KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೋಗಿಗಳ ಖಾತೆಗೆ ಪ್ರತಿ ತಿಂಗಳು 500 ರೂ.: ‘ನಿಕ್ಷಯ್ ಪೋಷಣ್’ ಯೋಜನೆಯಡಿ ಕ್ಷಯ ರೋಗಿಗಳಿಗೆ ನೆರವು

Published February 7, 2024 at 9:39 am
Share
SHARE

ಬೆಂಗಳೂರು: ರಾಜ್ಯದ ಕ್ಷಯ ರೋಗಿಗಳಿಗೆ ಪ್ರತಿ ತಿಂಗಳು ನಿಕ್ಷಯ್ ಪೋಷಣ್ ಯೋಜನೆ 500 ರೂಪಾಯಿ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ.

ಆರೋಗ್ಯ ಇಲಾಖೆ ಜಂಟಿ ನಿರ್ದೇಶಕರು ಈ ಬಗ್ಗೆ ಮಾಹಿತಿ ನೀಡಿದ್ದುಮ ಈ ತಿಂಗಳಾಂತ್ಯಕ್ಕೆ ರಾಜ್ಯದ ಕ್ಷಯ ರೋಗಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರಸ್ತುತ ಜಾರಿಯಲ್ಲಿರುವ ಖಜಾನೆ -2 ತಂತ್ರಾಂಶಕ್ಕೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಕಡ್ಡಾಯವಾಗಿದೆ. ರೋಗಿಯ ಬ್ಯಾಂಕ್ ಖಾತೆ ಸಂಖ್ಯೆಯಲ್ಲಿ ವ್ಯತ್ಯಾಸ, ಆಧಾರ್ ಜೋಡಣೆ ಆಗದ ಖಾತೆಗಳಿಗೆ ಹಣ ವರ್ಗಾವಣೆಯಾಗಿಲ್ಲ. ಆಧಾರ್ ಸೇವಾ ಸಿಂಧು ಪೋರ್ಟಲ್ ಮೂಲಕ 30,000ಕ್ಕೂ ಅಧಿಕ ರೋಗಿಗಳಿಗೆ 30 ಕೋಟಿ ರೂಪಾಯಿಗೂ ಅಧಿಕ ಹಣ ವರ್ಗಾವಣೆ ಮಾಡಲಾಗಿದ್ದುಮ ಉಳಿದವರ ಖಾತೆಗೂ ಹಣ ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

You Might Also Like

ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ಹಬ್ಬಗಳಿಗೆ ಮುಂಚಿತವಾಗಿ ಕೇಂದ್ರ ಸರ್ಕಾರದಿಂದ ಬೋನಸ್ ಘೋಷಣೆ

BREAKING: ಬೆಂಗಳೂರಿನಲ್ಲಿ ಅಕ್ಟೋಬರ್ 4ರಿಂದ ಜಾತಿಗಣತಿ ಆರಂಭ: ಜಿಬಿಎ ಆಯುಕ್ತ ಮಹೇಶ್ವರ್ ರಾವ್ ಸ್ಪಷ್ಟನೆ

BIG NEWS: ಸ್ನೇಹಿತೆಯಿಂದಲೇ ಅತ್ಯಾಚಾರ ಆರೋಪ: ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಟೆಕ್ಕಿ

BIG NEWS: ನಿಗದಿತ ಸಮಯದೊಳಗೆ ಸಮೀಕ್ಷೆ ಮುಗಿಸುತ್ತೇವೆ: ಗೃಹ ಸಚಿವ ಪರಮೇಶ್ವರ್

BREAKING: ಮಹಿಳೆಯರ ಒಳ ಉಡುಪು ಕದ್ದು ಪರಾರಿಯಾಗುತ್ತಿದ್ದ ಸೈಕೋಪಾತ್ ಅರೆಸ್ಟ್

TAGGED:ವರ್ಗಾವಣೆಖಾತೆಗೆ ಹಣRs 500 Per MonthPatient AccountTuberculosis PatientsNikshay Poshan Yojanaನಿಕ್ಷಯ್ ಪೋಷಣ್ ಯೋಜನೆಕ್ಷಯ ರೋಗಿಗಳು
Share This Article
Facebook Copy Link Print

Latest News

ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ಹಬ್ಬಗಳಿಗೆ ಮುಂಚಿತವಾಗಿ ಕೇಂದ್ರ ಸರ್ಕಾರದಿಂದ ಬೋನಸ್ ಘೋಷಣೆ
BREAKING: ಬೆಂಗಳೂರಿನಲ್ಲಿ ಅಕ್ಟೋಬರ್ 4ರಿಂದ ಜಾತಿಗಣತಿ ಆರಂಭ: ಜಿಬಿಎ ಆಯುಕ್ತ ಮಹೇಶ್ವರ್ ರಾವ್ ಸ್ಪಷ್ಟನೆ
BIG NEWS: ಸ್ನೇಹಿತೆಯಿಂದಲೇ ಅತ್ಯಾಚಾರ ಆರೋಪ: ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಟೆಕ್ಕಿ
BIG NEWS: ನಿಗದಿತ ಸಮಯದೊಳಗೆ ಸಮೀಕ್ಷೆ ಮುಗಿಸುತ್ತೇವೆ: ಗೃಹ ಸಚಿವ ಪರಮೇಶ್ವರ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!
ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ? ನಿಮಗೆ ತಿಳಿದಿರಲಿ ಈ ಮಾಹಿತಿ
BREAKING : ‘ಧರ್ಮಸ್ಥಳ ಕೇಸ್’ ಗೆ ಬಿಗ್ ಟ್ವಿಸ್ಟ್ : ಬಂಗ್ಲೆಗುಡ್ಡ ಕಾಡಿನಲ್ಲಿ ಮತ್ತಷ್ಟು ಮೂಳೆಗಳು  ಪತ್ತೆ.!

Automotive

SMS ALERT : ನಿಮಗೆ ಬರುವ ‘SMS’ ನ ಕೊನೆಯಲ್ಲಿ S, P, G, ಮತ್ತು T ಅಕ್ಷರಗಳ ಅರ್ಥವೇನು ಗೊತ್ತಾ..? ತಿಳಿಯಿರಿ
BIG NEWS : ಕಾರು ಖರೀದಿಸಲು ಮುಗಿಬಿದ್ದ ಗ್ರಾಹಕರು : ಒಂದೇ ದಿನದಲ್ಲಿ ಬರೋಬ್ಬರಿ 30,000 ‘ಮಾರುತಿ ಕಾರು’ ಮಾರಾಟ.!
ನಿರ್ಲಕ್ಷ್ಯದಿಂದ ಬೈಕ್‌ ಚಾಲನೆ ; ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದು ಸವಾರ ಪರಾರಿ | Caught on Cam

Entertainment

BREAKING NEWS: ‘ನಮ್ಮ ಬಸವ’, ‘ರಕ್ತ ಕಣ್ಣೀರು’ ಖ್ಯಾತಿಯ ಹಿರಿಯ ನಟ ಕೋಟ ಶ್ರೀನಿವಾಸರಾವ್ ವಿಧಿವಶ | Veteran Actor Kota Srinivasa Rao Passes Away
BREAKING : ‘ಬಿಗ್ ಬಾಸ್-12’ ಪ್ರೋಮೋ ರಿಲೀಸ್ : ಕಿಚ್ಚನ ಮಾಸ್ ಎಂಟ್ರಿಗೆ ಅಭಿಮಾನಿಗಳು ಫಿದಾ |WATCH PROMO
BREAKING : ನಟ ಯಶ್ ಅಭಿಯದ ‘ರಾಮಾಯಣ’ ಚಿತ್ರದ ಫಸ್ಟ್ ಟೈಟಲ್ ಟೀಸರ್ ರಿಲೀಸ್ : ಥ್ರಿಲ್ ಆದ ಫ್ಯಾನ್ಸ್ |WATCH

Sports

ಏಷ್ಯಾಕಪ್ ಟ್ರೋಫಿಯೊಂದಿಗೆ ‘PCB’ ಅಧ್ಯಕ್ಷ ಮೊಹ್ಸಿನ್ ನಖ್ವಿ ಪರಾರಿ : ‘ಇಮೋಜಿ’ ಮೂಲಕ ಸಂಭ್ರಮಿಸಿದ ಭಾರತ |WATCH VIDEO
ಏಷ್ಯಾ ಕಪ್ ರೋಮಾಂಚಕ ಫೈನಲ್ ನಲ್ಲಿ ಪಾಕ್ ಬಗ್ಗುಬಡಿದ ಭಾರತೀಯ ಆಟಗಾರರಿಗೆ ಸಿಕ್ಕ ಬಹುಮಾನವೆಷ್ಟು ಗೊತ್ತಾ..? ಇಲ್ಲಿದೆ ವಿವರ
BIG NEWS: ಇತಿಹಾಸ ಸೃಷ್ಟಿಸಿದ ಭಾರತ: ಏಷ್ಯಾಕಪ್ ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಗೆದ್ದು ವಿಶ್ವ ದಾಖಲೆ

Special

ಪುರುಷರ ಈ ಸಮಸ್ಯೆಗಳಿಗೆ ಚೀನಿಕಾಯಿ ಬೀಜದಲ್ಲಿದೆ ಪರಿಹಾರ
ಇಲ್ಲಿದೆ ʼಸೋಂಕುʼ ತಗುಲುವ ಕಾರಣ ಹಾಗೂ ಪರಿಹಾರ
ಮುಜುಗರಕ್ಕೀಡಾಗುವ ಸಂದರ್ಭ ತರಬಹುದು ದೇಹದ ಮೇಲಿನ ಅತಿಯಾದ ಕೂದಲು; ಇಲ್ಲಿದೆ ಅದಕ್ಕೆ ಕಾರಣ ಹಾಗೂ ಸುಲಭದ ಪರಿಹಾರ…..!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?