BREAKING: ರಸ್ತೆಗುಂಡಿ ತಪ್ಪಿಸಲು ಹೋಗಿ ಪಲ್ಟಿಯಾದ ಕಾರು: ಐವರು ಗಂಭೀರ ಗಾಯ

ನೆಲಮಂಗಲ: ರಸ್ತೆಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿ ಬಿದ್ದಿರುವ ಘಟನೆ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬೆಂಗಳೂರು ಹೊರವಲಯದ ನೆಲಮಂಗಲದ ಕುಣಿಗಲ್ ಬೈಪಾಸ್ ಫ್ಲೈಓವರ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಐವರು ಗಾಯಗೊಂಡಿದ್ದಾರೆ. ಘಟನ ಅಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read