ಜೈಲು ಪಾಲಾದ ಸ್ಯಾಂಟ್ರೋ ರವಿ

ಮೈಸೂರು: ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ಜೈಲು ಪಾಲಾಗಿದ್ದಾನೆ. ಸ್ಯಾಂಟ್ರೋ ರವಿ, ರಾಮ್ ಜಿ, ಶ್ರುತೇಶ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಮೈಸೂರಿನ 6ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ನ್ಯಾ. ಗುರುರಾಜ ಅವರು ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ ಹೊರಡಿಸಿದ್ದಾರೆ.

ಸ್ಯಾಂಟ್ರೋ ರವಿಯನ್ನು ವಿಜಯನಗರ ಠಾಣೆ ಪೋಲೀಸರು ಮೈಸೂರಿನ ವಿವಿ ಮೊಹಲ್ಲಾದಲ್ಲಿರುವ ಜಡ್ಜ್ ನಿವಾಸದಲ್ಲಿ ಹಾಜರುಪಡಿಸಿದ್ದರು. ನಿನ್ನೆ ಅಹಮದಾಬಾದ್ ನಲ್ಲಿ ಸ್ಯಾಂಟ್ರೋ ರವಿಯನ್ನು ಬಂಧಿಸಿ ರಾತ್ರಿ ರಾಜ್ಯಕ್ಕೆ ಕರೆತರಲಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read