ಹಡಗು ಅಗ್ನಿ ಅವಘಡ: ಗಾಯಾಳುಗಳಿಗೆ ಮಂಗಳೂರಿನಲ್ಲಿ ಚಿಕಿತ್ಸೆ

ಮಂಗಳೂರು: ಕೇರಳದ ಕೋಯಿಕ್ಕೋಡ್ ಭಾಗದ ಅರಬ್ಬಿ ಸಮುದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದ ಎಂವಿ ವ್ಯಾನ್ 503 ಹಡಗಿನಲ್ಲಿದ್ದ ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಗೊಂಡವರು ಮತ್ತು ರಕ್ಷಿಸಲ್ಪಟ್ಟ ಸಿಬ್ಬಂದಿಯನ್ನು ಐಎನ್ಎಸ್ ಸೂರತ್ ಹಡಗು ಸೋಮವಾರ ರಾತ್ರಿ ಮಂಗಳೂರು ಕರಾವಳಿಗೆ ಶಿಫ್ಟ್ ಮಾಡಿದೆ. ಅಲ್ಲಿಂದ ಆಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚೀನಾದ 8 ಮಂದಿ, ಮಯನ್ಮಾರ್ ಮತ್ತು ತಾಯ್ವಾನ್ ನ ನಾಲ್ವರು, ಇಂಡೋನೇಷ್ಯಾದ ಇಬ್ಬರನ್ನು ನೌಕಾಪಡೆ ಹಡಗಿನಲ್ಲಿ ರಕ್ಷಿಸಿ ಕರೆತರಲಾಗಿದೆ. ಹಡಗಿನಲ್ಲಿದ್ದ 18 ಜನರ ಆರು ಜನ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read