BIG NEWS : ‘ಸೌಜನ್ಯ ಕೇಸ್’ ಮೇಲ್ಮನವಿಗೆ ಸೂಕ್ತವಾಗಿದೆಯೇ ಎಂಬುದನ್ನು ಸೌಜನ್ಯ ತಾಯಿ ನಿರ್ಧರಿಸಬೇಕು : CM ಸಿದ್ದರಾಮಯ್ಯ

ಬೆಂಗಳೂರು : ಧರ್ಮಸ್ಥಳದ ಸೌಜನ್ಯ ಕೇಸ್ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ‘’ ಸಿಬಿಐ ಕೇಂದ್ರ ಸರ್ಕಾರದ ಅಧೀನದಲ್ಲಿದ್ದು, ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆ ಮಾಡಿದೆ. ಈಗ ಸುಪ್ರೀಂ ಕೋರ್ಟಿನ ವೆಚ್ಚ ಭರಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳುತ್ತಿದ್ದಾರೆ. ಪ್ರಕರಣ ಮೇಲ್ಮನವಿಗೆ ಸೂಕ್ತವಾಗಿದೆಯೇ ಎಂಬುದನ್ನು ಸೌಜನ್ಯ ತಾಯಿ ನಿರ್ಧರಿಸಿ, ಮುಂದಿನ ನಿರ್ಧಾರ ತೆಗೆದುಕೊಳ್ಳಬೇಕು. ಧರ್ಮಸ್ಥಳಕ್ಕೆ ಬಿಜೆಪಿ ಮಾಡಿದ ಯಾತ್ರೆ ರಾಜಕೀಯ ಪ್ರೇರಿತ. ನಿಜವಾಗಿ ಅದು ಧರ್ಮಸ್ಥಳ ಚಲೋ ಅಲ್ಲ, “ರಾಜಕೀಯ ನಾಟಕ”ದಂತಿತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read