KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಖಾತೆಗೆ ಸೈಕಲ್, ಶೂ ಅನುದಾನ ಜಮಾ

Published January 18, 2023 at 6:06 am
Share
SHARE

ಬೆಂಗಳೂರು: ಶಾಲಾ ಮಕ್ಕಳ ಖಾತೆಗೆ ಸೈಕಲ್, ಶೂ ಅನುದಾನ ಜಮಾ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಮುಂದಿನ ಶೈಕ್ಷಣಿಕ ಸಾಲಿನಿಂದ ಇದು ಜಾರಿಯಾಗುವ ಸಾಧ್ಯತೆ ಇದೆ.

ಗುಣಮಟ್ಟದ ಬಗ್ಗೆ ಅಪಸ್ವರ ಹಿನ್ನೆಲೆಯಲ್ಲಿ ಮತ್ತು ಶಾಲೆ ಆರಂಭವಾದರೂ ಮಕ್ಕಳಿಗೆ ಶೂ, ಸೈಕಲ್ ವಿತರಣೆಯಾಗುವುದಿಲ್ಲ ಎನ್ನುವ ಕಾರಣಕ್ಕೆ ಸರ್ಕಾರ ಶಾಲಾ ಮಕ್ಕಳ ಖಾತೆಗೆ ಸೈಕಲ್, ಶೂ, ಸಾಕ್ಸ್  ಅನುದಾನವನ್ನು ಜಮಾ ಮಾಡಲು ಚಿಂತನೆ ನಡೆಸಿದೆ.

ಶಾಲೆ ಮಕ್ಕಳಿಗೆ ಉಚಿತವಾಗಿ ಶೂ, ಸಾಕ್ಸ್ ವಿತರಿಸಲಾಗುತ್ತಿದೆ. ಎಂಟನೇ ತರಗತಿ ಮಕ್ಕಳಿಗೆ ಉಚಿತ ಸೈಕಲ್ ವಿತರಣೆ ಯೋಜನೆ 2018 ರಿಂದ ಸ್ಥಗಿತಗೊಂಡಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಪುನರಾರಂಭ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಪ್ರತಿ ವಿದ್ಯಾರ್ಥಿಗಳಿಗೆ ಸೈಕಲ್, ಶೂ, ಸಾಕ್ಸ್ ಖರೀದಿಗೆ ಆಗುವ ವೆಚ್ಚವನ್ನು ಆಯಾ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮಾಡಲು ಯೋಚಿಸಲಾಗಿದೆ ಎಂದು ಹೇಳಲಾಗಿದೆ.

You Might Also Like

ಸೂರತ್ ವಿಮಾನ ನಿಲ್ದಾಣದ ಇತಿಹಾಸದಲ್ಲೇ ಅತಿ ದೊಡ್ಡ ಬೇಟೆ: ಬರೋಬ್ಬರಿ 28 ಕೆಜಿ ಚಿನ್ನ ವಶಕ್ಕೆ

ಬಿಹಾರ ಚುನಾವಣೆಗೆ ಮುನ್ನ 51 ಲಕ್ಷ ಹೆಸರು ಮತದಾರರ ಪಟ್ಟಿಯಿಂದ ಔಟ್: ಚುನಾವಣಾ ಆಯೋಗ ಘೋಷಣೆ

ಆ. 15 ಸ್ವಾತಂತ್ರ್ಯ ದಿನಾಚರಣೆಯಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ ಸಚಿವರ ನೇಮಕ: ಯಾವ ಜಿಲ್ಲೆಗೆ ಯಾರು..? ಇಲ್ಲಿದೆ ಮಾಹಿತಿ

BREAKING: ವಿದ್ಯುತ್ ಗ್ರಾಹಕರೇ ಗಮನಿಸಿ…! ರಾಜ್ಯದಲ್ಲಿ 2 ದಿನ ವಿದ್ಯುತ್ ಬಿಲ್ ಪಾವತಿ ಸೇರಿ ಆನ್ಲೈನ್ ಸೇವೆ ಇರಲ್ಲ

BREAKING: ವಿದ್ಯುತ್ ಪ್ರವಹಿಸಿ ಯುವಕ ದುರ್ಮರಣ

TAGGED:Studentsಖಾತೆಗೆ ವರ್ಗಾವಣೆGovtSchoolಶಾಲಾ ಮಕ್ಕಳುaccountCycleಅನುದಾನಶೂಸಾಕ್ಸ್
Share This Article
Facebook Copy Link Print

Latest News

ಸೂರತ್ ವಿಮಾನ ನಿಲ್ದಾಣದ ಇತಿಹಾಸದಲ್ಲೇ ಅತಿ ದೊಡ್ಡ ಬೇಟೆ: ಬರೋಬ್ಬರಿ 28 ಕೆಜಿ ಚಿನ್ನ ವಶಕ್ಕೆ
ಬಿಹಾರ ಚುನಾವಣೆಗೆ ಮುನ್ನ 51 ಲಕ್ಷ ಹೆಸರು ಮತದಾರರ ಪಟ್ಟಿಯಿಂದ ಔಟ್: ಚುನಾವಣಾ ಆಯೋಗ ಘೋಷಣೆ
ಆ. 15 ಸ್ವಾತಂತ್ರ್ಯ ದಿನಾಚರಣೆಯಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ ಸಚಿವರ ನೇಮಕ: ಯಾವ ಜಿಲ್ಲೆಗೆ ಯಾರು..? ಇಲ್ಲಿದೆ ಮಾಹಿತಿ
BREAKING: ವಿದ್ಯುತ್ ಗ್ರಾಹಕರೇ ಗಮನಿಸಿ…! ರಾಜ್ಯದಲ್ಲಿ 2 ದಿನ ವಿದ್ಯುತ್ ಬಿಲ್ ಪಾವತಿ ಸೇರಿ ಆನ್ಲೈನ್ ಸೇವೆ ಇರಲ್ಲ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING : ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!
SHOCKING : ಆಂಟಿ ಪ್ರೀತ್ಸೆ…! ಅಂತ ಸುತ್ತಾಟ : ಕೊಲೆಗೈದು ತನ್ನದೇ ಜಮೀನಿನಲ್ಲಿ ಶವ ಬಚ್ಚಿಟ್ಟ ಮಂಡ್ಯದ ಯುವಕ.!

Automotive

ಸಾರ್ವಜನಿಕರು ಸ್ವಂತ ಕಾರು ಹೊಂದಲು ಈ ದೇಶದಲ್ಲಿಲ್ಲ ಅವಕಾಶ !
ವಾಹನ ಸವಾರರಿಗೆ ಮುಖ್ಯ ಮಾಹಿತಿ: 3 ಸಾವಿರ ರೂ.ಗೆ ಗೇಮ್ ಚೇಂಜರ್ ಫಾಸ್ಟ್‌ ಟ್ಯಾಗ್ ವಾರ್ಷಿಕ ಪಾಸ್
ಹೆಲ್ಮೆಟ್ ಇಲ್ಲದೆ ಕೈ ಬಿಟ್ಟು ಸ್ಕೂಟರ್ ಸವಾರಿ: ಯುವತಿ ಅಪಾಯಕಾರಿ ಸಾಹಸ ವೈರಲ್ | Watch Video

Entertainment

BIG NEWS: ಫೀನಿಕ್ಸ್ ಸಿನಿಮಾ ಚಿತ್ರೀಕರಣದ ವೇಳೆ ಬೆಂಕಿ ಅವಘಡ
ಬಾಲಿವುಡ್ ನಟ ಅಮೀರ್ ಖಾನ್ ಭೇಟಿಯಾದ ಸಿಎಂ ಸಿದ್ದರಾಮಯ್ಯ
BREAKING : ಶೂಟಿಂಗ್ ವೇಳೆ ‘ಸ್ಟಂಟ್ ಮ್ಯಾನ್’ ಸಾವು : ನಿರ್ದೇಶಕ ಪ.ರಂಜಿತ್ ಸೇರಿ ಐವರ ವಿರುದ್ಧ ‘FIR’ ದಾಖಲು

Sports

ಕ್ರೀಡಾಪಟುಗೆ ಬಹುಮಾನ ಹಣ ನೀಡಲು ವಿಳಂಬ: ಕ್ರೀಡಾ ಇಲಾಖೆಗೆ 2 ಲಕ್ಷ ರೂ. ದಂಡ: ಹೈಕೋರ್ಟ್ ಆದೇಶ
ಕ್ರಿಕೆಟಿಗ ಶಮಿ ಪತ್ನಿಗೆ ಹೊಸ ಸಂಕಷ್ಟ ; ನೆರೆಹೊರೆಯವರ ಮೇಲೆ ಹಲ್ಲೆ ನಡೆಸಿದ್ದಕ್ಕೆ ಕೇಸ್‌ | Watch Video
ಶ್ರೀಲಂಕಾ ಆಟಗಾರನ ವಿಚಿತ್ರ ಬೌಲಿಂಗ್ ಆಕ್ಷನ್ ಗೆ ಬ್ಯಾಟ್ಸ್‌ಮನ್ ಕಂಗಾಲು | Old Video

Special

‘ಡಾರ್ಕ್ ಚಾಕ್ಲೇಟ್’ ತಿನ್ನಿ, ಖಿನ್ನತೆಯಿಂದ ದೂರವಿರಿ…..!
ಮಲಗುವ ಮೊದಲು ಹೊಕ್ಕುಳಿಗೆ ಎಣ್ಣೆ ಹಾಕಿದ್ರೆ ಇದೆ ಸಾಕಷ್ಟು ಲಾಭ !
ಆಯಾಸ ದೂರಗೊಳಿಸಿ ದೇಹಕ್ಕೆ ಶಕ್ತಿ ನೀಡುತ್ತೆ ಈ ʼನೈಸರ್ಗಿಕʼ ಆಹಾರ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?