‘ಕಾಟೇರ’ ಯಶಸ್ವಿಯಾಗಿದ್ದಕ್ಕೆ ನಟ ದರ್ಶನ್ ಟಾರ್ಗೆಟ್ ಮಾಡಿ ಮಸಿ ಬಳಿಯಲು ಯತ್ನ: ರಾಕ್ ಲೈನ್ ವೆಂಕಟೇಶ್ ಗಂಭೀರ ಆರೋಪ

ಬೆಂಗಳೂರು: ಗ್ರಾಹಕರಿಗೆ ನೋಟಿಸ್ ನೀಡಿರುವುದು ಇದೇ ಮೊದಲು. ರಾತ್ರಿ ಒಂದು ಗಂಟೆ ಮೇಲೆ ಬಾರ್ ನಲ್ಲಿ ಕುಳಿತುಕೊಂಡಿದ್ದ ಎಷ್ಟು ಜನರಿಗೆ ನೋಟಿಸ್ ಕೊಟ್ಟಿದ್ದೀರಿ ಹೇಳಿ ಎಂದು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಪ್ರಶ್ನಿಸಿದ್ದಾರೆ.

ತಡರಾತ್ರಿವರೆಗೆ ಪಬ್ ನಲ್ಲಿ ‘ಕಾಟೇರ’ ಯಶಸ್ಸಿನ ಪಾರ್ಟಿ ಬಗ್ಗೆ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದ ಅವರು ಮಾತನಾಡಿ, ಇದರ ಹಿಂದೆ ಯಾರಿದ್ದಾರೆ ಎನ್ನುವುದು ಗೊತ್ತಿದೆ. ‘ಕಾಟೇರ’ ಸಿನಿಮಾ ಯಶಸ್ಸು ಕಂಡಿರುವುದಕ್ಕೆ ಈ ರೀತಿ ದರ್ಶನ್ ಅವರನ್ನು ಟಾರ್ಗೆಟ್ ಮಾಡಿ ಮಸಿ ಬಳಿಯುವ ಯತ್ನ ನಡೆದಿದೆ. ಪೊಲೀಸ್ ಕೇಸ್ ಹಿಂದೆ ಷಡ್ಯಂತ್ರ ಇದೆ ಎಂದು ಆರೋಪಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read