SHOCKING NEWS: ನದಿಗೆ ಇಳಿದ ಬಾಲಕನನ್ನು ಹೊತ್ತೊಯ್ದ ಮೊಸಳೆ

ರಾಯಚೂರು: ಕುಡಿಯುವ ನೀರು ತರಲು ನದಿಗೆ ಇಳಿದ ಬಾಲಕನನ್ನು ಮೊಸಳೆ ಹೊತ್ತೊಯ್ದ ಘಟನೆ ರಾಯಚೂರು ಜಿಲ್ಲೆಯ ಕುರವಕಲಾ ಗ್ರಾಮದಲ್ಲಿ ನಡೆದಿದೆ.

9 ವರ್ಷದ ನವೀನ್ ನನ್ನು ಮೊಸಳೆ ಹೊತ್ತೊಯ್ದಿದೆ. ಈರಣ್ಣ ಎಂಬುವವರ ಪುತ್ರ ನವೀನ್ ಪೋಷಕರ ಜೊತೆ ಜಮೀನಿಗೆ ಹೋಗಿದ್ದ. ಈ ವೇಳೆ ಪೋಷಕರು ನದಿಯಿಂದ ಕುಡಿಯಲು ನೀರು ತರಲು ಹೇಳಿದ್ದಾರೆ.

ನವೀನ್ ಮತ್ತೊಬ್ಬ ಬಾಲಕನ ಜೊತೆ ನೀರು ತರಲೆಂದು ನದಿಗೆ ಇಳಿದಿದ್ದಾನೆ. ಬಾಟಲ್ ಗೆ ನೀರು ತುಂಬಿಸುತ್ತಿದ್ದ ವೇಳೆ ಮೊಸಳೆ ಬಾಲಕನನ್ನು ಹೊತ್ತೊಯ್ದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read