ಸಿಲಿಂಡರ್ ಸ್ಪೋಟ ದುರಂತದಲ್ಲಿ ಮೃತಪಟ್ಟ 8 ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಹುಬ್ಬಳ್ಳಿ: ಹುಬ್ಬಳ್ಳಿಯ ಅಚ್ಚವ್ವ ಕಾಲೋನಿ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಡಿಸೆಂಬರ್ 22ರಂದು ನಡೆದ ಸಿಲಿಂಡರ್ ಸ್ಫೋಟ ದುರಂತದಲ್ಲಿ ಮೃತಬಿಟ್ಟ 8 ಮಾಲಾಧಾರಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಈ ಕುರಿತಾಗಿ ಬರೆದ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದು, ಪರಿಹಾರ ನೀಡಲು ಸೂಚಿಸಿದ್ದಾರೆ. ಸಿಲಿಂಡರ್ ಸ್ಪೋಟ ದುರಂತದಲ್ಲಿ 9 ಮಾಲಾಧಾರಿಗಳು ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಎಂಟು ಜನ ಮೃತಪಟ್ಟಿದ್ದಾರೆ.

ನಿಜಲಿಂಗಪ್ಪ ಬೇಪುರಿ, ಸಂಜಯ್ ಸವದತ್ತಿ, ಮಂಜು, ಲಿಂಗರಾಜ ಬೀರನೂರ, ತೇಜಸ್ ಸುತಾರೆ, ಶಂಕರ, ಪ್ರಕಾಶ್ ಭಾರಕೇರ ಅವರ ಕುಟುಂಬಕ್ಕೆ ಪರಿಹಾರ ನೀಡಲಾಗುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read