BIG NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೊಪಿ ನಟ ದರ್ಶನ್ ಜಾಮೀನು ಅರ್ಜಿಯನ್ನು ಬೆಂಅಗ್ಳೂರು ಸೆಷನ್ಸ್ ಕೋರ್ಟ್ ಸೆ.30ಕ್ಕೆ ಮುಂದೂಡಿದೆ. ಇದರ ಬೆನ್ನಲ್ಲೇ ಪ್ರಮುಖ ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಕೂಡ ಮುಂದೂಡಲಾಗಿದೆ.

ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆಯನ್ನು ಸಹ ಕೋರ್ಟ್ ಸೆ.30ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಇಂದು ಪವಿತ್ರಾಗೌಡ ಪರ ಟಾಮಿ ಸೆಬಾಸ್ಟಿಯನ್ ವಾದ ಮಂಡನೆ ಮಾಡಿದ್ದರು. ಈ ವೇಳೆ ಪವಿತ್ರಾಗೆ ರೇಣುಕಾಸ್ವಾಮಿ ಕೊಲ್ಲುವ ಉದ್ದೇಶವಿರಲಿಲ್ಲ. ಆಕೆ ಅಂತಹ ಷಡ್ಯಂತ್ರವನ್ನೂ ನಡೆಸಿರಲಿಲ್ಲ. ಅಲ್ಲದೇ ಪವಿತ್ರಾ ವಿರುದ್ಧ ಸಾಕ್ಷಿ ಹೇಳಿಕೆಯಲ್ಲಿಯೂ ದರ್ಶನ್ ಜೊತೆ ಬಂದು ಪವಿತ್ರಾ ರೇಣುಕಾಸ್ವಾಮಿ ಕಪಾಳಕ್ಕೆ ಹೊಡೆದಿದ್ದಳು. ಅದನ್ನು ಬಿಟ್ಟರೆ ಬೇರೆ ಆರೋಪವಿಲ್ಲ ಎಂದು ವಾದಿಸಿದ್ದಾರೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read