BIG NEWS : ಮಳೆಹಾನಿಗೊಳಗಾದ ‘ಬೀದರ್’ ಜಿಲ್ಲೆಯ ಜನರಿಗೆ ಶೀಘ್ರವೇ ಪರಿಹಾರ ವಿತರಣೆ : ಸಚಿವ ಈಶ್ವರ್ ಖಂಡ್ರೆ

ಬೀದರ್ : ಜಿಲ್ಲೆಗೆ ವಿಶೇಷ ಪರಿಹಾರ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳವರಿಗೆ ಮನವಿ ಮಾಡಿದ್ದೇನೆ. ಶೀಘ್ರದಲ್ಲೇ ಮಳೆಹಾನಿಗೊಳಗಾದ ಜನರಿಗೆ ಪರಿಹಾರ ವಿತರಿಸಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಇಂದು ಬೀದರ್ ದಕ್ಷಿಣ ಮತಕ್ಷೇತ್ರದ ಕಾಶೆಂಪೂರ್ ಮತ್ತು ಬುಧೇರಾ ಗ್ರಾಮಗಳಲ್ಲಿ ಮಳೆಯಿಂದಾಗಿ ಹಾನಿಗೀಡಾದ ಪ್ರದೇಶಗಳಿಗೆ ಜಿಲ್ಲಾ ಭೇಟಿ ನೀಡಿ ಪರಿಶೀಲನೆ ನಡೆಸಿದೆನು. ಅಧಿಕಾರಿಗಳಿಗೆ ಈಗಾಗಲೇ ನಡೆಸಿರುವ ಸಮೀಕ್ಷೆಯ ಜೊತೆಗೆ ಮತ್ತೆ ಸುರಿದ ಮಳೆಯಿಂದಾದ ಹಾನಿಯನ್ನು ತಕ್ಷಣವೇ ಮೌಲ್ಯಮಾಪನ ಮಾಡಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆನು. ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸಾಕಷ್ಟು ಹಾನಿ ಸಂಭವಿಸಿರುವುದರಿಂದ, ಜಿಲ್ಲೆಗೆ ವಿಶೇಷ ಪರಿಹಾರ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳವರಿಗೆ ಮನವಿ ಮಾಡಿದ್ದೇನೆ. ಶೀಘ್ರದಲ್ಲೇ ಮಳೆಹಾನಿಗೊಳಗಾದ ಜನರಿಗೆ ಪರಿಹಾರ ವಿತರಿಸಲಾಗುವುದು ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read