ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ತಂಡಕ್ಕೆ ಸಂಜೆ 5 ರಿಂದ 6 ರವರೆಗೆ ಸನ್ಮಾನ ಸಮಾರಂಭ ಇರುವುದರಿಂದ ಮಧ್ಯಾಹ್ನ 3 ರಿಂದ ರಾತ್ರಿ 8 ರವರೆಗೆ ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳನ್ನು ಬಳಸದಂತೆ ಸಲಹೆ ನೀಡಲಾಗಿದೆ.
ವಿಜಯೋತ್ಸವ ಮೆರವಣಿಗೆ ಇರುವುದಿಲ್ಲ, ಸೀಮಿತ ಪಾರ್ಕಿಂಗ್ ಇರುವುದರಿಂದ ಸಾರ್ವಜನಿಕರು ಮೆಟ್ರೋ ಮತ್ತು ಇತರ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಬೆಂಗಳೂರು ಟ್ರಾಫಿಕ್ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) June 4, 2025
You Might Also Like
TAGGED:RCB