ: ರಸ್ತೆಗಳು ಜಲಾವೃತ; ವಾಹನ ಸವಾರರ ಪರದಾಟ

ಮದುವೆ ಬಳಿಕ ಅನುಶ್ರೀ ಮೊದಲ ಮಾತು: ‘ಸಿಂಪಲ್ ಲವ್ ಸ್ಟೋರಿ’ ಬಗ್ಗೆ ಹೇಳಿದ ನಿರೂಪಕಿ!

BREAKING: ಸೌಜನ್ಯ ಪ್ರಕರಣ: SITಗೆ ದೂರು ನೀಡಿದ ತಾಯಿ ಕುಸುಮಾವತಿ

ಜೋಗ್ ಫಾಲ್ಸ್ ಗೆ ಬಿದ್ದು ಆತ್ಮಹತ್ಯೆಗೆ ಮುಂದಾಗಿದ್ದ ಬಟ್ಟೆ ವ್ಯಾಪಾರಿ: ಮನಪರಿವರ್ತಿಸಿ ಊರಿಗೆ ವಾಪಾಸ್ ಕಳುಹಿಸಿದ ಸಬ್ ಇನ್ಸ್ ಪೆಕ್ಟರ್!

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಆಟೋಗೆ ‘KSRTC’ ಬಸ್ ಡಿಕ್ಕಿಯಾಗಿ ಒಂದೇ ಕುಟುಂಬದ ಐವರು ಸಾವು

TAGGED:Moneyriceಅಕ್ಕಿಬಿಪಿಎಲ್ ಕಾರ್ಡ್ಪಡಿತರಖಾತೆಗೆ ಹಣrationbank account
Share This Article
Facebook Copy Link Print

Latest News

BREAKING: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ: ರಸ್ತೆಗಳು ಜಲಾವೃತ; ವಾಹನ ಸವಾರರ ಪರದಾಟ
ಮದುವೆ ಬಳಿಕ ಅನುಶ್ರೀ ಮೊದಲ ಮಾತು: ‘ಸಿಂಪಲ್ ಲವ್ ಸ್ಟೋರಿ’ ಬಗ್ಗೆ ಹೇಳಿದ ನಿರೂಪಕಿ!
BREAKING: ಸೌಜನ್ಯ ಪ್ರಕರಣ: SITಗೆ ದೂರು ನೀಡಿದ ತಾಯಿ ಕುಸುಮಾವತಿ
BREAKING: ಆಟೋ-KSRTC ಬಸ್ ಭೀಕರ ಅಪಘಾತ: ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?

Automotive

ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಭಾರೀ ಇಳಿಕೆಯಾಗಲಿದೆ ಸಣ್ಣ ಕಾರ್ ಗಳ ದರ
ಬ್ಯಾಟರಿ ಚಾಲಿತ ಸಾರಿಗೆ, ಸರಕು ವಾಹನಗಳಿಗೂ ಪರ್ಮಿಟ್ ಕಡ್ಡಾಯ, ಇಲ್ಲದಿದ್ದರೆ ದಂಡ
ಮುಂಬೈ ರಸ್ತೆಗಳ ‘ಅಸಲಿ ಬಾಸ್’ ; ಲ್ಯಾಂಬೋರ್ಗಿನಿ ಸವಾಲೆಸೆದ ಬೀದಿ ನಾಯಿ | Watch Video

Entertainment

BREAKING : ಅಭಿನಯ ಸರಸ್ವತಿ, ಬಹುಭಾಷಾ ಹಿರಿಯ ನಟಿ ಬಿ.ಸರೋಜಾದೇವಿ ಇನ್ನಿಲ್ಲ |Actress’s Saroja devi No more
ಕಿಂಗ್’ ಚಿತ್ರಕ್ಕಾಗಿ ಶಾರುಖ್ ಖಾನ್ ಹೊಸ ಲುಕ್ ವೈರಲ್: ಅಭಿಮಾನಿಗಳಲ್ಲಿ ಕುತೂಹಲ | Watch Video
50 ದಿನ ಪೂರೈಸಿದ ಅಜಯ್ ರಾವ್ ನಟನೆಯ ಚಿತ್ರ ‘ಯುದ್ಧ ಕಾಂಡ 2’

Sports

BIG NEWS: ಅಹಮದಾಬಾದ್ ನಲ್ಲಿ 2030ರ ಕಾಮನ್‌ ವೆಲ್ತ್ ಕ್ರೀಡಾಕೂಟ ಆಯೋಜನೆ: ಬಿಡ್‌ ಗೆ ಸಚಿವ ಸಂಪುಟ ಅನುಮೋದನೆ
BREAKING : ‘IPL’ ಗೆ ನಿವೃತ್ತಿ ಘೋಷಿಸಿದ ಆರ್. ಅಶ್ವಿನ್
BREAKING : ‘ಆನ್ ಲೈನ್ ಗೇಮ್’ ಗೆ ಕೇಂದ್ರ ಸರ್ಕಾರ ನಿಷೇಧ : ‘ಡ್ರೀಮ್ 11 ಪ್ರಾಯೋಜಕತ್ವ’ ಮುರಿದುಕೊಂಡ ‘BCCI’.!

Special

ʼತೂಕʼ ಹೆಚ್ಚಾಗಲು ಕಾರಣವಾಗುತ್ತೆ ಇವುಗಳ ಅಧಿಕ ಸೇವನೆ
ಹೂಕೋಸನ್ನು ದೀರ್ಘಕಾಲ ಹಾಳಾಗದಂತೆ ರಕ್ಷಿಸಲು ಹೀಗೆ ಸ್ಟೋರ್ ಮಾಡಿ
ಇಂದು ರಾಜ್ಯಾದ್ಯಂತ ‘ಆಟಿ ಅಮಾವಾಸ್ಯೆ’ ಹಬ್ಬ.! ಕಷಾಯ ಕುಡಿಯುವ ಗುಟ್ಟು, ಮಹತ್ವವೇನು ತಿಳಿಯಿರಿ |Ati Amavasya

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?