BIG NEWS: ಬಿಜೆಪಿ ಮತ್ತೊಂದು ವಿಕೆಟ್ ಪತನ

ಯಾದಗಿರಿ: ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ವಂಚಿತರು ಪಕ್ಷದ ವಿರುದ್ಧ ಬಂಡಾಯವೆದ್ದಿದ್ದು, ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. ಟಿಕೆಟ್ ಕೈತಪ್ಪಿದ ಕಾರಣಕ್ಕೆ ಇದೀಗ ಮಾಜಿ ಸಚಿವರೊಬ್ಬರು ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.

ಮಾಜಿ ಸಚಿವ ಡಾ.ಎ.ಬಿ.ಮಾಲಕರೆಡ್ಡಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಲಕರೆಡ್ಡಿ ರಾಜೀನಾಮೆ ನೀಡಿದ್ದು, ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ರವಾನಿಸಿದ್ದಾರೆ.

ರಾಜೀನಾಮೆ ಬಳಿಕ ಮಾಲಕರೆಡ್ಡಿ, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read