SHOCKING : ಮಕ್ಕಳಲ್ಲಿ ಹೆಚ್ಚುತ್ತಿದೆ ಹೃದಯಾಘಾತ : ಹಾಸನದಲ್ಲಿ 11 ವರ್ಷದ ಬಾಲಕ ಸಾವು.!

ಹಾಸನ : ರಾಜ್ಯದಲ್ಲಿ ಚಿಕ್ಕ ಮಕ್ಕಳಲ್ಲಿ ಹೃದಯಾಘಾತ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.

11 ವರ್ಷದ ಬಾಲಕ ಹೃದಯಘಾತದಿಂದ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಸಚಿನ್ ಎಂದು ಗುರುತಿಸಲಾಗಿದೆ.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಬಾಲಕನಿಗೆ ಎದೆನೋವು ಕಾಣಿಸಿಕೊಂಡಿದೆ. ಶಾಲೆಗೆ ಹೋಗದೇ ಮನೆಯಲ್ಲಿ ಕುಳಿತಿದ್ದ ಬಾಲಕನಿಗೆ ಧಿಡೀರ್ ಎದೆನೋವು ಕಾಣಿಸಿಕೊಂಡಿದ್ದು, ಕುಸಿದು ಬಿದ್ದು ಸಚಿನ್ ಮೃತಪಟ್ಟಿದ್ದಾನೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read