KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರೈತರಿಗೆ ಸಿಹಿ ಸುದ್ದಿ: ಫೆ. 27ರಂದು ಖಾತೆಗೆ 2,000 ರೂ. ಜಮಾ

Published February 24, 2023 at 8:39 am
Share
SHARE

 ಬೆಳಗಾವಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 27ರಂದು ಬೆಳಗಾವಿಗೆ ಆಗಮಿಸಲಿದ್ದು, ಕಿಸಾನ್ ಸಮ್ಮಾನ್ ಯೋಜನೆ ನಿಧಿಯನ್ನು ಮೊದಲ ಬಾರಿಗೆ ಕರ್ನಾಟಕದಿಂದ ನೇರವಾಗಿ ರೈತರ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಪ್ರಧಾನಮಂತ್ರಿ ಕಾರ್ಯಕ್ರಮದ ವೇದಿಕೆ ನಿರ್ಮಾಣ ಸ್ಥಳದಲ್ಲಿ ಸಿದ್ಧತೆ ಪರಿಶೀಲನೆ ನಡೆಸಿದ ಅವರು ಮಾತನಾಡಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನದಂದು ರೈತರ ಖಾತೆಗೆ ಹಣ ವರ್ಗಾವಣೆ ಮಾಡುತ್ತಿರುವುದು ಖುಷಿ ತಂದಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಫೆಬ್ರವರಿ 27ರಂದು ಬೆಳಗಾವಿಗೆ ಆಗಮಿಸಲಿದ್ದು, ರೈತರ ಖಾತೆಗೆ ಹಣ ವರ್ಗಾವಣೆ ಮಾಡಲಿದ್ದಾರೆ. ಈ ಬಾರಿ ಕಿಸಾನ್ ಸಮ್ಮಾನ್ ಯೋಜನೆ ನಿಧಿಯನ್ನು ರಾಜ್ಯದಿಂದ ನೇರವಾಗಿ ರೈತರ ಖಾತೆಗೆ ವರ್ಗಾವಣೆ ಮಾಡುತ್ತಿರುವುದು ವಿಶೇಷವಾಗಿದೆ. ಕಳೆದ ಬಾರಿ ದೆಹಲಿ ಗ್ರಾಮೀಣ ಕ್ಷೇತ್ರದಿಂದ ರೈತರ ಖಾತೆಗೆ 22 ಸಾವಿರ ಕೋಟಿ ರೂ. ವರ್ಗಾವಣೆ ಮಾಡಲಾಗಿತ್ತು. ಇದುವರೆಗೆ 14 ಕೋಟಿ ರೈತರ ಖಾತೆಗೆ 2.70 ಲಕ್ಷ ಕೋಟಿ ರೂ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

You Might Also Like

BREAKING: ಹವಾಮಾನ ವೈಪರೀತ್ಯ: ಸಿಎಂ ಸಿದ್ದರಾಮಯ್ಯ ಅವರ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲಾ ಪ್ರವಾಸ ರದ್ದು

ವೃತ್ತಿಪರ ಕೋರ್ಸ್ ಪ್ರವೇಶ CET ಫಲಿತಾಂಶ ಪ್ರಕಟಕ್ಕೆ ಮುಹೂರ್ತ ಫಿಕ್ಸ್: ಮೇ 22 ಅಥವಾ 23ರಂದು ರಿಸಲ್ಟ್

BIG NEWS: ಅಕ್ರಮವಾಗಿ ನೆಲೆಸಿದ್ದ ಐವರು ಬಾಂಗ್ಲಾ ವಲಸಿಗರ ಬಂಧನ

ಇಸ್ರೋ ಉಪಗ್ರಹ EOS-9 ಉಡಾವಣೆ ವಿಫಲ: ಮತ್ತೊಂದು ಪ್ರಯತ್ನ ನಾವು ಮಾಡೇ ಮಾಡುತ್ತೇವೆ: ಇಸ್ರೋ ಮುಖ್ಯಸ್ಥ ನಾರಾಯಣನ್

BREAKING: ಬೆಂಗಳೂರಿನಲ್ಲಿ ಕನ್ನಡಿಗರಿಗೆ ಅವಮಾನ ಮಾಡಿದ ಹೋಟೆಲ್ ಸೀಜ್, ಮ್ಯಾನೇಜರ್ ಅರೆಸ್ಟ್

TAGGED:PM ModiaccountFarmersShobha Karandlajeರೈತರ ಖಾತೆಕಿಸಾನ್ ಸಮ್ಮಾನ್ಹಣ ವರ್ಗಾವಣೆಶೋಭಾ ಕರಂದ್ಲಾಜೆKisan Samman Yojane
Share This Article
Facebook Copy Link Print

Latest News

BREAKING: ಹವಾಮಾನ ವೈಪರೀತ್ಯ: ಸಿಎಂ ಸಿದ್ದರಾಮಯ್ಯ ಅವರ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲಾ ಪ್ರವಾಸ ರದ್ದು
ವೃತ್ತಿಪರ ಕೋರ್ಸ್ ಪ್ರವೇಶ CET ಫಲಿತಾಂಶ ಪ್ರಕಟಕ್ಕೆ ಮುಹೂರ್ತ ಫಿಕ್ಸ್: ಮೇ 22 ಅಥವಾ 23ರಂದು ರಿಸಲ್ಟ್
BIG NEWS: ಅಕ್ರಮವಾಗಿ ನೆಲೆಸಿದ್ದ ಐವರು ಬಾಂಗ್ಲಾ ವಲಸಿಗರ ಬಂಧನ
ಇಸ್ರೋ ಉಪಗ್ರಹ EOS-9 ಉಡಾವಣೆ ವಿಫಲ: ಮತ್ತೊಂದು ಪ್ರಯತ್ನ ನಾವು ಮಾಡೇ ಮಾಡುತ್ತೇವೆ: ಇಸ್ರೋ ಮುಖ್ಯಸ್ಥ ನಾರಾಯಣನ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಭರ್ಜರಿ ಸುದ್ದಿ: ಮುಂದಿನ ತಿಂಗಳಿಂದ ‘ಅನ್ನಭಾಗ್ಯ ಯೋಜನೆ’ಯಡಿ ಉಚಿತವಾಗಿ ಅಕ್ಕಿ ಜತೆಗೆ ರಾಗಿ, ಜೋಳ ವಿತರಣೆ
ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
SHOCKING : ರಾಜ್ಯದಲ್ಲಿ ಆಘಾತಕಾರಿ ಘಟನೆ : ಯುವತಿಗೆ ಲೈಂಗಿಕ ಕಿರುಕುಳ ನೀಡಿದ ‘KSRTC’ ಬಸ್ ಕಂಡಕ್ಟರ್.!

Automotive

ಬೈಕ್‌ ಪ್ರಿಯರೇ ಗಮನಿಸಿ: ಜಾವಾ 350 ಲೆಗಸಿ ಎಡಿಷನ್ ರಿಲೀಸ್; 500 ಯುನಿಟ್‌ಗಳಿಗೆ ಸೀಮಿತ‌ !
ಎಲೆಕ್ಟ್ರಿಕ್ ಸೈಕಲ್: 70 ಕಿ.ಮೀ. ಮೈಲೇಜ್, ಫುಲ್ ಚಾರ್ಜ್‌ಗೆ 4 ಗಂಟೆ ಸಾಕು !
ದೆಹಲಿಯಲ್ಲಿ ವಾಹನಗಳಿಗೆ ಕಡ್ಡಾಯ ಬಣ್ಣದ ಸ್ಟಿಕ್ಕರ್ : ಇಲ್ಲಿದೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವಿಧಾನ !

Entertainment

SHOCKING : ಬಾಲಿವುಡ್ ನಟಿ ‘ಐಶ್ವರ್ಯಾ ರೈ’ ಐಷಾರಾಮಿ ಕಾರಿಗೆ ಬಸ್ ಡಿಕ್ಕಿ : ವಿಡಿಯೋ ವೈರಲ್
BREAKING NEWS: ನಟ ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್
ಪ್ರಭುದೇವ ಕಾರ್ಯಕ್ರಮದಲ್ಲಿ ಧನುಷ್ ಮಿಂಚು: ವೇದಿಕೆ ಮೇಲೆ ಭರ್ಜರಿ ಡಾನ್ಸ್ | Watch Video

Sports

ಐಪಿಎಲ್ ಪಂದ್ಯಕ್ಕೆ ಮಳೆ ಅಡ್ಡಿ: ಹಾಲಿ ಚಾಂಪಿಯನ್ ಕೆಕೆಆರ್ ಔಟ್, RCB ಪ್ಲೇಆಫ್ ಪ್ರವೇಶ ಬಹುತೇಕ ಖಚಿತ
ವಾಂಖೆಡೆಯಲ್ಲಿ ಸಂಭ್ರಮದ ನಡುವೆ ಅಣ್ಣನ ಸಿಟ್ಟು ; ಕಾರ್ ಡೆಂಟ್‌ಗಾಗಿ ತಮ್ಮನಿಗೆ ಕ್ಲಾಸ್ ತೆಗೆದುಕೊಂಡ ರೋಹಿತ್ ಶರ್ಮಾ | Watch Video
ಬೆಂಗಳೂರಿನಲ್ಲಿ ಇಂದು ಹೈವೋಲ್ಟೇಜ್ ಪಂದ್ಯ: ಪ್ಲೇಆಫ್ ಗೆ ಅಧಿಕೃತ ಎಂಟ್ರಿಗೆ RCB ಸಜ್ಜು

Special

ನಿಮ್ಮ ʼರೋಗ ನಿರೋಧಕʼ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಇಲ್ಲಿವೆ ಕೆಲ ಸಲಹೆ
ಹೆಂಡತಿ ತನ್ನ ಗಂಡನ ಈ ಬದಿಯಲ್ಲಿ ಮಲಗಿದ್ರೆ ಪತಿ ಆಯಸ್ಸು ಹೆಚ್ಚಾಗುತ್ತದೆಯಂತೆ.!
ಮನೆಯ ಹಿತ್ತಲಿನಲ್ಲೇ ಸುಲಭವಾಗಿ ಬೆಳೆಸಿ ಕೊತ್ತಂಬರಿಸೊಪ್ಪು

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?