SHOCKING : ಬೆಂಗಳೂರಿನಲ್ಲಿ ಆಘಾತಕಾರಿ  ಘಟನೆ ; ಪೋಷಕರ ನಿರ್ಲಕ್ಷ್ಯಕ್ಕೆ ಮೂರು ನವಜಾತ ಶಿಶುಗಳು ಬಲಿ.!

ಬೆಂಗಳೂರು : ಬೆಂಗಳೂರಿನಲ್ಲಿ ಆಘಾತಕಾರಿ  ಘಟನೆ ನಡೆದಿದ್ದು, ಪೋಷಕರ ನಿರ್ಲಕ್ಷ್ಯಕ್ಕೆ ಮೂರು ನವಜಾತ ಶಿಶುಗಳು ಬಲಿಯಾಗಿದೆ.

ಬೆಂಗಳೂರು ನಗರ ಜಿಲ್ಲೆ ಅನೇಕಲ್ ತಾಲೂಕಿನ ಬನ್ನೇರುಘಟ್ಟ ಗೊಲ್ಲಹಳ್ಳಿಯಲ್ಲಿ ಘಟನೆ ನಡೆದಿದೆ.
ಮನೆಯವರ ವಿರೋಧದ ನಡುವೆ ಆನಂದ್ ಹಾಗೂ ಮಂಜುಳಾ ಪ್ರೀತಿಸಿ ಮದುವೆಯಾಗಿದ್ದರು. ಪೋಷಕರನ್ನು ಬಿಟ್ಟು ಪ್ರತ್ಯೇಕವಾಗಿ  ಆನಂದ್ ಹಾಗೂ ಮಂಜುಳಾ ವಾಸವಾಗಿದ್ದರು.

ಸೂಕ್ತ ತಪಾಸಣೆ, ಪೋಷಣೆ ಇಲ್ಲದೇ ಮಂಜುಳಾ ಹೊಟ್ಟೆಯಲ್ಲೇ ಮಗು ಮೃತಪಟ್ಟಿದೆ. 6 ತಿಂಗಳಿಗೆ ಹೊಟ್ಟೆಯಲ್ಲೇ ಮಗು ಸಾವನ್ನಪ್ಪಿದೆ. ಆಶಾ ಕಾರ್ಯಕರ್ತೆ ತಪಾಸಣೆ ಮಾಡಲು ಮಂಜುಳಾ ಅವರನ್ನು ಕರೆದರು ಬಾರದೇ ನಿರ್ಲಕ್ಷ್ಯ ಮಾಡಿದ್ದಾರೆ ಎನ್ನಲಾಗಿದೆ.ಸೂಕ್ತ ತಪಾಸಣೆ, ಪೋಷಣೆ ಇಲ್ಲದೇ ಮಂಜುಳಾ ಹೊಟ್ಟೆಯಲ್ಲೇ ಮಗು ಸಾವನ್ನಪ್ಪಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read