ಅನ್ನಭಾಗ್ಯ ಯೋಜನೆ ಅಕ್ಕಿ ಖರೀದಿ ಬಗ್ಗೆ ಸಿಎಂ ಮಹತ್ವದ ಸಭೆ

ಬೆಂಗಳೂರು: ಅನ್ನಭಾಗ್ಯಕ್ಕೆ ಯೋಜನೆಗೆ ಅಕ್ಕಿ ವ್ಯವಸ್ಥೆ ಮಾಡುವ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ, ಸಿಎಸ್ ವಂದಿತಾ ಶರ್ಮಾ, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದಾರೆ.

ಹೊರ ರಾಜ್ಯಗಳಿಂದ ಅನ್ನ ಭಾಗ್ಯ ಯೋಜನೆಗೆ ಅಕ್ಕಿ ಖರೀದಿಸುವ ಕುರಿತಾಗಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಮತ್ತು ಸಿದ್ಧತೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಅಕ್ಕಿ ದರ ಹೊಂದಾಣಿಕೆ, ಸಾಗಾಣಿಕೆ ವೆಚ್ಚ, ಖರೀದಿ ದರ ಮೊದಲಾದ ವಿಷಯಗಳ ಕುರಿತಾಗಿ ಮಹತ್ವದ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read