SHOCKING: ಮೇವು ತರಲು ಹೋಗಿದ್ದ ವೇಳೆ ಹೆಜ್ಜೇನು ದಾಳಿಗೆ ರೈತ ಬಲಿ

ಹಾಸನ: ಹಾಸನ ಜಿಲ್ಲೆ ಆಲೂರು ತಾಲೂಕಿನ ತೊಗರನಹಳ್ಳಿಯ ಸಮೀಪ ಹೆಜ್ಜೇನು ದಾಳಿಗೆ ರೈತ ಬಲಿಯಾಗಿದ್ದಾರೆ. 59 ವರ್ಷದ ರುದ್ರ ಶೆಟ್ಟಿ ಹೆಜ್ಜೆನು ದಾಳಿಯಿಂದ ಮೃತಪಟ್ಟ ರೈತ ಎಂದು ಗುರುತಿಸಲಾಗಿದೆ.

ಅವರು ಜಾನುವಾರುಗಳಿಗೆ ಮೇವು ತರಲು ಹೋಗಿದ್ದಾಗ ಹೆಜ್ಜೆನು ಹುಳಗಳು ದಾಳಿ ಮಾಡಿದೆ. ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read