BIG NEWS : ಚುನಾವಣಾ ರಾಜಕೀಯ ನಿವೃತ್ತಿ ನನ್ನ ಸ್ವಂತ ನಿರ್ಧಾರ : ಡಿ.ವಿ ಸದಾನಂದಗೌಡ ಸ್ಪಷ್ಟನೆ

ಬೆಂಗಳೂರು : ಚುನಾವಣಾ ರಾಜಕೀಯಕ್ಕೆ ಮಾಜಿ ಸಿಎಂ ಡಿ.ವಿ ಸದಾನಂದಗೌಡ ನಿವೃತ್ತಿ ಘೋಷಿಸಿದ್ದು, ಈ ಬಗ್ಗೆ ಇಂದು ಪ್ರತಿಕ್ರಿಯೆ ನೀಡಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಡಿ.ವಿ ಸದಾನಂದಗೌಡ 2019ರಲ್ಲೇ ರಾಜಕೀಯ ನಿವೃತ್ತಿ ಮನಸ್ಸಿನಲ್ಲಿ ಇಟ್ಟುಕೊಂಡಿದ್ದೆ. ಸಾಯುವವರೆಗೆ ನಾನೇ ಇರಬೇಕು ಎನ್ನುವಂತಾಗಬಾರದು. ಚುನಾವಣಾ ರಾಜಕಾರಣಕ್ಕೆ ನಿವೃತ್ತಿಗೆ ಯಾರ ಒತ್ತಡವೂ ಇಲ್ಲ. ನಾನು ಮತ್ತು ಬಿಎಸ್ ಯಡಿಯೂರಪ್ಪ ಅವರು ಹೆಚ್ಚು ಅವಕಾಶ ಪಡೆದಿದ್ದೇವೆ ಎಂದರು.

ಚುನಾವಣಾ ರಾಜಕಾರಣಕ್ಕೆ ನಿವೃತ್ತಿಗೆ ಯಾರ ಒತ್ತಡವೂ ಇಲ್ಲ. ನಾನು ಮತ್ತು ಬಿಎಸ್ ಯಡಿಯೂರಪ್ಪ ಅವರು ಹೆಚ್ಚು ಅವಕಾಶ ಪಡೆದಿದ್ದೇವೆ. ಪಕ್ಷಕ್ಕೆ ನಮ್ಮ ಅನುಭವ ಧಾರೆ ಎರೆಯಲು ನಿಶ್ಚಯ ಮಾಡಿದ್ದೇವೆ ಎಂದು ಡಿ.ವಿ ಸದಾನಂದಗೌಡ ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read