KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರಿಗೆ ಸಿಹಿ ಸುದ್ದಿ: ಫೆ. 27ರಂದು ಖಾತೆಗೆ 2,000 ರೂ. ಜಮಾ

Published February 24, 2023 at 8:39 am
Share
SHARE

 ಬೆಳಗಾವಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 27ರಂದು ಬೆಳಗಾವಿಗೆ ಆಗಮಿಸಲಿದ್ದು, ಕಿಸಾನ್ ಸಮ್ಮಾನ್ ಯೋಜನೆ ನಿಧಿಯನ್ನು ಮೊದಲ ಬಾರಿಗೆ ಕರ್ನಾಟಕದಿಂದ ನೇರವಾಗಿ ರೈತರ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಪ್ರಧಾನಮಂತ್ರಿ ಕಾರ್ಯಕ್ರಮದ ವೇದಿಕೆ ನಿರ್ಮಾಣ ಸ್ಥಳದಲ್ಲಿ ಸಿದ್ಧತೆ ಪರಿಶೀಲನೆ ನಡೆಸಿದ ಅವರು ಮಾತನಾಡಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನದಂದು ರೈತರ ಖಾತೆಗೆ ಹಣ ವರ್ಗಾವಣೆ ಮಾಡುತ್ತಿರುವುದು ಖುಷಿ ತಂದಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಫೆಬ್ರವರಿ 27ರಂದು ಬೆಳಗಾವಿಗೆ ಆಗಮಿಸಲಿದ್ದು, ರೈತರ ಖಾತೆಗೆ ಹಣ ವರ್ಗಾವಣೆ ಮಾಡಲಿದ್ದಾರೆ. ಈ ಬಾರಿ ಕಿಸಾನ್ ಸಮ್ಮಾನ್ ಯೋಜನೆ ನಿಧಿಯನ್ನು ರಾಜ್ಯದಿಂದ ನೇರವಾಗಿ ರೈತರ ಖಾತೆಗೆ ವರ್ಗಾವಣೆ ಮಾಡುತ್ತಿರುವುದು ವಿಶೇಷವಾಗಿದೆ. ಕಳೆದ ಬಾರಿ ದೆಹಲಿ ಗ್ರಾಮೀಣ ಕ್ಷೇತ್ರದಿಂದ ರೈತರ ಖಾತೆಗೆ 22 ಸಾವಿರ ಕೋಟಿ ರೂ. ವರ್ಗಾವಣೆ ಮಾಡಲಾಗಿತ್ತು. ಇದುವರೆಗೆ 14 ಕೋಟಿ ರೈತರ ಖಾತೆಗೆ 2.70 ಲಕ್ಷ ಕೋಟಿ ರೂ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

You Might Also Like

BIG NEWS: ಫ್ಲೈ ಓವರ್ ಮೇಲೆ ಸರಣಿ ಅಪಘಾತ: ನಾಲ್ವರು ಸ್ಥಳದಲ್ಲಿಯೇ ಸಾವು

BREAKING : ಬೆಂಗಳೂರಲ್ಲಿ 7 ಕೋಟಿ ದರೋಡೆ ಕೇಸ್ : ಎಲ್ಲಾ ಆರೋಪಿಗಳು ಅರೆಸ್ಟ್ , 6 ಕೋಟಿ 70 ಲಕ್ಷ ಹಣ ವಶಕ್ಕೆ.!

BREAKING : ಬೆಂಗಳೂರಲ್ಲಿ 7 ಕೋಟಿ ದರೋಡೆ ಪ್ರಕರಣದ ಎಲ್ಲಾ ಆರೋಪಿಗಳು ಅರೆಸ್ಟ್ ,ಇದುವರೆಗೆ 6 ಕೋಟಿ 70 ಲಕ್ಷ ಹಣ ವಶಕ್ಕೆ.!

ಸಾಮಾಜಿಕ ಕಾರ್ಯಕರ್ತನ ಮೇಲೆ ಹಲ್ಲೆ ಯತ್ನ: ನಟಿ, ಮಾಡೆಲ್ ಸವಿತಾ ಅರೆಸ್ಟ್

SHOCKING : ‘ಸೋಶಿಯಲ್ ಮೀಡಿಯಾ’ ಪ್ರಭಾವದಿಂದ ಮಕ್ಕಳಲ್ಲಿ ಆತಂಕ ಮತ್ತು ಖಿನ್ನತೆ : ಸಮೀಕ್ಷೆಯಲ್ಲಿ ಆಘಾತಕಾರಿ ಸಂಗತಿ ಬಯಲು

TAGGED:PM ModiaccountFarmersShobha Karandlajeರೈತರ ಖಾತೆಕಿಸಾನ್ ಸಮ್ಮಾನ್ಹಣ ವರ್ಗಾವಣೆಶೋಭಾ ಕರಂದ್ಲಾಜೆKisan Samman Yojane
Share This Article
Facebook Copy Link Print

Latest News

BIG NEWS: ಫ್ಲೈ ಓವರ್ ಮೇಲೆ ಸರಣಿ ಅಪಘಾತ: ನಾಲ್ವರು ಸ್ಥಳದಲ್ಲಿಯೇ ಸಾವು
BREAKING : ಬೆಂಗಳೂರಲ್ಲಿ 7 ಕೋಟಿ ದರೋಡೆ ಕೇಸ್ : ಎಲ್ಲಾ ಆರೋಪಿಗಳು ಅರೆಸ್ಟ್ , 6 ಕೋಟಿ 70 ಲಕ್ಷ ಹಣ ವಶಕ್ಕೆ.!
BREAKING : ಬೆಂಗಳೂರಲ್ಲಿ 7 ಕೋಟಿ ದರೋಡೆ ಪ್ರಕರಣದ ಎಲ್ಲಾ ಆರೋಪಿಗಳು ಅರೆಸ್ಟ್ ,ಇದುವರೆಗೆ 6 ಕೋಟಿ 70 ಲಕ್ಷ ಹಣ ವಶಕ್ಕೆ.!
ಸಾಮಾಜಿಕ ಕಾರ್ಯಕರ್ತನ ಮೇಲೆ ಹಲ್ಲೆ ಯತ್ನ: ನಟಿ, ಮಾಡೆಲ್ ಸವಿತಾ ಅರೆಸ್ಟ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಗೃಹ ಸಚಿವ ಜಿ. ಪರಮೇಶ್ವರ್ ಆದೇಶ.!
BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
JOB FAIR : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ನ.14 ರಂದು ತುಮಕೂರಿನಲ್ಲಿ ಬೃಹತ್ ‘ಉದ್ಯೋಗ ಮೇಳ’ ಆಯೋಜನೆ.!

Automotive

‘ವಾಟ್ಸಾಪ್’ ಮೂಲಕವೂ ಈಗ ‘ಆಧಾರ್ ಕಾರ್ಡ್’ ಡೌನ್ ಲೋಡ್ ಮಾಡಬಹುದು.! ಜಸ್ಟ್ ಹೀಗೆ ಮಾಡಿ
BIG NEWS: ಸಾರ್ವಜನಿಕ ಸ್ಥಳದಲ್ಲಿ ವಾಹನ ಬಳಸದಿದ್ದರೆ ಮೋಟಾರು ವಾಹನ ತೆರಿಗೆ ವಿಧಿಸಬಾರದು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ಸಾರ್ವಜನಿಕರೇ ಗಮನಿಸಿ : ‘ಡಿಸೆಂಬರ್’ ಒಳಗೆ ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ‘ಪ್ಯಾನ್ ಕಾರ್ಡ್’.!

Entertainment

BIG NEWS: ಕಪಿಲ್ ಶರ್ಮಾ ರೆಸ್ಟೋರೆಂಟ್ ಮೇಲೆ ಮತ್ತೆ ಗುಂಡಿನ ದಾಳಿ
ಈ ಚಿತ್ರವು ಪದಗಳಿಗೂ ಮೀರಿದ ಸೃಜನಶೀಲ ಸೃಷ್ಟಿ: ‘ಕಾಂತಾರ 1’ ನೋಡಿದ ಕೇಂದ್ರ ಸಚಿವ HDK
BREAKING : ನಟಿ ರಮ್ಯಾ ಬೆನ್ನಲ್ಲೇ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ‘ಅಶ್ಲೀಲ ಮೆಸೇಜ್’ : ದೂರು ದಾಖಲು.!

Sports

ಸ್ಮೃತಿ ಮಂಧಾನ ಮತ್ತು ಪಲಾಶ್ ಮುಚ್ಚಲ್ ವಿವಾಹಕ್ಕೆ ಶುಭ ಹಾರೈಸಿದ ಪ್ರಧಾನಿ ಮೋದಿ
ವಿಶ್ವಕಪ್ ಗೆದ್ದ ಸ್ಮೃತಿ ಮಂಧಾನ ಹೊಸ ಅಧ್ಯಾಯ: ಸಿಂಗರ್ ಪಲಾಶ್ ಜೊತೆ ನಿಶ್ಚಿತಾರ್ಥ ದೃಢ | VIDEO VIRAL
BREAKING: ವಂಚನೆ ಪ್ರಕರಣದಲ್ಲಿ ಸೂರತ್ ಕ್ರಿಕೆಟ್ ಅಸೋಸಿಯೇಷನ್ ​​ಅಧ್ಯಕ್ಷ ಅರೆಸ್ಟ್

Special

ಈ ರೀತಿ ಹಲ್ಲುಜ್ಜುವ ಅಭ್ಯಾಸ ನಿಮ್ಮಲ್ಲಿದ್ದರೆ ಇಂದೇ ಬಿಟ್ಟು ಬಿಡಿ……!
ಇಲ್ಲಿದೆ ʼಸೋಂಕುʼ ತಗುಲುವ ಕಾರಣ ಹಾಗೂ ಪರಿಹಾರ
ಅಡುಗೆ ಮನೆಯಲ್ಲಿ ಬಳಸಿ ಈ ಉಪಯುಕ್ತ ಟಿಪ್ಸ್

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?