SHOCKING: ಬಸ್ ಚಕ್ರಕ್ಕೆ ಸಿಲುಕಿ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಸಾವು

ಬಳ್ಳಾರಿ: ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಿರಗುಪ್ಪ ತಾಲೂಕಿನ ಕುಡುದರಹಾಳ ಸಮೀಪ ಸೋಮವಾರ ನಡೆದಿದೆ.

ಬೊಮ್ಮಲಾಪುರದ ನಾಗಭೂಷಣ್(35), ಸಂಧ್ಯಾ(32) ಮೃತಪಟ್ಟ ದಂಪತಿ. ಇಬ್ಬರೂ ಬೊಮ್ಮಲಾಪುರದಿಂದ ಬೈಕ್ ನಲ್ಲಿ ಸಿರಗುಪ್ಪಕ್ಕೆ ತೆರಳುತ್ತಿದ್ದಾಗ ಸಾರಿಗೆ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬಸ್ ಹಿಂಬದಿಯ ಚಕ್ರಕ್ಕೆ ಸಿಲುಕಿದ ದಂಪತಿ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಚ್ಚೋಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read