ಬೆಂಗಳೂರು : ನವೆಂಬರ್ 2 ರಂದು ಚಿತ್ತಾಪುರದಲ್ಲಿ ಪಥ ಸಂಚಲನಕ್ಕೆ ಮುಂದಾಗಿದ್ದ ಆರ್ ಎಸ್ ಎಸ್ ಗೆ ಹಿನ್ನಡೆಯಾಗಿದ್ದು, ಹೈಕೋರ್ಟ್ ಮಹತ್ವದ ಸೂಚನೆ ನೀಡಿದೆ.
ನವೆಂಬರ್ 5 ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಅಡ್ವೊಕೇಟ್ ಜನರಲ್ ಕಚೇರಿಯಲ್ಲೇ ಶಾಂತಿ ಸಭೆ ನಡೆಸಲು ಸೂಚಿಸಿದೆ.ನವೆಂಬರ್ 5 ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಅಡ್ವೊಕೇಟ್ ಜನರಲ್ ಕಚೇರಿಯಲ್ಲೇ ಮತ್ತೊಂದು ಶಾಂತಿ ಸಭೆ ನಡೆಸಲು ಕೋರ್ಟ್ ಸೂಚನೆ ನೀಡಿದೆ. ಅರ್ಜಿದಾರರೇ ಶಾಂತಿಸಭೆಗೆ ಹಾಜರಾಗದ್ದಕ್ಕೆ ಕೋರ್ಟ್ ಅಸಮಾಧಾನಗೊಂಡಿದೆ.

 
			 
		 
		 
		 
		 Loading ...
 Loading ... 
		 
		