KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಬಿಪಿಎಲ್ ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ: ಖಾತೆಗೆ ಅಕ್ಕಿ ಹಣ ಜಮಾ; ಜು. 10 ರಂದು ಚಾಲನೆ

Published July 6, 2023 at 7:14 am
Share
SHARE

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿ ಬದಲಿಗೆ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ನೀಡುತ್ತಿದ್ದು, ಇದರ ಹೊರತಾಗಿ ರಾಜ್ಯ ಸರ್ಕಾರದ ಕಡೆಯಿಂದ 5 ಕೆಜಿ ಅಕ್ಕಿ ಬದಲಿಗೆ ಖಾತೆಗೆ ಅಕ್ಕಿಯ ಹಣ ಜಮಾ ಮಾಡಲಾಗುತ್ತದೆ.

ಜುಲೈ 10ರಂದು ಸೋಮವಾರ ಯೋಜನೆಗೆ ಚಾಲನೆ ನೀಡಲು ಸರ್ಕಾರ ಸಿದ್ಧತೆ ನಡೆಸಿದೆ. ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬದ ಸದಸ್ಯರಿಗೆ ತಲಾ 5 ಕೆಜಿ ಅಕ್ಕಿ ನೀಡಲು ಕಾರಣಾಂತರದಿಂದ ಸಾಧ್ಯವಾಗಿಲ್ಲ. ಹೀಗಾಗಿ ಅಕ್ಕಿಯ ಹಣವನ್ನು ಕಾರ್ಡ್ ಯಜಮಾನರ ಖಾತೆಗೆ ಜಮಾ ಮಾಡಲಾಗುತ್ತದೆ. ಜುಲೈ 10ರಂದು ಫಲಾನುಭವಿಗಳ ಸಮಾವೇಶ, ಸಂವಾದ ಏರ್ಪಡಿಸಿ ಏಕಕಾಲಕ್ಕೆ ಖಾತೆಗೆ ಅಕ್ಕಿ ಹಣ ಜಮಾ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

You Might Also Like

SHOCKING : ಮದ್ವೆ ಆಗುವುದಾಗಿ ನಂಬಿಸಿ ಮಹಿಳೆಯರ ಜೊತೆ ರಾಸಲೀಲೆ : ಕಾಮುಕ ‘ಕ್ರಿಕೆಟ್ ಕೋಚ್’ ವಿರುದ್ಧ FIR ದಾಖಲು.!

BREAKING : ಜಮ್ಮು- ಕಾಶ್ಮೀರದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆ : ಅ.24 ರಂದು ಎಲೆಕ್ಷನ್.!

ಸಾರ್ವಜನಿಕರೇ ಗಮನಿಸಿ : ‘ಆಸ್ತಿ’ ಖರೀದಿಸುವಾಗ ಈ 6 ದಾಖಲೆಗಳು ಸರಿ ಉಂಟಾ ಚೆಕ್ ಮಾಡಿಕೊಳ್ಳಿ.!

BREAKING : ಸ್ಮಗ್ಲಿಂಗ್ ಕೇಸ್ : ಖ್ಯಾತ ನಟ ‘ದುಲ್ಕರ್ ಸಲ್ಮಾನ್’ ಗೆ ಸಮನ್ಸ್ ಜಾರಿ.!

SHOCKING : ‘ಬಸ್’ ನಿಲ್ದಾಣದಲ್ಲೇ ರೊಮ್ಯಾನ್ಸ್ ಮಾಡಿದ ಜೋಡಿಗಳು : ವೈರಲ್ ವೀಡಿಯೋಗೆ ವ್ಯಾಪಕ ಟೀಕೆ |WATCH VIDEO

TAGGED:MoneyriceaccountBPL cardಖಾತೆಗೆ ಜಮಾಅನ್ನಭಾಗ್ಯಅಕ್ಕಿ ಹಣಜುಲೈ 10
Share This Article
Facebook Copy Link Print

Latest News

SHOCKING : ಮದ್ವೆ ಆಗುವುದಾಗಿ ನಂಬಿಸಿ ಮಹಿಳೆಯರ ಜೊತೆ ರಾಸಲೀಲೆ : ಕಾಮುಕ ‘ಕ್ರಿಕೆಟ್ ಕೋಚ್’ ವಿರುದ್ಧ FIR ದಾಖಲು.!
BREAKING : ಜಮ್ಮು- ಕಾಶ್ಮೀರದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆ : ಅ.24 ರಂದು ಎಲೆಕ್ಷನ್.!
ಸಾರ್ವಜನಿಕರೇ ಗಮನಿಸಿ : ‘ಆಸ್ತಿ’ ಖರೀದಿಸುವಾಗ ಈ 6 ದಾಖಲೆಗಳು ಸರಿ ಉಂಟಾ ಚೆಕ್ ಮಾಡಿಕೊಳ್ಳಿ.!
BREAKING : ಸ್ಮಗ್ಲಿಂಗ್ ಕೇಸ್ : ಖ್ಯಾತ ನಟ ‘ದುಲ್ಕರ್ ಸಲ್ಮಾನ್’ ಗೆ ಸಮನ್ಸ್ ಜಾರಿ.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!

Automotive

ವಾಹನ ಸವಾರರೇ ಗಮನಿಸಿ: ಇನ್ನು ಎನ್ಒಸಿ ಪಡೆಯಲು ಹಾರ್ಸ್ ಪವರ್, ವೀಲ್ ಬೇಸ್, ಮೊತ್ತ ಸೇರಿ ಎಲ್ಲಾ ಮಾಹಿತಿ ನೀಡುವುದು ಕಡ್ಡಾಯ
ಹೆಲ್ಮೆಟ್‌ ಇಲ್ಲದೆ ಅಪಾಯಕಾರಿ ಸ್ಟಂಟ್‌ ; ಬಿದ್ದ ಬೈಕ್‌ ಸವಾರರ ಕುರಿತು ದಾರಿಹೋಕರ ನಿರ್ಲಕ್ಷ್ಯ | Video
GOOD NEWS : ಹೊಸ ಕಾರು ಖರೀದಿಸುವರಿಗೆ ಗುಡ್ ನ್ಯೂಸ್ : ‘ಮಾರುತಿ ಸುಜುಕಿ’ ಕಾರುಗಳ ಬೆಲೆ ಇಳಿಕೆ, ಇಲ್ಲಿದೆ ಪಟ್ಟಿ.!

Entertainment

ಸತ್ಯಜಿತ್ ರೇ ಪೂರ್ವಜರ ಮನೆ ಧ್ವಂಸಕ್ಕೆ ತಡೆ; ಭಾರತದ ಆಕ್ಷೇಪಕ್ಕೆ ಮಣಿದ ಬಾಂಗ್ಲಾ ದೇಶ !
BREAKING: ತಮಿಳು ನಟ ವಿಜಯ್ ಮನೆಗೆ ನುಗ್ಗಿದ ಅಪರಿಚಿತ ಯುವಕ ಪೊಲೀಸ್ ವಶಕ್ಕೆ
BREAKING : ಹಣಕಾಸು ವಂಚನೆ ಆರೋಪ : ಬಾಲಿವುಡ್ ನಟಿ ‘ಆಲಿಯಾ ಭಟ್’ ಮಾಜಿ ಪಿ.ಎ ಅರೆಸ್ಟ್.!

Sports

ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ಒಲಿಂಪಿಕ್ಸ್ ತರಬೇತಿಗೆ ತಲಾ 10 ಲಕ್ಷ ರೂ. ಸಹಾಯಧನ: ಸಿಎಂ ಸಿದ್ಧರಾಮಯ್ಯ ಘೋಷಣೆ
ಮತ್ತೆ ಬದ್ಧವೈರಿ ಪಾಕಿಸ್ತಾನ ಬಗ್ಗುಬಡಿದ ಭಾರತ: ಎಲ್ಲೆಡೆ ಸಂಭ್ರಮಾಚರಣೆ
ಇಂದಿನ ಪಂದ್ಯದಲ್ಲೂ ಪಾಕ್ ನಾಯಕನಿಗೆ ಹ್ಯಾಂಡ್ ಶೇಕ್ ಮಾಡದ ಸೂರ್ಯಕುಮಾರ್

Special

ಉಪ್ಪು ಕಲಬೆರಕೆಯಾಗಿದೆಯಾ….? ಹೇಗೆ ಪರೀಕ್ಷಿಸುವುದು….?
ಅತಿಯಾದ ಡ್ರೈ ಫ್ರುಟ್ಸ್ ಸೇವನೆ ತಂದೊಡ್ಡುತ್ತೆ ಈ ಆರೋಗ್ಯ ಸಮಸ್ಯೆ
ಹಲವು ದಿನಗಳು ʼಅಲೋವೆರಾʼ ಹಾಳಾಗದಂತೆ ಸಂರಕ್ಷಿಸಲು ಇಲ್ಲಿದೆ ಟಿಪ್ಸ್

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?